Featured posts

Latest posts

All
technology
science

. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಭಾಜನರಾದ ಡಾಕ್ಟರ್ ಕೆ ಬಿ ಸೂರ್ಯ ಕುಮಾರ್

ವಿಜಯ ದರ್ಪಣ ನ್ಯೂಸ್…… ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಭಾಜನರಾದ ಡಾಕ್ಟರ್ ಕೆ ಬಿ ಸೂರ್ಯ ಕುಮಾರ್ ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ” ಯು ಜಿಲ್ಲೆಯ ಹಿರಿಯ ಸಾಹಿತಿ ಮತ್ತು ವೈದ್ಯ ಡಾ.ಕೆ.ಬಿ. ಸೂರ್ಯಕುಮಾರ್ ರವರು ರಚಿಸಿದ “ವೈದ್ಯ ಕಂಡ ವಿಸ್ಮಯ ” ವಿಭಿನ್ನ ವಿಶ್ವದ ಇಣುಕು ನೋಟ ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ…

Read More

ಅಭಿವೃದ್ಧಿ ಭಾರತಕ್ಕೆ ಶಿಕ್ಷಣವೇ ಶಕ್ತಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ವಿಜಯ ದರ್ಪಣ ನ್ಯೂಸ್…… ಅಭಿವೃದ್ಧಿ ಭಾರತಕ್ಕೆ ಶಿಕ್ಷಣವೇ ಶಕ್ತಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ :ತಾಂಡವಪುರ ಮೈಸೂರು ಜನವರಿ 31 : ಶಿಕ್ಷಣ ಮತ್ತು ಜ್ಞಾನವನ್ನು ವೈಯಕ್ತಿಕ ಸಾಧನೆಗಾಗಿ ಮಾತ್ರವಲ್ಲದೆ ರಾಷ್ಟ್ರ ಮತ್ತು ಸಮಾಜದ ಕಲ್ಯಾಣಕ್ಕಾಗಿಯೂ ಬಳಸಬೇಕೆಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ೨೧ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೂರ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ, ಯಾಂತ್ರೀಕೃತಗೊಳಿಸುವಿಕೆ, ಡಿಜಿಟಲ್ ಕ್ರಾಂತಿ…

Read More

ಮಾನಸಿಕ ದೃಢತೆಯನ್ನು ಕಾಪಾಡುವುದು ಹೇಗೆ…… ಹೋರಾಡ ಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ……..

ವಿಜಯ ದರ್ಪಣ ನ್ಯೂಸ್…. ಮಾನಸಿಕ ದೃಢತೆಯನ್ನು ಕಾಪಾಡುವುದು ಹೇಗೆ…… ಹೋರಾಡ ಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ…….. ಇತ್ತೀಚಿನ ವರ್ಷಗಳಲ್ಲಿ ಅನೇಕ ವ್ಯಕ್ತಿಗಳು ತುಂಬಾ ಕಷ್ಟಪಟ್ಟು ಮೇಲೆ ಬಂದು, ಒಂದು ಬೃಹತ್ ಆರ್ಥಿಕ ಸಾಮ್ರಾಜ್ಯವನ್ನು ಸ್ಥಾಪಿಸಿಕೊಂಡು, ತದನಂತರ ಯಾವುದೋ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಪ್ರೇಮಿಗಳು, ವಿದ್ಯಾರ್ಥಿಗಳು, ಅನೈತಿಕ ಸಂಬಂಧಗಳು, ಮಾನಸಿಕ ಅಸ್ವಸ್ಥರು, ಸಾಲಗಾರರು, ಕೆಲವು ರೈತರು, ಕೌಟುಂಬಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದರ ಜೊತೆಗೆ ಈ ರೀತಿ ಬೃಹತ್ ಸಾಮ್ರಾಜ್ಯದ ವ್ಯಕ್ತಿಗಳು ಸಹ…

Read More

ಕೃಷಿ ಇಲಾಖೆಯಲ್ಲಿ ಸಮರ್ಪಕ ಸೇವೆಗೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…… ಕೃಷಿ ಇಲಾಖೆಯಲ್ಲಿ ಸಮರ್ಪಕ ಸೇವೆಗೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ತಾಂಡವಪುರ ಮೈಸೂರು ಜನವರಿ 31 : ಕೃಷಿಇಲಾಖೆಯಲ್ಲಿ ಸಮರ್ಪಕ ಸೇವೆ ಸಿಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿ ಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಶನಿವಾರ ನಂಜನಗೂಡಿನ ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿ ಕೃಷಿ ಅಧಿಕಾರಿ ವಿರುದ್ಧ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಕೃಷಿಗೆ ಬೇಕಾದ ಪರಿಕರಗಳು,…

Read More

ಸಮಸ್ಯೆಗಳ ಸುಳಿಯಿಂದಲೇ ಮೇಲೆದ್ದು!!

