ಬಿಜೆಪಿ ಸುಳ್ಳಿನ ಆರೋಪಕ್ಕೆ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್… ಬಿಜೆಪಿ ಸುಳ್ಳಿನ ಆರೋಪಕ್ಕೆ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ ಶಿಡ್ಲಘಟ್ಟ : ಬಿಜೆಪಿ ಸುಳ್ಳಿನ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ ನಮ್ಮ ಸರ್ಕಾರದ ಆಡಳಿತದಲ್ಲಿ ಖಜಾನೆ ಖಾಲಿ ಇಲ್ಲ ಎಂಬುದಕ್ಕೆ ಸಾಕ್ಷಿ ಇದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶಿಡ್ಲಘಟ್ಟದ ಹನುಮಂತಪುರ ಗ್ರಾಮದ ಬಳಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ,ಅಮೃತ್ ಯೋಜನೆಯಡಿ ನಗರಕ್ಕೆ…
ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ
ವಿಜಯ ದರ್ಪಣ ನ್ಯೂಸ್… ಬಾಯ್ಲರ್ ನೀರು ಸ್ಫೋಟಗೊಂಡು ಸುಟ್ಟುಹೋದ ದೇಹ ಕಾರ್ಖಾನೆ ಯಿಂದ ಸಿಗದ ಪರಿಹಾರ, ಕುಟುಂಬ ಹಾಗೂ ಕಾರ್ಮಿಕರಿಂದ ಪ್ರತಿಭಟನೆ ತಾಂಡವಪುರ ನವಂಬರ್ 24 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನಿಗೆ ಬಾಯ್ಲರ್ ಸ್ಫೋಟಗೊಂಡು ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಮಿಕನ ಕುಟುಂಬಸ್ಥರು ಹಾಗೂ ಕಾರ್ಮಿಕರು ಕಂಪನಿಯ ಮುಂದೆ ಪ್ರತಿಭಟನೆ ನಡೆಸಿದರು ಕಳೆದ ಒಂದು ವರ್ಷಗಳ ಹಿಂದೆ ನಂಜನಗೂಡಿನ ಕಲ್ಲಹಳ್ಳಿ…
ರೌಡಿಗಳು ಮತ್ತು ಜೇಬುಗಳ್ಳರು…….
ವಿಜಯ ದರ್ಪಣ ನ್ಯೂಸ್… ರೌಡಿಗಳು ಮತ್ತು ಜೇಬುಗಳ್ಳರು……. ವ್ಯಕ್ತಿ ಒಬ್ಬನೇ ಅಥವಾ ತನ್ನ ಸಹಚರರೊಂದಿಗೆ ಸೇರಿ ಕಾನೂನು ಬಾಹಿರವಾಗಿ ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು ಹೆದರಿಸಿ ಹಣ, ವಸ್ತುಗಳನ್ನು ತೆಗೆದುಕೊಂಡು ಹೋಗುವುದು, ಹೆಣ್ಣುಮಕ್ಕಳನ್ನು ಹೆದರಿಸಿ ಶೋಷಿಸುವುದು, ತನಗೆ ಪ್ರತಿರೋಧ ತೋರುವವರ ಮೇಲೆ ಹಲ್ಲೆ ನಡೆಸುವುದು, ಪೋಲೀಸರಿಗೂ ಹೆದರದೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಅದನ್ನು ಒಂದು ಗೌರವ ಎಂಬಂತೆ ಭಾವಿಸಿ ಮತ್ತೆ ಕಸುಬು ಮುಂದುವರಿಸುವುದು, ರಾಜಕಾರಣಿಗಳ ಸಹವಾಸದಲ್ಲಿ ರಕ್ಷಣೆ ಪಡೆಯುವುದು, ಚುನಾವಣಾ ಅಕ್ರಮಗಳಲ್ಲಿ ಭಾಗವಹಿಸುವುದು,…
ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ
ವಿಜಯ ದರ್ಪಣ ನ್ಯೂಸ್… ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ ಶಿಡ್ಲಘಟ್ಟ : ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ ಶೇ 60ರಷ್ಟು ಮಂದಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಕೃಷಿ ಪ್ರಧಾನ ದೇಶ ನಮ್ಮದು ಆದರೆ ಸರ್ಕಾರಗಳು ರೈತರಿಗೆ ಕೊಡಬೇಕಾದ ಮಾನ್ಯತೆಯನ್ನು, ಆಧ್ಯತೆಯನ್ನು ನೀಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಅವರು ಬೇಸರ ವ್ಯಕ್ತಪಡಿಸಿದರು. ತಾಲ್ಲೂಕಿನ ಹಂಡಿಗನಾಳದ ಶ್ರೀವೀರಣ್ಣಸ್ವಾಮಿ, ಶ್ರೀಕೆಂಪಣ್ಣಸ್ವಾಮಿ ದೇವಾಲಯ ಟ್ರಸ್ಟ್…
ದೇವನಹಳ್ಳಿ ಪದವಿ ಕಾಲೇಜಿನ ಶ್ರೇಯೋಭಿವೃದ್ಧಿಗಾಗಿ ಕ್ರಮ:ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… ದೇವನಹಳ್ಳಿ ಪದವಿ ಕಾಲೇಜಿನ ಶ್ರೇಯೋಭಿವೃದ್ಧಿಗಾಗಿ ಕ್ರಮ:ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 15: ಒಂದು ತಿಂಗಳಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗೇಟ್ ಇಂದ ಕಾಲೇಜಿನವರೆಗೆ ಸಿಸಿ ರಸ್ತೆ ನಿರ್ಮಾಣಕ್ಕೆ ಹಾಗೂ ಕಾಲೇಜು ಮುಂಭಾಗ ಬಸ್ ನಿಲ್ದಾಣ ನಿರ್ಮಾಣಕ್ಕೆ ಆದ್ಯತೆ ಮೇರೆಗೆ ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು . 2025-26 ನೇ…
ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ
ವಿಜಯ ದರ್ಪಣ ನ್ಯೂಸ್…. ಕಡೆ ಕಾರ್ತಿಕ ಸೋಮವಾರ ಚಿಕ್ಕಯ್ಯನಛತ್ರ ಬಂಚಳ್ಳಿ ಹುಂಡಿ ಗ್ರಾಮದಲ್ಲಿ ವಿಜೃಂಭಣೆ ಜರಗಿದ ಶ್ರೀ ಪ್ರಸನ್ನ ನಂಜುಂಡೇಶ್ವರ ರಥೋತ್ಸವ ತಾಂಡವಪುರ ನವಂಬರ್ 17 ಕಡೆಕಾರ್ತಿಕ ಮಾಸದ ಪ್ರಯುಕ್ತ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯನ ಛತ್ರ ಹೋಬಳಿ ಮೈಸೂರಿನ ಊಟಿ ರಸ್ತೆ ಚಿಕ್ಕಯ್ಯನ ಚಿತ್ರ ಗ್ರಾಮದ ಬಳಿ ಇರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಂದಂತ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ…
ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ವಿಜಯ ದರ್ಪಣ ನ್ಯೂಸ್…. ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಶಿಡ್ಲಘಟ್ಟ : ಮಕ್ಕಳು ವೈಜ್ಞಾನಿಕ ,ಪ್ರಶ್ನೆ ಮಾಡುವ ,ಚಿಂತನೆ ಮನೋಭಾವ ಬೆಳೆಸಿಕೊಳ್ಳಬೇಕು ,ಮಕ್ಕಳ ಮನಸ್ಸು ಶುದ್ಧ ಬೆಣ್ಣೆಯಂತಹದ್ದು, ಜೇಡಿ ಮಣ್ಣನ್ನು ಸುಂದರ ಆಕಾರವಾಗಿ ರೂಪಿಸುವಂತೆ, ಶಿಕ್ಷಕರು ಉತ್ತಮ ವಿಚಾರ, ಸ್ವಯಂ ಅಭಿವ್ಯಕ್ತಿ, ಆಲೋಚನಾ ಕ್ರಮಗಳು, ವೈಜ್ಞಾನಿಕ ಚಿಂತನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ಆರೋಹಣ ವಿಜ್ಞಾನ ಮತ್ತು ಕುತೂಹಲದೊಂದಿಗೆ ಅಭ್ಯುದಯ ಎಂಬ ಮೂರು ದಿನಗಳ…
ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
ವಿಜಯ ದರ್ಪಣ ನ್ಯೂಸ್… ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ತಾಂಡವಪುರ ನವಂಬರ್ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ರವರು ಚಾಲನೆ ನೀಡಿದರು ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಜಿ ಮರಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸುತ್ತೂರು…
ಬೆಂಗಳೂರಿಗೆ ಹೊಸ ಆಭರಣ: ‘ಜವೇರಿ ಬ್ರೋಸ್ಡೈಮಂಡ್ಸ್ & ಗೋಲ್ಡ್’ – ದಕ್ಷಿಣ ಭಾರತದಲ್ಲಿ ಹೆಜ್ಜೆಗುರುತು ವಿಸ್ತರಣೆ
ವಿಜಯ ದರ್ಪಣ ನ್ಯೂಸ್… ಬೆಂಗಳೂರಿಗೆ ಹೊಸ ಆಭರಣ: ‘ಜವೇರಿ ಬ್ರೋಸ್ಡೈಮಂಡ್ಸ್ & ಗೋಲ್ಡ್’ – ದಕ್ಷಿಣ ಭಾರತದಲ್ಲಿ ಹೆಜ್ಜೆಗುರುತು ವಿಸ್ತರಣೆ ಕುಟುಂಬ ಆಧರಿತ ಆಭರಣ ಮನೆ ಕರ್ನಾಟಕಕ್ಕೆ ಕಾಲಿಟ್ಟಿದ್ದು, ಇದು ಕೌಶಲಮತ್ತು ಪಾರಂಪರಿಕ ವಿನ್ಯಾಸ ಪರಂಪರೆಯ ಮಿಶ್ರಣವಾಗಿದೆ ಬೆಂಗಳೂರು, ನವೆಂಬರ್ 14, 2025: ದಕ್ಷಿಣ ಭಾರತದ ಅತ್ಯಂತ ವಿಶ್ವಾಸಾರ್ಹವಾದ ಉತ್ತಮ ಆಭರಣ ಮಳಿಗೆಗಳ ಹೆಸರುಗಳಲ್ಲಿ ಒಂದಾದ ಜವೇರಿ ಬ್ರೋಸ್ ಡೈಮಂಡ್ಸ್ & ಗೋಲ್ಡ್ ಇದೀಗ ಬೆಂಗಳೂರಿನ ಸದಾಶಿವನಗರದಲ್ಲಿ ತನ್ನ ಮೊದಲ ವಿಶೇಷ ಮಳಿಗೆಯನ್ನು ಉದ್ಘಾಟಿಸಿದೆ. ಇದು ಕಲಾತ್ಮಕತೆ,…
ನವಂಬರ್.14 ರಂದು ಮಕ್ಕಳ ದಿನಾಚರಣೆ
ವಿಜಯ ದರ್ಪಣ ನ್ಯೂಸ್… ನವೆಂಬರ್ .14 ರಂದು ಮಕ್ಕಳ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯನ್ನು ನವೆಂಬರ್ 14 ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆ…
