Featured posts

Latest posts

All
technology
science

ಬಿಜೆಪಿ ಕಾರ್ಯಕರ್ತರ ಸ್ನೇಹ ಸಮ್ಮಿಲನ ಮತ್ತು ಶಕ್ತಿಕೇಂದ್ರ, ಬಿ.ಎಲ್.ಎ-2 ಸಮಾವೇಶ

ವಿಜಯ ದರ್ಪಣ ನ್ಯೂಸ್…. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಾರ್ಯಕರ್ತರ ಸ್ನೇಹ ಸಮ್ಮಿಲನ ಮತ್ತು ಶಕ್ತಿಕೇಂದ್ರ, ಬಿ.ಎಲ್.ಎ-2 ಸಮಾವೇಶ ಯಶವಂತಪುರ: ಬೆಂಗಳೂರು ಪೋಟೋ ಸ್ಟೂರೀಸ್ ಆಂಡ್ ಕನ್ವನ್ವೇನ್ ಸಭಾಂಗಣದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರ ಮತ್ತು ಬಿ.ಎಲ್.ಎ-2 ಗಳ ಸಮಾವೇಶ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ. ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಶಾಸಕ ಸಿ.ಕೆ.ರಾಮಮೂರ್ತಿರವರು, ವಿಧಾನಪರಿಷತ್ ಸದಸ್ಯರುಗಳಾದ ಗೋಪಿನಾಥ್ ರೆಡ್ಡಿ, ಎನ್.ರವಿಕುಮಾರ್, ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ, ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು,…

Read More

ಕಾಡು ಉಳಿಸಿ……. ನಾಡು ಉಳಿಸಿ…….

ವಿಜಯ ದರ್ಪಣ ನ್ಯೂಸ್…. ಕಾಡು ಉಳಿಸಿ……. ನಾಡು ಉಳಿಸಿ……. ಈ ತಕ್ಷಣಕ್ಕೆ ಯಾವುದು ಹೆಚ್ಚು ಮಹತ್ವದ್ದು ಮತ್ತು ತೀರಾ ಅನಿವಾರ್ಯವಾದದ್ದು……. ಇತ್ತೀಚೆಗೆ ಶಾಂತಿಗಾಗಿ ನೊಬೆಲ್ ಪ್ರಶಸ್ತಿ ವಿಜೇತ ಟಿಬೆಟ್ ನ ಬೌದ್ಧ ಧರ್ಮಗುರು ದಲೈಲಾಮಾ ಅವರನ್ನು ಭೇಟಿಯಾಗಲು ಉತ್ತರ ಕನ್ನಡದ ಮುಂಡಗೋಡ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಹೋಗಿದ್ದೆವು. ಅತ್ಯಂತ ಶಿಸ್ತು ಬದ್ಧವಾಗಿ, ಆತ್ಮೀಯತೆಯಿಂದ, ಪ್ರೀತಿಯಿಂದ, ಕರುಣೆಯಿಂದ ಬರಮಾಡಿಕೊಂಡು, ಸ್ವಚ್ಛವಾಗಿ, ಸುಂದರವಾಗಿ, ವಿಶಾಲವಾಗಿ ಭವ್ಯವಾಗಿರುವ ಆ ಕಟ್ಟಡದಲ್ಲಿ ನಮ್ಮನ್ನು ಸ್ವಾಗತಿಸಿ ಭೇಟಿ ಮಾಡುವ ಅವಕಾಶ ಕಲ್ಪಿಸಲಾಯಿತು. ಆ ಪ್ರಯಾಣದಲ್ಲಿ…

