Featured posts

Latest posts

All
technology
science

ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ

ವಿಜಯ ದರ್ಪಣ ನ್ಯೂಸ್…. ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ…

ಒಡಲಿನ ನೋವಿಗೆ ಮಡಿಲಿನ ಸಾಂತ್ವನ : ಜಯಶ್ರೀ .ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್….. ಒಡಲಿನ ನೋವಿಗೆ ಮಡಿಲಿನ ಸಾಂತ್ವನ ಮೊನ್ನೆ ಪೇಟೆಯಲ್ಲಿ ಗೆಳತಿ ಸುಮತಿ ಬಹಳ ದಿನಗಳ ನಂತರ ತನ್ನ ಮಗಳೊಂದಿಗೆ ಭೇಟಿಯಾದಳು. ಮುಖದಲ್ಲಿ ಮೊದಲಿದ್ದ ಗೆಲುವು ಕಾಣಲಿಲ್ಲ. ನಗೆಯೂ ಮುಖದಿಂದ ದೂರವೇ ಉಳಿದಿತ್ತು. ನಾನೇ ಒತ್ತಾಯಿಸಿ ಹೊಟೆಲ್ಲಿಗೆ ಕರೆದೊಯ್ದೆ ಸದಾ ಉತ್ಸಾಹದ ಕಾರಂಜಿಯಂತೆ ಚಿಮ್ಮುತ್ತಿದ್ದ ನೀನು ಇದೇಕೆ ಇಷ್ಟು ಸಪ್ಪಗಾಗಿ ಬಿಟ್ಟಿದ್ದಿಯಾ? ಎಂದಾಗ ಕಣ್ಣಂಚಿನಲ್ಲಿ ನೀರು ತಂದು ತನ್ನ ಪ್ರವರ ಬಿಚ್ಚಿಟ್ಟಳು. ಇಬ್ಬರೂ ದುಡಿತೀವಿ ಹೀಗಾಗಿ ಮನೆಯಲ್ಲಿ ಎಲ್ಲದಕ್ಕೂ ಆಳು. ಹಣಕ್ಕಂತೂ ಕೊರತೆಯಿಲ್ಲ.ಮುದ್ದಾದ ಮಗಳು ಮನೆಯಂಗಳದಲ್ಲಿ…

Read More

ಅವಧಿ ಮುಗಿದ ಮದ್ಯ ನಾಶ ಪಡಿಸಿದ ಅಬಕಾರಿ ಇಲಾಖೆ

ವಿಜಯ ದರ್ಪಣ ನ್ಯೂಸ್….. ಅವಧಿ ಮುಗಿದ ಮದ್ಯ ನಾಶ ಪಡಿಸಿದ ಅಬಕಾರಿ ಇಲಾಖೆ ದೇವನಹಳ್ಳಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕರ್ನಾಟಕ ಪಾನೀಯ ನಿಗಮದ (KSBCL) ಗೋದಾಮಿನಲ್ಲಿ ಇದ್ದ ಅವಧಿ ಮುಗಿದ  ಮಾರಾಟಕ್ಕೆ ಯೋಗ್ಯವಲ್ಲದ ಮದ್ಯವನ್ನು ನಾಶಪಡಿಸಲಾಯಿತು. ಅವಧಿ ಮುಗಿದ ಮದ್ಯಗಳನ್ನು ಹಳ್ಳ ತೆಗೆದು ಬಾಟಲ್‌ಗಳಲ್ಲಿ ಇದ್ದ ಮದ್ಯವನ್ನು ಸುರಿದು ನಾಶಪಡಿಸಿದರು. ಹೊಸಕೋಟೆ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಚಂದ್ರಮೋಹನ್ ಮಾತನಾಡಿ, ಅವಧಿ ಮುಗಿದ ವಿವಿಧ ಬ್ರಾಂಡ್‌ಗಳ ಬಿಯರ್, ವೈನ್ಸ್ ಅನ್ನು ಪ್ರಕೃತಿಗೆ ಮಲಕವಾಗದಂತೆ ಮುಂಜಾಗ್ರತೆ ಕ್ರಮವಹಿಸಿ ನಾಶಪಡಿಸಲಾಗಿದೆ….

