ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ಸಹಕಾರಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ಸಹಕಾರಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಸೆ 15 : ಭಾರತ ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ ತನ್ನದೇ ಆದ ಸಂವಿಧಾನವನ್ನು ಬರೆದು ಅಂಗೀಕರಿಸಿದೆ. ಜನತೆಗೆ ಸಂವಿಧಾನದ ಬಗ್ಗೆ ತಿಳಿಯಲು, ಬಲಿಷ್ಠ ರಾಷ್ಟ್ರ ಕಟ್ಟಲು ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ತತ್ವ ಮತ್ತು ಮಹತ್ವವನ್ನು ತಿಳಿಯಬೇಕು ಜೊತೆಗೆ ಬಲಿಷ್ಠ ಪ್ರಜಾಪ್ರಭುತ್ವ ಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ…
ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
ವಿಜಯ ದರ್ಪಣ ನ್ಯೂಸ್…. ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರು ಗ್ರಾಮದ ಬಿ.ಎನ್. ರವಿಕುಮಾರ್ ರವರ ಸ್ವಗೃಹದಲ್ಲಿ ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶೆಟ್ಟಿಕೆರೆ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಯುವಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಬಿ.ಎನ್.ರವಿಕುಮಾರ್ ರವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ಹಲವು…
ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ……..
ವಿಜಯ ದರ್ಪಣ ನ್ಯೂಸ್… ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ…….. ಭಾರತ ದೇಶದಲ್ಲಿ ಅತ್ಯಂತ ತುರ್ತಾಗಿ ಆಗಬೇಕಾಗಿರುವ ಕೆಲಸಗಳಲ್ಲಿ ಈ ಕ್ಷಣದ ಪ್ರಮುಖ ವಿಷಯವೆಂದರೆ ವಾಹನ ಚಾಲನಾ ಪರವಾನಗಿ ನೀಡುವ ರೀತಿ ನೀತಿ ನಿಯಮಗಳನ್ನು ಪುನರ್ ಪರಿಶೀಲಿಸಬೇಕಾಗಿದೆ. ಅದನ್ನು ಕೇವಲ ಆರ್ ಟಿ ಓ ಅಧಿಕಾರಿಗಳು ಮಾತ್ರ ನಿರ್ಧರಿಸುವ ಹಂತ ಮೀರಿ ಹೋಗಿದೆ. ಭಾರತದಲ್ಲಿ ಸರಾಸರಿ ಪ್ರತಿ ಮೂರು ನಿಮಿಷಕ್ಕೆ ಒಬ್ಬರು ಅಪಘಾತದಿಂದ ಸಾಯುತ್ತಿದ್ದಾರೆ. ಇನ್ನೆಷ್ಟೋ ಜನ ಪ್ರತಿ ಕ್ಷಣ ಗಾಯಾಳುವಾಗಿ ಬದುಕನ್ನೇ ದುರಂತಮಯವಾಗಿಸಿಕೊಳ್ಳುತ್ತಿದ್ದಾರೆ. ಇದರ ಪರೋಕ್ಷ ಪರಿಣಾಮ…
ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17………
ವಿಜಯ ದರ್ಪಣ ನ್ಯೂಸ್….. ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17……… ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ….. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ ಬೇಕಾಗುತ್ತದೆ….. ಭಾರತದ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕ ಅತ್ಯಂತ ಪ್ರಮುಖವಾದದ್ದು. GST ಸಂಗ್ರಹದಲ್ಲಿ ದೇಶದ ಎರಡನೇ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಇಲ್ಲಿನ ಶಾಸಕರ ಸರಾಸರಿ ಆದಾಯ ದೇಶದಲ್ಲೇ ಅತಿ ಹೆಚ್ಚು….
