Headlines

Featured posts

Latest posts

All
technology
science

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ  ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಬಿ ಬಸವರಾಜು 

ವಿಜಯ ದರ್ಪಣ ನ್ಯೂಸ್…. ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ  ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ…

ಒಳ್ಳೆತನದಿಂದ ಕಾರ್ಯನಿರ್ವಹಿಸಿ ನಿಮ್ಮನ್ನು ಜನರು ನೆನಪಿಸಿಕೊಳ್ಳುತ್ತಾರೆ: ನಿವೃತ್ತ ಐಎಎಸ್ ಅಧಿಕಾರಿ ಅಮರ ನಾರಾಯಣ

ವಿಜಯ ದರ್ಪಣ ನ್ಯೂಸ್…. ಅಧಿಕಾರಿಗಳು ಸೌಜನ್ಯ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಒಳ್ಳೆತನದಿಂದ ಕಾರ್ಯನಿರ್ವಹಿಸಿ ನಿಮ್ಮನ್ನು…

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ  ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಬಿ ಬಸವರಾಜು 

ವಿಜಯ ದರ್ಪಣ ನ್ಯೂಸ್…. ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ  ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಡಿಸೆಂಬರ್ 23: ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 25 ರಂದು ಬ್ರಹ್ಮರಥೋತ್ಸವ ನಡೆಯಲಿದ್ದು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಮಾಹಿತಿ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ…

Read More

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು – ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ

ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು – ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  . ಡಿಸೆಂಬರ್ .23: ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು ಆಗ ಮಾತ್ರ ನಿಮ್ಮ ಹಕ್ಕನ್ನು ನೀವು ಕೇಳಿ ಪಡೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ತಿಳಿಸಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್…

Read More

ಒಳ್ಳೆತನದಿಂದ ಕಾರ್ಯನಿರ್ವಹಿಸಿ ನಿಮ್ಮನ್ನು ಜನರು ನೆನಪಿಸಿಕೊಳ್ಳುತ್ತಾರೆ: ನಿವೃತ್ತ ಐಎಎಸ್ ಅಧಿಕಾರಿ ಅಮರ ನಾರಾಯಣ

ವಿಜಯ ದರ್ಪಣ ನ್ಯೂಸ್…. ಅಧಿಕಾರಿಗಳು ಸೌಜನ್ಯ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಒಳ್ಳೆತನದಿಂದ ಕಾರ್ಯನಿರ್ವಹಿಸಿ ನಿಮ್ಮನ್ನು ಜನರು ನೆನಪಿಸಿಕೊಳ್ಳುತ್ತಾರೆ: ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 23 : ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು. ಈ ದಿನ ಬಹಳ ವಿಶೇಷವಾದ ದಿನ ನಮ್ಮ ರೈತರ ದಿನವನ್ನಾಗಿ ದೇಶದಾದ್ಯಂತ ಆಚರಿಸಲಾಗುತ್ತದೆ. ಮುಖ್ಯವಾಗಿ ರೈತರು ನಿಮ್ಮ ಕಚೇರಿಗೆ ಬಂದಾಗ ಉತ್ತಮ ಮನಸ್ಥಿತಿಯಿಂದ ಮುಗುಳ್ನಗುತ್ತಾ ಮಾತನಾಡಿಸಿ, ಏಕೆಂದರೆ ಅವರು ನಮಗೆ ಅನ್ನ ನೀಡುವ ದೇವರು….

Read More

ಕಳ್ಳರನ್ನು ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು  ವಶಪಡಿಸಿಕೊಂಡ ಪೊಲೀಸರು 

ವಿಜಯ ದರ್ಪಣ ನ್ಯೂಸ್…  ಕಳ್ಳರನ್ನು  ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು  ವಶಪಡಿಸಿಕೊಂಡ ಪೊಲೀಸರು ಶಿಡ್ಲಘಟ್ಟ : ನಗರದ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯಾದ ಮುಬಾರಕ್ ಅವರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಮೂವರನ್ನು ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾಹಿಲ್ ಶಾರುಖ್ ಪಾಷಾ(25),ಸಾಹಿಲ್ ಪಾಷ (24) ಹಾಗೂ ಇನಾಯತ್ ಪಾಷಾ(54) ಬಂಧಿತರು. ಈ ಮೂವರು ನಗರದ ಫಿಲೇಚರ್ ಕ್ವಾಟರ್ಸ್…