Read More

ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ

ವಿಜಯ ದರ್ಪಣ ನ್ಯೂಸ್…. ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ ತಾಂಡವಪುರ ಫೆಬ್ರವರಿ 25ಮರಸೇ ಗ್ರಾಮದ ಗ್ರಾಮ ಠಾಣಾ ಜಾಗ ಗುರುತಿಸಿ ಕ್ರಮ ಕೈಗೊಳ್ಳಿ ಗ್ರಾಮಕ್ಕೆ ಸರಿಯಾಗಿ ಸಾರಿಗೆ ಬಸ್ಸು ಬರುವಂತೆ ಗ್ರಾಮಗಳ ಸ್ಮಶಾಣ ಅಭಿವೃದ್ಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಡಾ. ಯತೀಂದ್ರ ಸಿದ್ದರಾಮಯ್ಯನವರಲ್ಲಿ ಗ್ರಾಮಸ್ಥರ ಮನವಿ ಮಾಡಿದರು. ಅವರು ಇಂದು ಮೈಸೂರು ತಾಲೂಕು, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮರಸೇ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧಿ ಉಳ್ಳ ಪುರಾತನ ಕಾಲದ ನಾರಾಯಣಸ್ವಾಮಿ…

Read More

ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು 

ವಿಜಯ ದರ್ಪಣ ನ್ಯೂಸ್…… ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು ಶಿಡ್ಲಘಟ್ಟ : ಇಂದಿನ ಮಕ್ಕಳಿಗೆ ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸಿ ಕೊಡಬೇಕಾದ ಅಗತ್ಯತೆ ಇದೆ ಪ್ರಪಂಚದ ಎಲ್ಲಾ ಭಾಗದಿಂದಲೂ ಇಲ್ಲಿನ ಕಲೆಗಳ ತೊಟ್ಟಿಲುಗಳನ್ನು ನೋಡಲು ಬರುವಾಗ ನಮ್ಮ ನಾಡಿನವರೇ ಆದ ನಮಗೆ ಇಲ್ಲಿನ ಕಲೆ ಸಾಹಿತ್ಯದ ಬಗ್ಗೆ ಅಭಿಮಾನವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಶಾಲಾ ಶಿಕ್ಷಣ ಇಲಾಖೆ,…

Read More

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……

ವಿಜಯ ದರ್ಪಣ ನ್ಯೂಸ್…… ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು…… ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು ಸಾರಾಸಗಟಾಗಿ ಬೆಂಬಲಿಸುವ ಅಥವಾ ವಿರೋಧಿಸುವ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ಕೆಲವು ಮಹತ್ವದ ಅಂಶಗಳು……. ಮೊದಲಿಗೆ ಉಚಿತವಾಗಿ ನೀಡುತ್ತೇವೆ ಎಂದು ಹೇಳುವ ಯೋಜನೆಗಳ ಬಗ್ಗೆ ನೋಡುವುದಾದರೆ ಮುಖ್ಯವಾಗಿ, ಒಂದಷ್ಟು ಆಹಾರ ಪದಾರ್ಥಗಳು, ಶೈಕ್ಷಣಿಕವಾಗಿ ಉಚಿತ ಬಟ್ಟೆ, ಸೈಕಲ್, ಲ್ಯಾಪ್‌ಟಾಪ್ ಇತ್ಯಾದಿ, ಒಂದಷ್ಟು ನೀರು, ವಿದ್ಯುತ್, ಸಾರಿಗೆ, ಗ್ಯಾಸ್…

Read More

ಹಿಂಸಾತ್ಮಕ ಮನಸ್ಥಿತಿಯತ್ತ ಭಾರತೀಯ ಸಮಾಜ…….