ಕಾಮನ್ವೆಲ್ತ್ ಸಂಸದೀಯ ಸಂಘದ ಭಾರತೀಯ ವಿಭಾಗದ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್ ಭಾಗಿ
ವಿಜಯ ದರ್ಪಣ ನ್ಯೂಸ್…. ಕಾಮನ್ವೆಲ್ತ್ ಸಂಸದೀಯ ಸಂಘದ ಭಾರತೀಯ ವಿಭಾಗದ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್ ಭಾಗಿ ಬೆಂಗಳೂರು, ಸೆಪ್ಟೆಂಬರ್ 13 : ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್ ಭಾಗಿಯಾದರು. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂಸದ ಡಾ.ಕೆ.ಸುಧಾಕರ್ ಬರಮಾಡಿಕೊಂಡರು. ಸ್ಪೀಕರ್ ಓಂ ಬಿರ್ಲಾ ಅವರಿಗೆ ಮೈಸೂರು ಪೇಟ…
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ: ಬಣಗಳ ರಾಜಕೀಯ ಗುದ್ದಾಟ
ವಿಜಯ ದರ್ಪಣ ನ್ಯೂಸ್… ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ: ಬಣಗಳ ರಾಜಕೀಯ ಗುದ್ದಾಟ ಶಿಡ್ಲಘಟ್ಟ : ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ ಹಿಡಿದಿದ್ದು ಆರಂಭವಾದ ಸಭೆ ಹತ್ತೇ ನಿಮಿಷಕ್ಕೆ ದಿಢೀರ್ ರದ್ದಾಗಿ ಸಮಿತಿ ಸದಸ್ಯರು ವಾಪಸ್ಸಾದ್ದರಿಂದ ಕಾಂಗ್ರೆಸ್ ನ ಎರಡು ಬಣಗಳ ರಾಜಕೀಯ ಗುದ್ದಾಟ ತಾರಕಕ್ಕೇರಿದೆ. ತಾಲ್ಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಮೊದಲ…
ಕರ್ನಾಟಕ ರತ್ನ……..
ವಿಜಯ ದರ್ಪಣ ನ್ಯೂಸ್… ಕರ್ನಾಟಕ ರತ್ನ…….. ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ…….. ರಾಷ್ಟ್ರಕವಿ ಕುವೆಂಪು, ( ಸಾಹಿತ್ಯ) ಡಾಕ್ಟರ್ ರಾಜ್ ಕುಮಾರ್, ( ಸಿನಿಮಾ ) ಶ್ರೀ ಎಸ್. ನಿಜಲಿಂಗಪ್ಪ, ( ರಾಜಕೀಯ) ಡಾಕ್ಟರ್ ಸಿಎನ್ಆರ್ ರಾವ್, ( ವಿಜ್ಞಾನ ) ಡಾಕ್ಟರ್ ದೇವಿ ಶೆಟ್ಟಿ, ( ವೈದ್ಯಕೀಯ) ಶ್ರೀ ಭೀಮ್ ಸೇನ್ ಜೋಶಿ, ( ಸಂಗೀತ ) ಸಿದ್ದಗಂಗೆಯ ಶ್ರೀಗಳಾದ ಶಿವಕುಮಾರ ಸ್ವಾಮಿ, ( ಧಾರ್ಮಿಕ – ಸಮಾಜ ಸೇವೆ ) ಶ್ರೀ…
ನೇಪಾಳದ ದಂಗೆ……
ವಿಜಯ ದರ್ಪಣ ನ್ಯೂಸ್…. ನೇಪಾಳದ ದಂಗೆ…… ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ ಚಟುವಟಿಕೆಗಳು, ಹೆಚ್ಚುತ್ತಿರುವ ಪ್ರಾಕೃತಿಕ ವೈಪರೀತ್ಯಗಳು ಮತ್ತು ಮುಖ್ಯವಾಗಿ ಸಣ್ಣ ದೇಶಗಳಲ್ಲಿ ಜನ ಅಸಮಾಧಾನಗೊಂಡು ದಂಗೆಯ ಸ್ವರೂಪದ ಗಲಭೆಗಳಾಗುತ್ತಿರುವುದನ್ನು ಗಮನಿಸಬಹುದು. ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ. ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು…
ಶಾಲಾ- ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಸೂಚನಾ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ರೇಬೀಸ್ ರೋಗದ ಬಗ್ಗೆ ಅರಿವು ಮೂಡಿಸಿ ಶಾಲಾ- ಕಾಲೇಜು ಆವರಣದಲ್ಲಿ ತಂಬಾಕು ನಿಷೇಧ ಸೂಚನಾ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 11 : ಶಾಲಾ-ಕಾಲೇಜು ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ನಿಷೇಧ ಕುರಿತ ಸೂಚನಾ ಫಲಕ ಕಡ್ಡಾಯವಾಗಿ ಅಳವಡಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು
ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ.10 : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳನ್ನು ಕರ್ನಾಟಕ ಪ್ರವಾಸೋದ್ಯಮ ನೀತಿ 2024-25 ರಡಿ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ನೋಡುವುದಾದರೆ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ದೇವನಹಳ್ಳಿ…