Read More

ಭೀಮ ಗೋಲ್ಡ್ ಪೈವೇಟ್ ಲಿಮಿಟೆಡ್ ಘೋಷಿಸುತ್ತದೆ ‘ಭೀಮ ಬ್ರಿಲಿಯನ್ ಡೈಮಂಡ್ ಜ್ಯುವೆಲ್ಲರಿ ಫೆಸ್ಟಿವಲ್’ ಹಬ್ಬದ ಸೀಸನ್‌ನಲ್ಲಿ ಎನ್‌ಆರ್‌ಐ ಗ್ರಾಹಕರನ್ನು ಆಕರ್ಷಿಸುವ ವಿಶೇಷ ಡೈಮಂಡ್ ಅಭಿಯಾನ

ವಿಜಯ ದರ್ಪಣ ನ್ಯೂಸ್… ಭೀಮ ಗೋಲ್ಡ್ ಪೈವೇಟ್ ಲಿಮಿಟೆಡ್ ಘೋಷಿಸುತ್ತದೆ ‘ಭೀಮ ಬ್ರಿಲಿಯನ್ ಡೈಮಂಡ್ ಜ್ಯುವೆಲ್ಲರಿ ಫೆಸ್ಟಿವಲ್’ ಹಬ್ಬದ ಸೀಸನ್‌ನಲ್ಲಿ ಎನ್‌ಆರ್‌ಐ ಗ್ರಾಹಕರನ್ನು ಆಕರ್ಷಿಸುವ ವಿಶೇಷ ಡೈಮಂಡ್ ಅಭಿಯಾನ ಬೆಂಗಳೂರು, ಡಿಸೆಂಬರ್ 22, 2025: ಶುದ್ಧತೆ ಹಾಗೂ ನಂಬಿಕೆಗೆ ಹೆಸರಾದ ಭಾರತದ ಐಕಾನಿಕ್ ಜ್ಯುವೆಲ್ಲರಿ ಸಂಸ್ಥೆಯಾದ ಭೀಮ ಹಬ್ಬದ ಮತ್ತು ರಜಾದಿನಗಳ ಸಂದರ್ಭದಲ್ಲಿ ವಿದೇಶಗಳಿಂದ ಭಾರತಕ್ಕೆ ಮರಳುವ ಅನಿವಾಸಿ ಭಾರತೀಯರನ್ನು (NRI) ಗಮನದಲ್ಲಿಟ್ಟುಕೊಂಡು, ತನ್ನ ವಿಶೇಷ ಡೈಮಂಡ್ ಅಭಿಯಾನವಾದ ‘ಭೀಮ ಬ್ರಿಲಿಯನ್ ಡೈಮಂಡ್ ಜ್ಯುವೆಲ್ಲರಿ ಫೆಸ್ಟಿವಲ್’ ಅನ್ನು…

Read More

ಸಂಸತ್ತು ಮತ್ತು ವಿಧಾನಸಭಾ ಅಧಿವೇಶನಗಳು……

ವಿಜಯ ದರ್ಪಣ ನ್ಯೂಸ್… ಸಂಸತ್ತು ಮತ್ತು ವಿಧಾನಸಭಾ ಅಧಿವೇಶನಗಳು…… ಇಷ್ಟೊಂದು ಹೊಸ ಅಥವಾ ತಿದ್ದುಪಡಿ ಮಸೂದೆಗಳ ಅವಶ್ಯಕತೆ ಇದೆಯೇ…. ಬೀಳುತ್ತಿರುವ ಗೋಡೆಯನ್ನು ಹಿಡಿದು ನಿಲ್ಲಿಸುವುದೇ ಒಂದು ದೊಡ್ಡ ಮತ್ತು ನಿರಂತರ ಕೆಲಸವಾದರೆ ಅದರ ಮೇಲೆ ಕಟ್ಟಡವನ್ನು ಕಟ್ಟುವುದು ಹೇಗೆ ? ಯಾವಾಗ ? ಇತ್ತೀಚೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ನೋಡಿದರೆ, ಅಧಿವೇಶನಗಳಲ್ಲಿ ಅವರು ಮಂಡಿಸುತ್ತಿರುವ ವಿವಿಧ ಹೊಸ ಮತ್ತು ತಿದ್ದುಪಡಿ ಮಸೂದೆಗಳನ್ನು ನೋಡಿದರೆ ಇದು ಮತ್ತೆ ಮತ್ತೆ ನೆನಪಾಗುತ್ತಿದೆ. ಏಕೆಂದರೆ ಪ್ರತಿಬಾರಿಯೂ ಸರ್ಕಾರಗಳು, ವಿರೋಧ…

