ಒಂದಷ್ಟು ಸಂಕಲ್ಪಗಳು…..
ವಿಜಯ ದರ್ಪಣ ನ್ಯೂಸ್….. ಒಂದಷ್ಟು ಸಂಕಲ್ಪಗಳು….. ಹೊಸ ಆಶಯಗಳ ಕನಸು ಕಾಣಲು ಯಾರ ಅಪ್ಪಣೆಯ ಅವಶ್ಯಕತೆಯೂ ಇಲ್ಲ…… ಕನಸೆಂಬ ಹುಚ್ಚು ಕುದುರೆಯನೇರಿ ಸವಾರಿ ಮಾಡುತ್ತಾ………. ಒಂದು ವೇಳೆ ಏನಾದರು ಪವಾಡ ನಡೆದು ನಾನು ಕರ್ನಾಟಕದ ಮುಖ್ಯಮಂತ್ರಿಯಾದರೇ……. ಒಂದೇ ವರ್ಷದಲ್ಲಿ ರಾಜ್ಯದ ರಸ್ತೆಗಳಲ್ಲಿ ಈಗ ಆಗುತ್ತಿರುವ ಅಪಘಾತಗಳಲ್ಲಿ ಶೇಕಡ 70% ರಷ್ಟು ತಡೆಯಬಲ್ಲೆ. ಎರಡೇ ವರ್ಷದಲ್ಲಿ ಈಗ ಹಣಕ್ಕಾಗಿ ನಡೆಯುತ್ತಿರುವ ಕೊಲೆ, ದರೋಡೆ, ಕಳ್ಳತನದಲ್ಲಿ ಶೇಕಡ 60% ರಷ್ಟು ನಿಯಂತ್ರಿಸಬಲ್ಲೆ. ಎರಡೇ ವರ್ಷದಲ್ಲಿ ಮಹಿಳೆಯರ ಮೇಲೆ ಈಗ ಆಗುತ್ತಿರುವ…
ರಾಜೀವ್ ಗೌಡನಿಗೆ ನ್ಯಾಯಾಂಗ ಬಂಧನ ವಿಧಿಸಿದ ಜೆಎಂಎಫ್ಸಿ ನ್ಯಾಯಾಲಯ
ವಿಜಯ ದರ್ಪಣ ನ್ಯೂಸ್….. ನಗರಸಭೆ ಪೌರಾಯುಕ್ತೆ ಜಿ.ಅಮೃತ ಗೌಡ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣ ರಾಜೀವ್ ಗೌಡನಿಗೆ ನ್ಯಾಯಾಂಗ ಬಂಧನ ವಿಧಿಸಿದ ಜೆಎಂಎಫ್ಸಿ ನ್ಯಾಯಾಲಯ ಶಿಡ್ಲಘಟ್ಟ : ಕಳೆದ ಹನ್ನೆರಡು ದಿನಗಳಿಂದ ಪೋಲೀಸರಿಗೆ ಸಿಗದೇ ಪರಾರಿಯಲ್ಲಿದ್ದ ರಾಜೀವ್ ಗೌಡರನ್ನು ಕೇರಳದ ಗಡಿಯ ಹೋಟೆಲ್ವೊಂದರಲ್ಲಿ ಅವರನ್ನು ಸೋಮವಾರ ಬಂಧಿಸಿದ್ದ ಶಿಡ್ಲಘಟ್ಟ ಪೊಲೀಸರು ಮಂಗಳವಾರ ನಗರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಸ್ವಾತಂತ್ರ್ಯ ಹೋರಾಟಗಾರರು ಸಂವಿಧಾನ ನಿರ್ಮಾತೃಗಳ ತ್ಯಾಗ ಸ್ಮರಿಸಬೇಕು: ವಿ ನಂದಕುಮಾರ್
ವಿಜಯ ದರ್ಪಣ ನ್ಯೂಸ್…. ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ನಿರ್ಮಾತೃಗಳ ತ್ಯಾಗ ಸ್ಮರಿಸಬೇಕು: ವಿ ನಂದಕುಮಾರ್ ವಿಜಯಪುರ, ‘ಭಾರತದ ಸಂವಿಧಾನ ಜ.27-ಜಾರಿಗೆ ಬಂದ ನೆನಪಿಗಾಗಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುತ್ತಾ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ. ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸಿ, ದೇಶದ ಏಕತೆಗಾಗಿ ಶ್ರಮಿಸಲು ಈ ದಿನ ನಮಗೆ ಸ್ಪೂರ್ತಿ ನೀಡುತ್ತದೆ’ ಎಂದು ಪುರಸಭಾ ಅಧ್ಯಕ್ಷೆ ಭವ್ಯ ಮಹೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಮಹಾತ್ಮರ ಸ್ಮರಣೆ
ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಮಹಾತ್ಮರ ಸ್ಮರಣೆ ತಾಂಡವಪುರ ಜನವರಿ 26 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ 77 ವರ್ಷದ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ದೇಶಕ್ಕಾಗಿ ಹೋರಾಡಿದ ಮಹಾತ್ಮರಾದ ಮಹಾತ್ಮ ಗಾಂಧೀಜಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರನ್ನು ಸ್ಮರಿಸಿಕೊಂಡರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ…
ಸ್ವಿಟ್ಜರ್ಲೆಂಡ್ ದೇಶವು ರೇಷ್ಮೆ ಮತ್ತು ಹಸು ಸಾಕಾಣಿಕೆಯ ಬಗ್ಗೆ ಅಧ್ಯಯನ ಕೈಗೊಂಡು ನಮ್ಮಲ್ಲಿರುವ ವೈಶಿಷ್ಟ್ಯತೆಯನ್ನು ಅಳವಡಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ: ಡಾ.ಚಂದ್ರಶೇಖರ್
ವಿಜಯ ದರ್ಪಣ ನ್ಯೂಸ್…… ಸ್ವಿಟ್ಜರ್ಲೆಂಡ್ ದೇಶವು ರೇಷ್ಮೆ ಮತ್ತು ಹಸು ಸಾಕಾಣಿಕೆಯ ಬಗ್ಗೆ ಅಧ್ಯಯನ ಕೈಗೊಂಡು ನಮ್ಮಲ್ಲಿರುವ ವೈಶಿಷ್ಟ್ಯತೆಯನ್ನು ಅಳವಡಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ: ವಿಜ್ಞಾನಿ ಡಾ.ಚಂದ್ರಶೇಖರ್ ಶಿಡ್ಲಘಟ್ಟ : ಸ್ವಿಟ್ಜರ್ಲೆಂಡ್ ದೇಶವು ಹೈನುಗಾರಿಕೆಯಲ್ಲಿ ವಿಶ್ವದಲ್ಲಿಯೇ ಬಹಳ ಪ್ರಸಿದ್ಧವಾಗಿದೆ ಅವರು ಇಲ್ಲಿ ರೇಷ್ಮೆ ಮತ್ತು ಹಸು ಸಾಕಾಣಿಕೆಯ ಬಗ್ಗೆ ಅಧ್ಯಯನ ಕೈಗೊಂಡು ನಮ್ಮಲ್ಲಿರುವ ವೈಶಿಷ್ಟ್ಯತೆಯನ್ನು ಅವರ ದೇಶದಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಹೊಂದಿದ್ದಾರೆ ವಿಜ್ಞಾನಿ ಡಾ.ಚಂದ್ರಶೇಖರ್ ತಿಳಿಸಿದರು. ತಾಲ್ಲೂಕಿನ ಹಿತ್ತಲಹಳ್ಳಿಯ ಪ್ರಗತಿಪರ ರೇಷ್ಮೆ ಕೃಷಿಕ ಎಚ್.ಜಿ.ಗೋಪಾಲಗೌಡ ಅವರ ಹಿಪ್ಪುನೇರಳೆ ತೋಟ…
ದೇಶಭಕ್ತಿ……. ಭಾರತೀಯರಾದ ನಾವು…..
