ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…..
ವಿಜಯ ದರ್ಪಣ ನ್ಯೂಸ್….. ವಿಚಿತ್ರ ಸ್ವಾರ್ಥದ ನ್ಯಾಯ ನೀತಿ….. ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,……….. ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ…
ಜೂನ್ 21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಎ.ಬಿ
ವಿಜಯ ದರ್ಪಣ ನ್ಯೂಸ್…. ಜೂನ್ 21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 17: ಜಿಲ್ಲಾ ಮಟ್ಟದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ…
ಶಿಡ್ಲಘಟ್ಟ ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ ತಾಲ್ಲೂಕಿನ ಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಜೂನ್-19 ರಂದು ಜಿಲ್ಲೆಯ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ತಾಲ್ಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಹಲವು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರು ಗ್ರಾಮದ ನಿವಾಸದಲ್ಲಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ತುರ್ತಾಗಿ 100 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ, ರಸ್ತೆಗಳ ನಿರ್ಮಾಣಕ್ಕೆ…
ಕಿಸಾನ್ ಸಮ್ಮಾನ್ ಹಣ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗಬೇಕು: ಸಂಸದ ಡಾ.ಕೆ ಸುಧಾಕರ್
ವಿಜಯ ದರ್ಪಣ ನ್ಯೂಸ್…. ಕಿಸಾನ್ ಸಮ್ಮಾನ್ ಹಣ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗಬೇಕು: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…
ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ
ವಿಜಯ ದರ್ಪಣ ನ್ಯೂಸ್…. ಕಡಕೋಳ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ಆಯ್ಕೆ ತಾಂಡವಪುರ ಜೂನ್ 16 ಮೈಸೂರು ತಾಲೂಕು ತಾಂಡವಪುರ ಸಮೀಪವಿರುವ ಕಡಕೋಳ ಗ್ರಾಮದ ದಿ ಯೂನಿಯನ್ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ ಆರ್ ನಾರಾಯಣ್ ಉಪಾಧ್ಯಕ್ಷರಾಗಿ ಪೂರ್ಣಿಮಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳಿಕ ಮಾತಾಡಿದ ನೂತನ ಅಧ್ಯಕ್ಷ ಕೆ ಆರ್ ನಾರಾಯಣ್ ರವರು ನಮ್ಮ ಬ್ಯಾಂಕಿಗೆ…
ಅಪ್ಪನ ದಿನ…….. ತಂದೆ ಎಂಬ ಪಾತ್ರವ ಕುರಿತು……
ವಿಜಯ ದರ್ಪಣ ನ್ಯೂಸ್…. ಅಪ್ಪನ ದಿನ…….. ತಂದೆ ಎಂಬ ಪಾತ್ರವ ಕುರಿತು…… ಅಪ್ಪಾ………… ಸ್ವಲ್ಪ ಇಲ್ಲಿ ನೋಡಪ್ಪಾ……. ಅಪ್ಪನ ಬಗ್ಗೆ ಬರೆಯುವುದು ಏನೂ ಉಳಿದಿಲ್ಲ. ಎಲ್ಲವೂ ಬಟಾಬಯಲು. ಏಕೆಂದರೆ ಭಾರತೀಯ ಸಮಾಜ ಪುರುಷ ಪ್ರಧಾನ ಕೌಟುಂಬಿಕ ವ್ಯವಸ್ಥೆ ಹೊಂದಿದೆ. ( ಜಾಗತೀಕರಣದ ನಂತರ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಾದ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾವಲಂಬನೆ ಸಾಧ್ಯವಾದ ನಂತರ ಸ್ವಲ್ಪ ಬದಲಾವಣೆ ಕಾಣುತ್ತಿದೆ. ) ಈ ದೇಶದ ಇಂದಿನ ಎಲ್ಲಾ ಪರಿಸ್ಥಿತಿಗಳ ಬಹುಮುಖ್ಯ ಪಾತ್ರದಾರಿ ಅಪ್ಪ, ಅಮ್ಮ…
ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ
ವಿಜಯ ದರ್ಪಣ ನ್ಯೂಸ್….. ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ ಆತ್ಮವಿಶ್ವಾಸವೊಂದಿದ್ದರೆ ಮುಟ್ಟಿದ್ದೆಲ್ಲ ಚಿನ್ನ ಆಗುತ್ತೆ. ಅದೊಂದಿದ್ದರೆ ನೂರಾನೆಯ ಬಲ ಇದ್ದ ಹಾಗೆ. ಕಠಿಣತಮವಾದದ್ದು ಅಸಾಧ್ಯವೆನಿಸಿದ್ದು ಸಾಧ್ಯವಾಗುತ್ತೆ ಅದು ಗೈರಾದರೆ ಎಲ್ಲವೂ ಇದ್ದು ಏನೂ ಇಲ್ಲದಂತೆ.ಆದೊಂದು ತರ ಮಂತ್ರದಂಡ ಬಯಸಿದ್ದನ್ನು ಪಡೆಯುವಂತೆ ಹುರಿದುಂಬಿಸುತ್ತದೆ. ನಡೆಯುವ ಕಾಲುಗಳಿಗೆ ಹಾರುವ ರೆಕ್ಕೆಗಳನ್ನು ಕಟ್ಟುವ ಅಗಾಧ ಶಕ್ತಿ ಅದಕ್ಕಿದೆ. ಅಂತ ಇನ್ನೂ ಏನೇನನ್ನೋ ಆತ್ಮ ವಿಶ್ವಾಸದ ವೈಶಿಷ್ಟತೆಯ ಕುರಿತಾಗಿ ಮಾತನಾಡುವುದನ್ನು ಹೇಳುವುದನ್ನು ಎಷ್ಟೋ ಸಲ ಅಲ್ಲಲ್ಲಿ ಕೇಳಿರುತ್ತೇವೆ ಓದಿರುತ್ತೇವೆ. ಆದರೆ ಅದು ನಮ್ಮ…
ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ
ವಿಜಯ ದರ್ಪಣ ನ್ಯೂಸ್….. ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ ಶಿಡ್ಲಘಟ್ಟ : ನಮ್ಮ ನಟ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ ಮುಂದೆಯೂ ಇಂತಹ ಉತ್ತಮ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತೇವೆ ಎಂದು ಅಖಿಲ ಭಾರತ ಚಿರಂಜೀವಿ ಯುವತ ಸಂಘದ ರಾಷ್ಟ್ರೀಯ ಅಧ್ಯಕ್ಷ ಸತ್ಯನಾರಾಯಣಮಹೇಶ್ ತಿಳಿಸಿದರು. ನಗರದ ಅಶೋಕ ರಸ್ತೆಯ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ…
ಮರಣವೇ ಮಹಾ ನವಮಿ…….
ವಿಜಯ ದರ್ಪಣ ನ್ಯೂಸ್…. ಮರಣವೇ ಮಹಾ ನವಮಿ……. ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು…….. ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ…
ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಪಾಲಿಸಿಬಜಾರ್ ಜೊತೆಗೆ ಕೈಜೋಡಿಸಿ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್ ಅನ್ನು ನೀಡಲು ಮುಂದಾಗಿದೆ
ವಿಜಯ ದರ್ಪಣ ನ್ಯೂಸ್…. ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಪಾಲಿಸಿಬಜಾರ್ ಜೊತೆಗೆ ಕೈಜೋಡಿಸಿ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್ ಅನ್ನು ನೀಡಲು ಮುಂದಾಗಿದೆ. ಬೆಂಗಳೂರು, ಜೂನ್ 12, 2025: ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂ. ಲಿ. (ಎಸ್ಯುಡೀ ಲೈಫ್) ಪಾಲಿಸಿಬಜಾರ್ ಜೊತೆಗೂಡಿ ಹೊಸದಾಗಿ ಪರಿಚಯಿಸುತ್ತಿರುವ ಈಕ್ವಿಟಿ ಫಂಡ್ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್, ಇದರ ಉದ್ದೇಶವು ಅದರ ಯುಎಲ್ಐಪಿ…