ವಿಜಯ ದರ್ಪಣ ನ್ಯೂಸ್….. ಹಿಂಸಾತ್ಮಕ ಮನಸ್ಥಿತಿಯತ್ತ ಭಾರತೀಯ ಸಮಾಜ……. ಕೋವಿಡ್ ನಂತರ ಜಾಗತಿಕ ವಾತಾವರಣವನ್ನು ಗಮನಿಸಿದರೆ ಇಡೀ ವಿಶ್ವ ಹೆಚ್ಚು ಹಿಂಸಾತ್ಮಕ ಮಾನಸಿಕ ಸ್ಥಿತಿಯನ್ನು ಅಳವಡಿಸಿಕೊಳ್ಳುತ್ತಿರಬೇಕು ಎನಿಸುತ್ತಿದೆ. ವಿಶ್ವಮಟ್ಟದಲ್ಲಿ ಹೇಗಾದರೂ ಆಗಲಿ ಭಾರತ ಮಾತ್ರ ಮೌಲ್ಯಯುತವಾಗಿ ಮುನ್ನಡೆಯುತ್ತಿತ್ತು. ಆದರೆ ಕಳೆದ ಐದಾರು ವರ್ಷಗಳಿಂದ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದೆ. ಎಲ್ಲಿ ನೋಡಿದರಲ್ಲಿ ಹಿಂಸೆ ತನ್ನ ವಿರಾಟ್ ರೂಪ ಪ್ರದರ್ಶಿಸುತ್ತಿದೆ. ಮೊದಲು ಎಲ್ಲೋ ಅಪರೂಪವಾಗುತ್ತಿದ್ದ ಜಗಳ, ಕೊಲೆ, ಗಲಭೆಗಳು ಈಗ ಎಲ್ಲೆಂದರಲ್ಲಿ ವ್ಯಾಪಿಸಿದೆ. ಮೊದಲು ಹೊಡೆದಾಟಗಳು ಶತ್ರುಗಳ ನಡುವೆ, ವೈರಿಗಳ…

Read More

ಜನರ ಪಾಲ್ಗೊಳ್ಳುವಿಕೆಯಿಂದ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಿ: ಡಿ.ಆರ್ ಪಾಟೀಲ್

ವಿಜಯ ದರ್ಪಣ ನ್ಯೂಸ್…… ಜನರ ಪಾಲ್ಗೊಳ್ಳುವಿಕೆಯಿಂದ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಿ: ಡಿ.ಆರ್ ಪಾಟೀಲ್ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಫೆ.24: ಜನರ ಪಾಲ್ಗೊಳ್ಳುವಿಕೆಯ ಮೂಲಕ ಮಾದರಿ ಜಿಲ್ಲಾ ಅಭಿವೃದ್ಧಿ ಯೋಜನೆ ತಯಾರಿಸಿ ಎಂದು ಅಧಿಕಾರಿಗಳಿಗೆ ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್ ಪಾಟೀಲ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ತಳಹಂತದಿಂದ ಯೋಜನೆಗಳನ್ನು ರೂಪಿಸುವ ಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಕೇಂದ್ರೀಕರಣ…

Read More

ನಾಳೆ ವಿರಾಜಪೇಟೆಯಲ್ಲಿ ಬೃಹತ್ ಹಿಂದೂ ಸಂಗಮ..