ವಿಜಯ ದರ್ಪಣ ನ್ಯೂಸ್….. ದೇಶಭಕ್ತಿ……. ಭಾರತೀಯರಾದ ನಾವು….. ನಾನು ಹಿಂದೂ, ನಾನು ಮುಸ್ಲಿಂ, ನಾನು ಸಿಖ್, ನಾನು ಕ್ರಿಶ್ಚಿಯನ್, ನಾನು ಬೌದ್ಧ, ನಾನು ಜೈನ, ನಾನು ಲಿಂಗಾಯತ, ನಾನು ಒಕ್ಕಲಿಗ, ನಾನು ದಲಿತ. ನಾನು………….. ಇಲ್ಲ, ನೀವು ಈ ಎಲ್ಲವನ್ನೂ ಮೀರಿ ಮೊದಲು ಭಾರತೀಯರು…. We the people of India……… ಹೀಗೆ ಹೇಳಿದ್ದು ಭಾರತ ಗಣರಾಜ್ಯಗಳ ಒಕ್ಕೂಟದ ಸಂವಿಧಾನ…… ವೇದ ಉಪನಿಷತ್ತುಗಳು, ಭಗವದ್ಗೀತೆ – ಖುರಾನ್ – ಬೈಬಲ್ – ಗ್ರಂಥ ಸಾಹಿಬ್ – ಬುದ್ದ…
ನಂಜನಗೂಡು ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ
ವಿಜಯ ದರ್ಪಣ ನ್ಯೂಸ್…… ನಂಜನಗೂಡು ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ ತಾಂಡವಪುರ ಜನವರಿ 26: ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಲಾದ 77 ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮತ್ತು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ…
ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸ್ನೇಹ ಬಾಂಧವ್ಯ ಬೆರೆಯುವ ಕ್ರೀಡಾ ಪಂದ್ಯಾವಳಿ ಆಟಗಾರರು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ: ಎಂ ದಕ್ಷಿಣ ಮೂರ್ತಿ
ವಿಜಯ ದರ್ಪಣ ನ್ಯೂಸ್…. ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸ್ನೇಹ ಬಾಂಧವ್ಯ ಬೆರೆಯುವ ಕ್ರೀಡಾ ಪಂದ್ಯಾವಳಿ ಆಟಗಾರರು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ: ಎಂ ದಕ್ಷಿಣ ಮೂರ್ತಿ ತಾಂಡವಪುರ ಜನವರಿ 26 ಕ್ರಿಕೆಟ್ ಆಟವು ಮನುಷ್ಯನ ಆರೋಗ್ಯಕ್ಕೆ ಉತ್ತಮ ಬೆಳವಣಿಗೆ ಹಾಗೂ ಸ್ನೇಹ ಬಾಂಧವಕ್ಕೆ ಸಹಕಾರಿಯಾಗಲಿದೆ ಈ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರರು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಸ್ನೇಹ ವಿಶ್ವಾಸವನ್ನು ಗಳಿಸಿಕೊಳ್ಳಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಎಂ ದಕ್ಷಿಣ…
ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಜಯ ದರ್ಪಣ ನ್ಯೂಸ್… ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಮಹಾತ್ಮ ಗಾಂಧೀಜಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಸಂಗೊಳ್ಳಿ ರಾಯಣ್ಣನವರ ಸ್ಮರಣೆ ತಾಂಡವಪುರ ಜನವರಿ 26 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ 77 ವರ್ಷದ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ದೇಶಕ್ಕಾಗಿ ಹೋರಾಡಿದ ಮಹಾತ್ಮರಾದ ಮಹಾತ್ಮ ಗಾಂಧೀಜಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರನ್ನು ಸ್ಮರಿಸಿಕೊಂಡರು ಗ್ರಾಮ ಪಂಚಾಯತಿ…
77ನೇ ಗಣರಾಜ್ಯೋತ್ಸವ ದಿನಾಚರಣೆ: ಸಚಿವ ಕೆ ಎಚ್ ಮುನಿಯಪ್ಪ ಅವರಿಂದ ಧ್ವಜಾರೋಹಣ
ವಿಜಯ ದರ್ಪಣ ನ್ಯೂಸ್…. 77ನೇ ಗಣರಾಜ್ಯೋತ್ಸವ ದಿನಾಚರಣೆ: ಸಚಿವ ಕೆ ಎಚ್ ಮುನಿಯಪ್ಪ ಅವರಿಂದ ಧ್ವಜಾರೋಹಣ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಜನವರಿ.26 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ “77ನೇ ಗಣರಾಜ್ಯೋತ್ಸವ”ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ತ್ರಿವರ್ಣ ಧ್ವಜಕ್ಕೆ ಗೌರವ ನಮನ ಸಲ್ಲಿಸಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ…
