Featured posts

Latest posts

All
technology
science

ಶಿಡ್ಲಘಟ್ಟ ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ನೇಮಕ

ವಿಜಯ ದರ್ಪಣ ನ್ಯೂಸ್….. ಶಿಡ್ಲಘಟ್ಟ ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ನೇಮಕ ಶಿಡ್ಲಘಟ್ಟ : ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಪ್ರಭಾರಿ ನಗರಸಭೆ ಪೌರಾಯುಕ್ತರಾದ ಮೋಹನ್ ಕುಮಾರ್ ಅವರ ಸ್ಥಾನಕ್ಕೆ ಸರ್ಕಾರವು ಇವರನ್ನು ನಿಯೋಜಿಸಿದೆ. ನಗರಸಭೆ ಪೌರಾಯುಕ್ತೆಯಾಗಿ ಜಿ.ಅಮೃತ ಅಧಿಕಾರ ಸ್ವೀಕರಿಸಿ ಮಾತನಾಡಿ ನಗರದ ಅಭಿವೃದ್ಧಿ ಚಟುವಟಿಕೆಗಳು ,ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಪೌರಸೇವೆಗಳ ಸುಧಾರಣೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹಾಗು ನಗರ ಸ್ವಚ್ಛತೆ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುವುದು…

Read More

ನಂದಿ ಬೆಟ್ಟದಲ್ಲಿ 14 ನೇ ಸಚಿವ ಸಂಪುಟ ಸಭೆ …….. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು  ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ

ವಿಜಯ ದರ್ಪಣ ನ್ಯೂಸ್….. ನಂದಿ ಬೆಟ್ಟದಲ್ಲಿ 14 ನೇ ಸಚಿವ ಸಂಪುಟ ಸಭೆ….. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು  ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ:ಸಿಎಂ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.02 : ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ ನಂತರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ…

Read More

ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿ ಮಾಧ್ಯಮದವರನ್ನು ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್…

Read More

ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ

ವಿಜಯ ದರ್ಪಣ ನ್ಯೂಸ್….. ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದಾರೆ. ಅವಧಿ ಅಧಿಕಾರ ಹಸ್ತಾಂತರ ಒಪ್ಪಂದದ ಹಿನ್ನೆಲೆ ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಹಾಗೂ ಬೈರಸಂದ್ರ ಗ್ರಾಮದ ಶಶಿಕಲಾ ನಾಮಪತ್ರ ಸಲ್ಲಿಸಿದ್ದರು. ಒಟ್ಟು…

Read More

ನಮ್ಮಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ನಮ್ಮಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡವಪುರ ಮೈಸೂರು , ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ನಮ್ಮಿಬ್ಬರ ನಡುವೆ ತಂದಾಕುವ ಕೆಲಸವನ್ನು ನಾವು ಕೇಳುವುದಿಲ್ಲ. ಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ *ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ* ರಾಜ್ಯ ಕಾಂಗ್ರೆಸ್…

Read More

ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ…….

ವಿಜಯ ದರ್ಪಣ ನ್ಯೂಸ್…. ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ……. ವೈದ್ಯರ ದಿನ -….. ಪತ್ರಕರ್ತರ ದಿನ -…… ಲೆಕ್ಕಪರಿಶೋಧಕರ ದಿನ -….. ಅಂಚೆ ಕಾರ್ಮಿಕರ ದಿನ….. ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು…….. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವವರಿಗೆ ಒಂದು ಗೌರವ ಮತ್ತು ಕೃತಜ್ಞತೆ ಅರ್ಪಿಸುವ ದೃಷ್ಟಿಯಿಂದ ಈ ವಿಭಾಗದಲ್ಲಿ ನಡೆದ ಮಹತ್ವದ ಘಟನೆಯ ದಿನವನ್ನು ನೆಪವಾಗಿ…

Read More

ಸಾವಿಗೀಡಾಗಿರುವ ರೇಷ್ಮೆ ಹುಳುಗಳನ್ನು ರೇಷ್ಮೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ 

