ಓದು ಮತ್ತು ಬರೆಯುವ ಹವ್ಯಾಸ……
ವಿಜಯ ದರ್ಪಣ ನ್ಯೂಸ್…. ಓದು ಮತ್ತು ಬರೆಯುವ ಹವ್ಯಾಸ…… ಇತ್ತೀಚೆಗೆ ನನಗೂ ಪುಸ್ತಕ ಬರೆಯುವ ಆಸೆಯಾಗುತ್ತಿದೆ. ಬಹಳಷ್ಟು ಜನರು, ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ, ಬರೆಯುತ್ತಲು ಇದ್ದಾರೆ. ಆ ಪುಸ್ತಕಗಳ ಶೀರ್ಷಿಕೆಗಳೇ ನನಗೊಂದು ಅದ್ಭುತ, ಆಶ್ಚರ್ಯ, ಕುತೂಹಲಕರ…… ಎಂತೆಂತಹ ಹೆಸರುಗಳು, ಅದನ್ನು ಓದುತ್ತಿದ್ದರೆ ಯಾವುದೋ ಮಾಯಾ ಲೋಕದಲ್ಲಿದ್ದಂತೆ ಭಾಸವಾಗುತ್ತದೆ. ಕೆಲವರು ಕಾವ್ಯವನ್ನು, ಮತ್ತೆ ಕೆಲವರು ಕಥೆ ಕಾದಂಬರಿಗಳನ್ನು, ಇನ್ನೊಂದಷ್ಟು ಜನ ಪ್ರಬಂಧಗಳನ್ನು, ಮತ್ತೊಂದಷ್ಟು ಜನ ಅಂಕಣಗಳನ್ನು, ಮತ್ತೆ ಕೆಲವರು ವೈಚಾರಿಕ ಲೇಖನಗಳನ್ನು, ಇನ್ನು ಹಲವರು ಆತ್ಮಕಥೆಗಳನ್ನು, ಬೇರೆಯವರು ಅವರವರಿಗೆ…
ರಾಮಸಮುದ್ರ ಕೆರೆಯ ನೀರನ್ನು ಯಾವುದೇ ಕಾರಣಕ್ಕೂ ಹೊರಗೆ ತೆಗೆದುಕೊಂಡು ಹೋಗುವುದಕ್ಕೆ ಬಿಡುವುದಿಲ್ಲ
ವಿಜಯ ದರ್ಪಣ ನ್ಯೂಸ್… ರಾಮಸಮುದ್ರ ಕೆರೆಯ ನೀರನ್ನು ಯಾವುದೇ ಕಾರಣಕ್ಕೂ ಹೊರಗೆ ತೆಗೆದುಕೊಂಡು ಹೋಗುವುದಕ್ಕೆ ಬಿಡುವುದಿಲ್ಲ ಶಿಡ್ಲಘಟ್ಟ : ರಾಮಸಮುದ್ರ ಕೆರೆಯನ್ನು ೧೮೯೯ ರಲ್ಲಿ ಶೇಷಗಿರಿ ಅಯ್ಯಂಗಾರ್, ಕೃಷ್ಣರಾಜೇಂದ್ರ ಒಡೆಯರ್, ವಿಶ್ವೇಶ್ವರಯ್ಯ ಅವರು ನಿರ್ಮಿಸಿದ್ದಾರೆ ,ಸುಮಾರು ೨ ಸಾವಿರಕ್ಕೂ ಹೆಚ್ಚು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೆರೆಯಿಂದ ಶಿಡ್ಲಘಟ್ಟದ ನಗರದ ಜನತೆಗೆ ಕುಡಿಯುವ ಉದ್ದೇಶಕ್ಕಾಗಿ ನೀರು ತೆಗೆದುಕೊಂಡು ಹೋಗಲು ಸಿದ್ಧತೆಗಳು ನಡೆಯುತ್ತಿವೆ, ನಾವು ಯಾವುದೇ ಕಾರಣಕ್ಕೂ ನಮ್ಮ ಕೆರೆಯ ನೀರನ್ನು ಒಂದು ಹನಿಗೂ ಹೊರಗೆ ತೆಗೆದುಕೊಂಡು ಹೋಗುವುದಕ್ಕೆ…
ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.29: ಮಕ್ಕಳಿಗೆ ವಿದ್ಯಾಭ್ಯಾಸ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ಅವಕಾಶ ಸಿಕ್ಕಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು…
ಓಲೈಕೆ ರಾಜಕಾರಣದಿಂದ ಕನ್ನಡ ಭಾಷೆ ಅಧೋಗತಿಗೆ ತಲುಪಿದೆ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಿ ಅಚರಣೆ ಮಾಡೋಣ :ಸಾ.ರಾ.ಗೋವಿಂದ್