ವಿಜಯ ದರ್ಪಣ ನ್ಯೂಸ್….. ಸಮಸ್ಯೆಗಳ ಸುಳಿಯಿಂದಲೇ ಮೇಲೆದ್ದು!! ಹದವಾದ ಭೂಮಿಯಲ್ಲಿ ಹೂವಿನ ಬೀಜವನ್ನು ಬಿತ್ತಿ, ಅದಕ್ಕೆ ಬೇಕಾದ ನೀರನ್ನು ಹನಿಸಿ. ಗೊಬ್ಬರ ಪೂರೈಸುತ್ತವೆ. ಒಟ್ಟಿನಲ್ಲಿ ಅದಕ್ಕೆ ಬೇಕಾದ ರಕ್ಷಣೆಯನ್ನು ಒದಗಿಸುತ್ತೇವೆ. ಆದೊಂದು ದಿನ ಚಿಗುರೊಡೆಯುತ್ತದೆ ಸಸಿಯಾಗುತ್ತದೆ. ನಂತರ ಗಿಡವಾಗುತ್ತದೆ. ಮುಂದೊಂದು ದಿನ ಮೊಗೊಂದು ಹಿಗ್ಗಿ ಹಿಗ್ಗಿ ಸುಂದರ ಮುಂಜಾವಿನಲ್ಲಿ ಅರಳಿ ನಿಲ್ಲುತ್ತದೆ. ಗಿಡದ ನೆತ್ತಿಯ ಮೇಲಿನ ನಗುವ ಹೂ ಕಂಡು ನಮ್ಮ ತುಟಿಯಂಚಿನಲ್ಲಿ ನಗೆ ಹೂ ಅರಳುತ್ತದೆ. ಬೀಜವನ್ನು ಬೀಜವಾಗಿಯೇ ಬಿಟ್ಟಿದ್ದರೆ ಅದು ಹೂವಾಗಿ ಅರಳುತ್ತಿರಲಿಲ್ಲ. ನಮ್ಮ…

Read More

ಅಮೂಲ್ಯ ಜೀವಗಳು ಉಳಿಸಲು ಹೆಲ್ಮೆಟ್ ಧರಿಸಿ: ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ

ವಿಜಯ ದರ್ಪಣ ನ್ಯೂಸ್…. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಅಮೂಲ್ಯ ಜೀವಗಳು ಉಳಿಸಲು ಹೆಲ್ಮೆಟ್ ಧರಿಸಿ: ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಾಂಡವಪುರ ಜನವರಿ 30ಪೋಲಿಸಿನವರಿಂದ ದಂಡ ತಪ್ಪಿಸಲು ಮಾತ್ರ ಹೆಲ್ಮೆಟ್ ಹಾಕಬೇಕು ಎನ್ನುವುದು ತಪ್ಪು.ಅಪಘಾತಗಳಿಂದ ಅಮ್ಮ ಅಮೂಲ್ಯ ಜೀವಿಗಳು ಉಳಿಯಲು ಹೆಲ್ಮೆಟ್ ಧರಿಸಿ ಪ್ರಾಣ ರಕ್ಷಿಸಿಕೊಳ್ಳಿ ಎಂದು ಮೈಸೂರು ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಅವರು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಶುಕ್ರವಾರ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು…

Read More

ಹಿಂದು ಸಮಾಜೋತ್ಸವಕ್ಕೆ ಹಿಂದು ಬಂಧುಗಳು ಭಾಗವಹಿಸಿ : ಎಸ್.ಪ್ರಕಾಶ್ ಕರೆ 

ವಿಜಯ ದರ್ಪಣ ನ್ಯೂಸ್…. ಹಿಂದು ಸಮಾಜೋತ್ಸವಕ್ಕೆ ಹಿಂದು ಬಂಧುಗಳು ಭಾಗವಹಿಸಿ : ಎಸ್.ಪ್ರಕಾಶ್ ಕರೆ ಶಿಡ್ಲಘಟ್ಟ : ಫೆ-1ರಂದು ಭಾನುವಾರ ಶಿಡ್ಲಘಟ್ಟ ನಗರದಲ್ಲಿ ಹಿಂದು ಸಮಾಜೋತ್ಸವ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದು ಬಂಧುಗಳು ಭಾಗವಹಿಸಿ ಎಂದು ಹಿಂದು ಸಮಾಜೋತ್ಸವ ಆಯೋಜನ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಹಿಂದು ಸಮಾಜೋತ್ಸವ ನಡೆಯುವ ಹಿನ್ನಲೆಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿ ಮತ್ತು ಕರ ಪತ್ರ ಹಂಚಿ ಜಾಗೃತಿ ಮೂಡಿಸಿ ಅವರು ಮಾತನಾಡಿದರು. ನಮ್ಮದು…