ವಿಜಯ ದರ್ಪಣ ನ್ಯೂಸ್…  ಸಾವಿಗೀಡಾಗಿರುವ ರೇಷ್ಮೆ ಹುಳುಗಳನ್ನು ರೇಷ್ಮೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ಶಿಡ್ಲಘಟ್ಟ : ತಾಲ್ಲೂಕಿನ ಲಕ್ಕಹಳ್ಳಿಯ ನಿವೃತ್ತ ಉಪನ್ಯಾಸಕರು ಹಾಗು ರೈತರಾದ ಆರ್.ಆಂಜನೇಯ ಅವರ ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳು ವಿಷವನ್ನು ಸಿಂಪಡಿಸಿದ್ದರಿಂದಾಗಿ ರೇಷ್ಮೆ ಹುಳುಗಳು ಸಾವಿಗೀಡಾಗಿವೆ. ಹಣ್ಣಾದ ಹಂತದಲ್ಲಿದ್ದ ಮತ್ತು ಮೂರನೇ ಹಂತದಲ್ಲಿದ್ದ ಒಟ್ಟಾರೆ 300 ಮೊಟ್ಟೆಗಳ ಹುಳುಗಳು ಸತ್ತಿರುವುದರಿಂದ ರೈತರಿಗೆ ಸುಮಾರು ಎರಡೂವರೆ ಲಕ್ಷ ರೂ.ಗಳು ನಷ್ಟವಾಗಿದೆ. ಆರ್.ಆಂಜನೇಯ ಅವರ ನಾಲ್ಕು ಎಕರೆ ಹಿಪ್ಪುನೇರಳೆ ತೋಟದಲ್ಲಿ ಒಂದು ಎಕರೆ ಸೊಪ್ಪಿಗೆ ದುಷ್ಕರ್ಮಿಗಳು ವಿಷ…

Read More

ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ  ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂನ್. 30 : ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು …

Read More

ಗಣತಿ…

ವಿಜಯ ದರ್ಪಣ ನ್ಯೂಸ್… ಗಣತಿ… ಎಣಿಸುವುದು, ಮಾಹಿತಿ ಸಂಗ್ರಹಿಸುವುದು, ಲೆಕ್ಕ ಹಾಕುವುದು, ಅಂಕಿ ಸಂಖ್ಯೆ ದಾಖಲಿಸುವುದು, ವಿಷಯ ಕಲೆ ಹಾಕುವುದು ಮುಂತಾದ ಅರ್ಥಗಳನ್ನು ಒಳಗೊಂಡಿರುತ್ತದೆ. ಇದೀಗ ಜನಗಣತಿ, ಜಾತಿಗಣತಿ, ಉಪಜಾತಿ ಗಣತಿ, ಶೈಕ್ಷಣಿಕ ಮತ್ತು ಸಾಮಾಜಿಕ ಗಣತಿ, ಆರ್ಥಿಕ ಮತ್ತು ಲಿಂಗ ಗಣತಿ ಮುಂತಾದ ಗಣತಿಗಳ ಸರಣಿ ಪ್ರಾರಂಭವಾಗಿದೆ. ಇದು ಮೊದಲಿನಿಂದಲೂ ನಡೆದುಕೊಂಡೆ ಬಂದಿರುವುದು ಆದರೆ ಈಗ ಹೆಚ್ಚಾಗಿ ಚಲಾವಣೆಯಲ್ಲಿದೆ. ಕೆಲವು ಆಡಳಿತಾತ್ಮಕ ಮತ್ತು ರಾಜಕೀಯ ಕಾರಣಗಳಿಗಾಗಿ ಜನಗಣತಿಯು ಅನಿವಾರ್ಯ ಸಹ. ಸರ್ಕಾರ ಎಲ್ಲಾ ರೀತಿಯ ಕ್ರಮಬದ್ಧ…

Read More

ಬಸ್ ನಿಲ್ದಾಣಗಳಲ್ಲಿರುವ ಆಹಾರ ಉದ್ದಿಮೆಗಳ ಪರಿಶಿಲನೆ ವಿಶೇಷ ಅಂದೋಲನ

ವಿಜಯ ದರ್ಪಣ ನ್ಯೂಸ್….  ಬಸ್ ನಿಲ್ದಾಣಗಳಲ್ಲಿರುವ ಆಹಾರ ಉದ್ದಿಮೆಗಳ ಪರಿಶಿಲನೆ ವಿಶೇಷ ಅಂದೋಲನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ದೇವನಹಳ್ಳಿ, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಸೂಲಿಬೆಲೆ ಸೇರಿ 6 ಬಸ್ ನಿಲ್ದಾಣಗಳಲ್ಲಿ 18 ಆಹಾರ ಉದ್ದಿಮೆ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 1 ನೋಟಿಸ್ ನೀಡಿ, 2000 ರೂ ದಂಡ ವಿಧಿಸಿ, ಆಹಾರ ಉದ್ಯಮದಾರರಿಗೆ ಆಹಾರ ಸುರಕ್ಷತೆ ಮತ್ತು…

Read More