ವಿಜಯ ದರ್ಪಣ ನ್ಯೂಸ್…. ನಾಳೆ ವಿರಾಜಪೇಟೆಯಲ್ಲಿ ಬೃಹತ್ ಹಿಂದೂ ಸಂಗಮ.. ಹಿಂದೂ ಸಮಾಜದ ಸಂಘಟನೆ, ಸ್ವಾವಲಂಭಿ, ಸಂಸ್ಕಾರಯುಕ್ತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಿಂದೂ ಸಮಾಜವೇ ಒಟ್ಟುಗೂಡಿ ಹಿಂದೂ ಸಂಗಮ ಕಾರ್ಯಕ್ರಮವನ್ನು ವಿರಾಜಪೇಟೆಯಲ್ಲಿ ಆಯೋಜಿಸುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿ ವಿರಾಜಪೇಟೆ ತಾಲೂಕು ಅಧ್ಯಕ್ಷ ಕುಪ್ಪಂಡ ರಾಜೀವ್ ಕಾರ್ಯಪ್ಪ ಹೇಳಿದರು. ಹಿಂದೂ ಸಂಗಮ ಶೋಭಾಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಸುವ ಬಗ್ಗೆ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ, ವಿರಾಜಪೇಟೆ ನಗರದ ಹಿಂದೂ ಸಂಗಮ…

Read More

ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಎದುವೀರ್ ಒಡೆಯರ್ ಬೆಂಬಲ

ವಿಜಯ ದರ್ಪಣ ನ್ಯೂಸ್…… ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಎದುವೀರ್ ಒಡೆಯರ್ ಬೆಂಬಲ ತಾಂಡವಪುರ ಫೆಬ್ರವರಿ 24 ಪರಂಪರೆಕ ಕಾರ್ಖಾನೆ ರೇಷ್ಮೆ ನೂಲು ತೆಗೆಯುವ ಘಟಕದ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ನಿರ್ಧಾರವನ್ನು ಸರ್ಕಾರ ಕೈ ಬಿಡಬೇಕೆಂದು ಆಗ್ರಹಿಸಿ ಕೆಲಸವನ್ನು ಬಂದ್ ಮಾಡಿ, ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಶ್ರೀಕಂಠ ದತ್ತ ಯದುವೀರ್ ಒಡೆಯರ್ ಬೆಂಬಲ ವ್ಯಕ್ತಪಡಿಸಿದರು ಅವರು ಇಂದು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…

Read More

ಲಖನೌನ ವಿವಿಯೊಂದಿಗೆ ಜೆಎಸ್‌ಎಸ್‌ ಒಂಡಬಂಡಿಕೆ

ವಿಜಯ ದರ್ಪಣ ನ್ಯೂಸ್…. ಲಖನೌನ ವಿವಿಯೊಂದಿಗೆ ಜೆಎಸ್‌ಎಸ್‌ ಒಂಡಬಂಡಿಕೆ ತಾಂಡವಪುರ ಫೆಬ್ರುವರಿ 24: ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕ್ಯಾಡೆಮಿಯು ಲಖನೌನ ಸಿಎಸ್‌ಐಆರ್‌ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟಾಕ್ಸಿಕಾಲಜಿ ರಿಸರ್ಚ್ ಸಂಸ್ಥೆಯೊಂದಿಗೆ ಅನುವಾದಾತ್ಮಕ ವಿಷಶಾಸ್ತ್ರ, ಪರಿಸರ ಆರೋಗ್ಯ ಹಾಗೂ ಸಂಬಂಧಿತ ಜೀವವಿಜ್ಞಾನ ಕ್ಷೇತ್ರಗಳಲ್ಲಿ ಸಹಯೋಗಿ ಸಂಶೋಧನೆಯನ್ನು ಬಲಪಡಿಸಲು ಒಪ್ಪಂದ ಪತ್ರಕ್ಕೆ ಸಹಿ ಹಾಕಿತು. ಈ ಒಪ್ಪಂದವು ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಶಾಶ್ವತತೆಯ ರಾಷ್ಟ್ರೀಯ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸಂಯುಕ್ತ ಸಂಶೋಧನೆ, ಸಾಮರ್ಥ್ಯ ವೃದ್ಧಿ, ಅಧ್ಯಾಪಕ-ವಿದ್ಯಾರ್ಥಿ ವಿನಿಮಯ…

Read More