ವಿಜಯ ದರ್ಪಣ ನ್ಯೂಸ್… ರಾಜಾಜಿನಗರದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ನುಡಿ ಹಬ್ಬ ಅಚರಣೆ ಓಲೈಕೆ ರಾಜಕಾರಣದಿಂದ ಕನ್ನಡ ಭಾಷೆ ಅಧೋಗತಿಗೆ ತಲುಪಿದೆ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಿ ಅಚರಣೆ ಮಾಡೋಣ :ಸಾ.ರಾ.ಗೋವಿಂದ್ ಬೆಂಗಳೂರು: ಹಾವನೂರು ವೃತ್ತದಲ್ಲಿ ರಾಜಾಜಿನಗರ ವಿಧಾನಸಭಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಮತ್ತು ನುಡಿ ಹಬ್ಬ ಅಚರಣೆ. ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ್, ಮಾಜಿ ಮಹಾಪೌರರುಗಳಾದ ಜಿ.ಪದ್ಮಾವತಿ, ಜೆ.ಹುಚ್ಚಪ್ಪ, ನಿರ್ಮಾಪಕ ಸಾ.ರಾ.ಗೋವಿಂದು, ಹಿರಿಯ ರಾಜಕಾರಣಿ ಆರ್.ವಿ.ಹರೀಶ್, ಮಾಜಿ ಉಪಮಹಾಪೌರರಾದ…
ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಗರು ಜಯಭೇರಿ
ವಿಜಯ ದರ್ಪಣ ನ್ಯೂಸ್… ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಗರು ಜಯಭೇರಿ ಶಿಡ್ಲಘಟ್ಟ : ಸಹಕಾರಿ ಬ್ಯಾಂಕ್ ನಲ್ಲಿ ಇಲ್ಲಿಯ ತನಕ ಈ ಭಾಗದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವುದಿಲ್ಲ ಈ ಬಾರಿ ಅತ್ಯಂತ ಹೆಚ್ಚಿನ ಮತಗಳನ್ನು ಪಡೆದು ಜೆಡಿಎಸ್ ಬೆಂಬಲಿತ ಸದಸ್ಯರು ಗೆದ್ದಿದ್ದು , ತಾವುಗಳು ರೈತರಿಗೆ ಉತ್ತಮವಾದಂತಹ ಸೌಲಭ್ಯಗಳನ್ನು ನೀಡಿ ಸಹಕಾರಿ ಬ್ಯಾಂಕಿಗೆ ಒಳ್ಳೆಯ ಹೆಸರನ್ನು ತರಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಸಾದಲಿ ವ್ಯವಸಾಯ ಸೇವಾ ಸಹಕಾರ…
ಮೈಸೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ದಿಡೀರ್ ಬೇಟಿ
ವಿಜಯ ದರ್ಪಣ ನ್ಯೂಸ್… ಮೈಸೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ದಿಡೀರ್ ಬೇಟಿ ತಾಂಡವಪುರ ನವಂಬರ್ 25: ಮೈಸೂರು ನಗರ ವ್ಯಾಪ್ತಿಯಲ್ಲಿ ಈ ವರ್ಷ ವಿವಿಧ ಸೈಬರ್ ಅಪರಾಧಗಳ ಕೃತ್ಯಗಳಡಿ ಆಗಿರುವ ಮೋಸ ಬರೋಬ್ಬರಿ 30 ಕೋಟಿ ರೂ..! ಇದು ಸ್ವತಃ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿರುವ ಮಾಹಿತಿ. ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬಿರುಸಿನ ಬೆಳವಣಿಗೆಗಳ ನಡುವೆಯೂ ಮೈಸೂರಿನ ಪೊಲೀಸ್ ಠಾಣೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಳಿಕ…
ಬಿಜೆಪಿ ಸುಳ್ಳಿನ ಆರೋಪಕ್ಕೆ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್… ಬಿಜೆಪಿ ಸುಳ್ಳಿನ ಆರೋಪಕ್ಕೆ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ ಶಿಡ್ಲಘಟ್ಟ : ಬಿಜೆಪಿ ಸುಳ್ಳಿನ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ ನಮ್ಮ ಸರ್ಕಾರದ ಆಡಳಿತದಲ್ಲಿ ಖಜಾನೆ ಖಾಲಿ ಇಲ್ಲ ಎಂಬುದಕ್ಕೆ ಸಾಕ್ಷಿ ಇದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶಿಡ್ಲಘಟ್ಟದ ಹನುಮಂತಪುರ ಗ್ರಾಮದ ಬಳಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ,ಅಮೃತ್ ಯೋಜನೆಯಡಿ ನಗರಕ್ಕೆ…
ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ
ವಿಜಯ ದರ್ಪಣ ನ್ಯೂಸ್… ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ ತಾಂಡವಪುರ ನವಂಬರ್ 24 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನಿಗೆ ಬಾಯ್ಲರ್ ಸ್ಫೋಟಗೊಂಡು ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಮಿಕನ ಕುಟುಂಬಸ್ಥರು ಹಾಗೂ ಕಾರ್ಮಿಕರು ಕಂಪನಿಯ ಮುಂದೆ ಪ್ರತಿಭಟನೆ ನಡೆಸಿದರು ಕಳೆದ ಒಂದು ವರ್ಷಗಳ ಹಿಂದೆ ನಂಜನಗೂಡಿನ ಕಲ್ಲಹಳ್ಳಿ…
ರೌಡಿಗಳು ಮತ್ತು ಜೇಬುಗಳ್ಳರು…….
ವಿಜಯ ದರ್ಪಣ ನ್ಯೂಸ್… ರೌಡಿಗಳು ಮತ್ತು ಜೇಬುಗಳ್ಳರು……. ವ್ಯಕ್ತಿ ಒಬ್ಬನೇ ಅಥವಾ ತನ್ನ ಸಹಚರರೊಂದಿಗೆ ಸೇರಿ ಕಾನೂನು ಬಾಹಿರವಾಗಿ ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು ಹೆದರಿಸಿ ಹಣ, ವಸ್ತುಗಳನ್ನು ತೆಗೆದುಕೊಂಡು ಹೋಗುವುದು, ಹೆಣ್ಣುಮಕ್ಕಳನ್ನು ಹೆದರಿಸಿ ಶೋಷಿಸುವುದು, ತನಗೆ ಪ್ರತಿರೋಧ ತೋರುವವರ ಮೇಲೆ ಹಲ್ಲೆ ನಡೆಸುವುದು, ಪೋಲೀಸರಿಗೂ ಹೆದರದೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಅದನ್ನು ಒಂದು ಗೌರವ ಎಂಬಂತೆ ಭಾವಿಸಿ ಮತ್ತೆ ಕಸುಬು ಮುಂದುವರಿಸುವುದು, ರಾಜಕಾರಣಿಗಳ ಸಹವಾಸದಲ್ಲಿ ರಕ್ಷಣೆ ಪಡೆಯುವುದು, ಚುನಾವಣಾ ಅಕ್ರಮಗಳಲ್ಲಿ ಭಾಗವಹಿಸುವುದು,…
ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ
ವಿಜಯ ದರ್ಪಣ ನ್ಯೂಸ್… ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ ಶಿಡ್ಲಘಟ್ಟ : ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ ಶೇ 60ರಷ್ಟು ಮಂದಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಕೃಷಿ ಪ್ರಧಾನ ದೇಶ ನಮ್ಮದು ಆದರೆ ಸರ್ಕಾರಗಳು ರೈತರಿಗೆ ಕೊಡಬೇಕಾದ ಮಾನ್ಯತೆಯನ್ನು, ಆಧ್ಯತೆಯನ್ನು ನೀಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಅವರು ಬೇಸರ ವ್ಯಕ್ತಪಡಿಸಿದರು. ತಾಲ್ಲೂಕಿನ ಹಂಡಿಗನಾಳದ ಶ್ರೀವೀರಣ್ಣಸ್ವಾಮಿ, ಶ್ರೀಕೆಂಪಣ್ಣಸ್ವಾಮಿ ದೇವಾಲಯ ಟ್ರಸ್ಟ್…