Read More

ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಜ.30: ಸರ್ಕಾರಿ ನೌಕರರು ದೈನಂದಿನ ವೃತ್ತಿಯ ಜೊತೆಗೆ ಕ್ರೀಡೆ, ವ್ಯಾಯಾಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯ ವೃದ್ಧಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ…

Read More

ಲ್ಯಾಂಡ್ ಲಾರ್ಡ್ ಸಿನಿಮಾ…..

ವಿಜಯ ದರ್ಪಣ ನ್ಯೂಸ್……. ಲ್ಯಾಂಡ್ ಲಾರ್ಡ್ ಸಿನಿಮಾ….. ಕಾಶ್ಮೀರಿ ಫೈಲ್ಸ್, ಕೇರಳ ಸ್ಟೋರಿ, ಅಸುರನ್, ಜೈ ಭೀಮ್, ಕಾಟೇರ, ಛಾವ, ಧುರಂದರ್, ಈಗ ಲ್ಯಾಂಡ್ ಲಾರ್ಡ್ ಹೀಗೆ ಭಾರತದ ಅನೇಕ ಭಾಷೆಗಳ ಚಲನಚಿತ್ರಗಳಲ್ಲಿ ನಿರಂತರವಾಗಿ ಈ ಸಮಾಜದ ಅನ್ಯಾಯ, ಅಕ್ರಮ, ಹಿಂಸೆ, ತಾರತಮ್ಯಗಳನ್ನು ಮನರಂಜನೆ, ವ್ಯಾಪಾರ ಮತ್ತು ಕಲಾತ್ಮಕವಾಗಿ ಚಿತ್ರಿಸಿ ಯಶಸ್ಸು ಪಡೆಯಲಾಗುತ್ತಿದೆ. ಜನರು ಸಹ ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾರೆ. ಹಿಂಸೆ, ಕ್ರೌರ್ಯ, ಅಸಮಾನತೆ, ಅಮಾನವೀಯತೆಯು ಒಂದು ಮನರಂಜನೆ ಎಂಬಲ್ಲಿಗೆ ನಮ್ಮ ಮನಸ್ಥಿತಿಗಳು ಬಂದು ತಲುಪಿದೆ………

Read More

ಸರ್ವೋದಯ ಮತ್ತು ಹುತಾತ್ಮರ ದಿನ….

ವಿಜಯ ದರ್ಪಣ ನ್ಯೂಸ್…… ಸರ್ವೋದಯ ಮತ್ತು ಹುತಾತ್ಮರ ದಿನ…. ಜನವರಿ 30….. ಹೀಗೊಬ್ಬ ಮಹಾತ್ಮ….. ಗಾಂಧಿ, ನಿನ್ನನ್ನು ಕೊಂದು ಸುಮಾರು 78 ವರ್ಷಗಳಾಯಿತು. ನೀನು ಹತ್ಯೆಯಾದ ದಿನವಾದ ಜನವರಿ 30 ನ್ನು ಪ್ರತಿವರ್ಷ ” ಹುತಾತ್ಮರ ದಿನ ” ಎಂದು ಆಚರಿಸಿಕೊಂಡು ಬರುತ್ತಿದ್ದೇವೆ….. ಅಂದು ಬ್ರಿಟೀಷರ ದಾಸ್ಯದಿಂದ ನಮ್ಮನ್ನು ಮುಕ್ತಗೊಳಿಸಿದೆ. ಪ್ರಾರಂಭದ ದಿನಗಳಲ್ಲಿ ನಿನ್ನನ್ನು ಮಹಾತ್ಮ ಎನ್ನುತ್ತಿದ್ದರು. ಆದರೆ ಇತ್ತೀಚೆಗೆ ಯಾಕೋ ನಿನ್ನನ್ನು ಟೀಕಿಸುವವರೇ ಹೆಚ್ಚಾಗಿದ್ದಾರೆ. ಬಹಳ ಅನುಮಾನದಿಂದಲೇ ನೋಡುತ್ತಿದ್ದಾರೆ. ಜನರಿಗೆ ಈಗ ಹಣ ಹೆಚ್ಚಾಗಿದೆ, ಸಾಮಾಜಿಕ…

Read More