Read More

ಶಿವಾನಂದ ತಗಡೂರು ಗೆ ಲೋಹಿಯ ಪ್ರಶಸ್ತಿ ಪ್ರದಾನ

ವಿಜಯ ದರ್ಪಣ ನ್ಯೂಸ್…. ಶಿವಾನಂದ ತಗಡೂರು ಗೆ ಲೋಹಿಯ ಪ್ರಶಸ್ತಿ ಪ್ರದಾನ ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರ ಶ್ಲಾಘನೆ ಬೆಂಗಳೂರು: ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು. ರೈತ ಕುಟುಂಬದಿಂದ ಬಂದ ತಗಡೂರು ಅವರು ರೈತ ಮತ್ತು ಜನಪರ ಚಳವಳಿಯಲ್ಲಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ರೂಪುಗೊಂಡಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುಕ್ಕಾಣಿ…

Read More

ಪರಂಪರಾಗತ ಕೃಷಿ ವಿಕಾಸ ಯೋಜನೆ: ಸಾವಯವ ಕೃಷಿಗೆ ಆದ್ಯತೆ

ವಿಜಯ ದರ್ಪಣ ನ್ಯೂಸ್…. ಪರಂಪರಾಗತ ಕೃಷಿ ವಿಕಾಸ ಯೋಜನೆ: ಸಾವಯವ ಕೃಷಿಗೆ ಆದ್ಯತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಟಾನ ಭಾರತ ಕೃಷಿ ಪ್ರಧಾನ ರಾಷ್ಟ್ರ ಎಂದು ಅನಾದಿಕಾಲದಿಂದಲೂ ನಾವೆಲ್ಲರು ಹೇಳಿಕೊಂಡು ಬರುತ್ತಾ ಇದ್ದೇವೆ. ತಂತ್ರಜ್ಞಾನ, ಆಧುನಿಕತೆ ಬೆಳೆದಂತೆಲ್ಲ ಕೃಷಿಯಲ್ಲಿ ಯಂತ್ರೋಪಕರಣಗಳು, ರಾಸಾಯಿನಿಕ ರಸಗೊಬ್ಬರ, ಕೀಟನಾಶಕಗಳು ಯೆತೇಚ್ಚವಾಗಿ ಬಳಕೆಯಾಗುತ್ತಿದೆ. ತರಕಾರಿ, ಹಣ್ಣು ಹಂಪಲುಗಳ ಗುಣಮಟ್ಟ ಕಡಿಮೆಯಾಗುತ್ತಿದೆ. ಹಿಂದೆ ಇದ್ದ ಸಾಂಪ್ರದಾಯಿಕ ಕೃಷಿ ಪದ್ದತಿ ಮರೆಮಾಚಿದೆ. ಹೀಗಾಗಿ ರೈತರು ಕೃಷಿಯಲ್ಲಿ ಸಾಂಪ್ರದಾಯಿಕ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಳ್ಳಲು…

Read More

ಆಹಾರದಲ್ಲಿ ಕಲಬೆರಕೆ….