Read More

ವಿಶ್ವಜ್ಞಾನಿ ಟೆನ್ನಿಸ್ ಬಾಲ್ ಕಪ್ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್…. ವಿಶ್ವಜ್ಞಾನಿ ಟೆನ್ನಿಸ್ ಬಾಲ್ ಕಪ್ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ಜನವರಿ 3 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲ್ಲೂಕಿನ ಉಪ್ಪಿನಹಳ್ಳಿ ಗ್ರಾಮದಲ್ಲಿ 76ನೇ ಸಂವಿಧಾನ ದಿನಾಚರಣೆ ಹಾಗೂ ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ, ಜೈ ಭೀಮ್ ಯಂಗ್ ಸ್ಟಾರ್ಸ್ ಉಪ್ಪಿನಹಳ್ಳಿ ವತಿಯಿಂದ ಆಯೋಜಿಸಲಾದ ಮೊದಲನೇ ವರ್ಷದ ‘ವಿಶ್ವಜ್ಞಾನಿ ಕಪ್–2025’ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು ಫೈನಲ್ ಪಂದ್ಯಾವಳಿಗೆ ಬ್ಯಾಡ್ ಬೀಸುವ ಮೂಲಕ…

Read More

ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್…….

ವಿಜಯ ದರ್ಪಣ ನ್ಯೂಸ್…. ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್……. ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಎಲ್ಲರಿಗೂ ನೆನಪಿಸುತ್ತಾ……… ಜನವರಿ 3 ಮತ್ತು ಜನವರಿ 4 ಶೈಕ್ಷಣಿಕ ಕ್ಷೇತ್ರದ ಇಬ್ಬರು ಮಹಾನ್ ವ್ಯಕ್ತಿಗಳ ಜನುಮದಿನ. ಒಬ್ಬರು ಭಾರತದಲ್ಲಿ ಮಹಿಳಾ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ಅಕ್ಷರದವ್ವ ಎಂದೇ ಹೆಸರಾದ ಭಾರತದ ಮೊದಲ ಮಹಿಳಾ ಶಿಕ್ಷಕಿ…

Read More

ಸಾಧಕ ಜಿಬಿಎ-ಪಾಲಿಕೆಗಳ ಅಧಿಕಾರಿ, ನೌಕರರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ

ವಿಜಯ ದರ್ಪಣ ನ್ಯೂಸ್…. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ನಿಯಮಿತ 112ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಸಾಧಕ ಜಿಬಿಎ-ಪಾಲಿಕೆಗಳ ಅಧಿಕಾರಿ, ನೌಕರರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ ಬೆಂಗಳೂರು: ಪುಟ್ಟಣ್ಣ ಚೆಟ್ಟಿ ಪುರಭವನ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ನಿಯಮಿತ 112ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ, ಜಿಬಿಎ ಅಧಿಕಾರಿ, ನೌಕರರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ ಸಮಾರಂಭ. ಹಿರಿಯ ನಟಿಯರುಗಳಾದ…

Read More

ಸಡಗರ ಸಂಭ್ರಮದಿಂದ ನಡೆದು ಶ್ರೀರಾಮಲಿಂಗೇಶ್ವರಸ್ವಾಮಿ  ಬ್ರಹ್ಮರಥೋತ್ಸವ

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ನಡೆದು ಶ್ರೀರಾಮಲಿಂಗೇಶ್ವರಸ್ವಾಮಿ  ಬ್ರಹ್ಮರಥೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ನಲ್ಲರಾಳ್ಳಹಳ್ಳಿ ಬಳಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀರಾಮಲಿಂಗೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿಂದ ನೆರವೇರಿತು. ಚಿತ್ರಾವತಿ ನದಿ ತಟದಲ್ಲಿ ನೆಲೆಸಿರುವ ರಾಮಲಿಂಗನಬೋಡು (ಬೆಟ್ಟ) ಮೇಲೆ ನೆಲೆನಿಂತ ಶ್ರೀರಾಮಲಿಂಗೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವಕ್ಕೆ ನಾನಾ ಕಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸಾಕ್ಷಿಯಾಗಿ ದೇವರ ದರ್ಶನ ಪಡೆದರು. ಬ್ರಹ್ಮ ರಥೋತ್ಸವ ಅಂಗವಾಗಿ ಸ್ವಾಮಿಗೆ ಹೂವಿನ ಅಲಂಕಾರ ಮಾಡಿ ಮಹಾ ಮಂಗಳಾರತಿ ಮಾಡಿ ತೀರ್ಥ…