ವಿಜಯ ದರ್ಪಣ ನ್ಯೂಸ್…. ಆಹಾರದಲ್ಲಿ ಕಲಬೆರಕೆ…. ಬಾಯಿಮುಚ್ಚಿಕೊಂಡು ಕುಳಿತುಕೊಳ್ಳುವಿರೋ ಅಥವಾ ಅನಾರೋಗ್ಯಕ್ಕೆ ತುತ್ತಾಗಿ ನರಳುವಿರೋ ಆಯ್ಕೆ ನಮ್ಮ ಮುಂದಿದೆ….. ಮೊಟ್ಟೆಗಳಲ್ಲಿ ವಿಷ ಇದೆ, ಹಾಲಿನಲ್ಲಿ ಯೂರಿಯಾ ಬೆರೆತಿದೆ, ಸಕ್ಕರೆ ಅತ್ಯಂತ ಅಪಾಯಕಾರಿ, ಉಪ್ಪು ರಕ್ತದೊತ್ತಡ ಹೆಚ್ಚಿಸುತ್ತದೆ, ಮೈದಾ ಒಳ್ಳೆಯದಲ್ಲ, ಬೇಕರಿ ಪದಾರ್ಥಗಳು ಆರೋಗ್ಯಕ್ಕೆ ಹಾನಿಕಾರಕ, ಕಬಾಬ್, ಮಂಚೂರಿಗಳು ಅನಾರೋಗ್ಯಕಾರಿ, ತರಕಾರಿಗಳಲ್ಲಿ ಅತ್ಯಂತ ಅಪಾಯಕಾರಿ ರಾಸಾಯನಿಕ ಅಂಶಗಳು ಸೇರಿವೆ, ಮಾಂಸಹಾರಿ ಪದಾರ್ಥಗಳಲ್ಲಿ ಅತಿಯಾದ ಹಾನಿಕಾರಕ ಔಷಧಗಳನ್ನು ಬಳಸಲಾಗುತ್ತದೆ, ಹೆಚ್ಚು ರೋಟಿ, ಚಪಾತಿಗಳು ತಿನ್ನುವುದರಿಂದ ಅನಾಹುತವಾಗಬಹುದು, ಅನೇಕ ಹಣ್ಣುಗಳಲ್ಲಿ ಕ್ಯಾನ್ಸರ್…

Read More

ಖಾದ್ರಿ ಶಾಮಣ್ಣನವರ ಆದರ್ಶಗಳನ್ನು ಪಾಲಿಸಬೇಕು: ಚಂದ್ರಶೇಖರ್ ಹಡಪದ್

ವಿಜಯ ದರ್ಪಣ ನ್ಯೂಸ್… ಖಾದ್ರಿ ಶಾಮಣ್ಣನವರ ಆದರ್ಶಗಳನ್ನು ಪಾಲಿಸಬೇಕು: ಚಂದ್ರಶೇಖರ್ ಹಡಪದ್ ವಿಜಯಪುರ : ಸ್ವಾತಂತ್ರ್ಯ, ಸಮಾನತೆ, ಗಾಂಧಿವಾದ, ಸರ್ವೋದಯ ತತ್ವಗಳ ಸಾಕಾರ ಮೂರ್ತಿಯಂತಿದ್ದ ಬಹುಮುಖ ವ್ಯಕ್ತಿತ್ವದ ಖಾದ್ರಿ ಶಾಮಣ್ಣ ಸ್ವಾತಂತ್ರ್ಯ ಹೋರಾಟದಲ್ಲಿ, ಕರ್ನಾಟಕದ ಏಕೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಲೇ ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಭಾಷ್ಯ ಬರೆದಿದ್ದರು. ಕಾಗೋಡು ಸತ್ಯಾಗ್ರಹ, ಗೋಕಾಕ ಚಳವಳಿಗಳ ಪ್ರತಿಬಿಂಬದಂತಿದ್ದ ಖಾದ್ರಿ ಶಾಮಣ್ಣನವರೆಂದು ಅಖಿಲ ಕರ್ನಾಟಕ ಮಿತ್ರ ಸಂಘದ ಚಿ.ಮಾ.ಸುಧಾಕರ ಪ್ರಸ್ತಾವಿಕವಾಗಿ ನುಡಿದರು. ವಿಜಯಪುರ ಪಟ್ಟಣದ ಕೇಶವ ಸ್ವಾಮಿ ಗುಡಿ ಬೀದಿಯಲ್ಲಿರುವ ಸರ್ಕಾರಿ ಹೆಣ್ಣು…

Read More