Read More

ಹಿರಿಯರು ನಡೆದ ಮಾರ್ಗದಲ್ಲಿ ನಾವು ನಡೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ  ಭಾಗಿಯಾಗಬೇಕು:  ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ 

ವಿಜಯ ದರ್ಪಣ ನ್ಯೂಸ್…..  ಹಿರಿಯರು ನಡೆದ ಮಾರ್ಗದಲ್ಲಿ ನಾವು ನಡೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ  ಭಾಗಿಯಾಗಬೇಕು:ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಶಿಕ್ಷಣಕ್ಕೆ ನಮ್ಮೆಲ್ಲರ ಬದುಕನ್ನು ಬದಲಿಸಬಲ್ಲ ಶಕ್ತಿ ಇರುವುದು ಎನ್ನುವ ಮಂತ್ರವನ್ನು ಅರಿತು ಕಳೆದ ೪೦ ವರ್ಷಗಳ ಹಿಂದೆಯೆ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಾ ಬಂದ ಬಿ.ಎಂ.ಮೂರ್ತಿ ಮತ್ತು ಸ್ನೇಹಿತರ ದೂರದೃಷ್ಟಿ ಕಾರ್ಯ ಶ್ಲಾಘನೀಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಮಹಾಸ್ವಾಮೀಜಿ…

Read More

ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ !

ವಿಜಯ ದರ್ಪಣ ನ್ಯೂಸ್…. ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ ! ಮೈಸೂರು ತಾಂಡವಪುರ ಜನವರಿ 2: ನಾನು ಬಿಜೆಪಿ ಬಿಡುವುದಿಲ್ಲ. ಆದರೆ,ಇನ್ನು ಎಂದೂ ಚುನಾವಣಾ ರಾಜಕೀಯ ಮಾಡುವುದಿಲ್ಲ. ಪರಿಸರ ಉಳಿಸುವ ನಿಟ್ಟಿನಲ್ಲಿ ಸಮಾಜ ಸೇವೆ ಮುಂದುವರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ವತಿಯಿಂದ ಹೊರತಂದಿರಿವ ನೂತನ ವರ್ಷದ ಕ್ಯಾಲೆಂಡ‌ರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ…

Read More

ಯಾವುದು ನ್ಯಾಯ……

ವಿಜಯ ದರ್ಪಣ ನ್ಯೂಸ್…. ಯಾವುದು ನ್ಯಾಯ…… ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ ಮಾಧ್ಯಮ ಚರ್ಚೆಗಳು, ಬೆಂಗಳೂರಿನ ಕೋಗಿಲು ಬಳಿಯ ಕೆಲವು ಅಕ್ರಮ ಮನೆಗಳನ್ನು ಹೊಡೆದುರುಳಿಸಿದ ಘಟನೆ ಕರ್ನಾಟಕದಲ್ಲಿ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಒಡೆದ ಕೆಲವೇ ದಿನಗಳಲ್ಲಿ ಅವರಿಗೆ ಪುನರ್ವಸತಿ ಕಲ್ಪಿಸುವ, ಹೊಸ ಮನೆಯ ಸೌಕರ್ಯ ಒದಗಿಸುವ ಭರವಸೆ ಸರ್ಕಾರ ನೀಡಿದೆ. ಆ ಪುನರ್ವಸತಿ ಬೇಡವೆಂದೋ, ಅಲ್ಲಿನ ನಿವಾಸಿಗಳು ಬಾಂಗ್ಲಾದೇಶದ ಅಕ್ರಮ ವಲಸಿಗರೆಂದೋ…

Read More

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್

ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್   ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 2 : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಲೆ, ಸಂಗೀತ, ನೃತ್ಯ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉನ್ನತ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದರು. ಇಂದು ದೇವನಹಳ್ಳಿ ಟೌನ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ,…

Read More