ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳು ನಡೆಯಲು ರೈತ ಸಂಘಟನೆಗಳು ಒಗ್ಗೂಡಬೇಕು :ಸಿ.ವಿ.ಲೋಕೇಶ್ ಗೌಡ
ವಿಜಯ ದರ್ಪಣ ನ್ಯೂಸ್…… ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳು ನಡೆಯಲು ರೈತ ಸಂಘಟನೆಗಳು ಒಗ್ಗೂಡಬೇಕು :ಸಿ.ವಿ.ಲೋಕೇಶ್ ಗೌಡ ಶಿಡ್ಲಘಟ್ಟ : ರೈತರನ್ನು ಸಂಘಟಿಸುವುದು ಮತ್ತು ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳನ್ನು ಸಂಯೋಜಿಸುವುದು, ರೈತರ ಸಮಸ್ಯೆಗಳು, ಕೃಷಿ ನೀತಿಗಳು ಮತ್ತು ಬೆಳೆ ಬೆಲೆಗಳ ಕುರಿತಾದ ಹೋರಾಟಗಳು ನಿರಂತರವಾಗಿ ನಡೆಯಲು ರೈತ ಸಂಘಟನೆಗಳು ಒಗ್ಗೂಡಬೇಕಾದ ಅವಶ್ಯಕತೆಯಿದೆ : ಸಿ.ವಿ.ಲೋಕೇಶ್ ಗೌಡ ತಿಳಿಸಿದರು. ನಗರದಲ್ಲಿ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಶಿಡ್ಲಘಟ್ಟ ಕ್ಷೇತ್ರದ ರಾಜಕೀಯ ಅಸಂಗತತೆಗಳ…
ಕಿಡ್ನಿ ರೋಗಿಗಳಿಗೆ ಉಚಿತ ಡಯಾಲಿಸಿಸ್ ಮತ್ತು ,ದಂತ ಮತ್ತು ಕಣ್ಣಿನ ಪರೀಕ್ಷೆ ಉಚಿತ ಹಾಗೂ ಲ್ಯಾಬ್ ಉದ್ಘಾಟನೆ
ವಿಜಯ ದರ್ಪಣ ನ್ಯೂಸ್…… ಕಿಡ್ನಿ ರೋಗಿಗಳಿಗೆ ಉಚಿತ ಡಯಾಲಿಸಿಸ್ ಮತ್ತು ,ದಂತ ಮತ್ತು ಕಣ್ಣಿನ ಪರೀಕ್ಷೆ ಉಚಿತ ಹಾಗೂ ಲ್ಯಾಬ್ ಉದ್ಘಾಟನೆ ರಾಜಾಜಿನಗರ ವಿಧಾನಸಭಾ ಕ್ಷೇತ್ರ: ದಯಾನಂದನಗರ: ಡಾ.ಬಿ.ಆರ್.ಅಂಬೇಡ್ಕರ್ ಮೆಡಿಕಲ್ ಡೇ ಕೇರ್ ಸೆಂಟರ್ ನಲ್ಲಿ ನೆಪ್ರೋಪ್ಲಸ್ ಉಚಿತ ಡಯಾಲಿಸಿಸ್ ಕೇಂದ್ರ, ರಿಯಾಯಿತಿ ದರದಲ್ಲಿ ಭಾರತ್ ಜನಸೇವಾ ಲ್ಯಾಬ್ ಸಂಪೂರ್ಣ ದೇಹ ಪರೀಕ್ಷಾ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉಚಿತವಾಗಿ ದಂತ ಮತ್ತು ಕಣ್ಣಿನ ತಪಾಸಣಾ ಕೇಂದ್ರವನ್ನು ಶಾಸಕ ಎಸ್.ಸುರೇಶ್ ಕುಮಾರ್ ರವರು ಬಿಬಿಎಂಪಿ ಮಾಜಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence )……….,
ವಿಜಯ ದರ್ಪಣ ನ್ಯೂಸ್…. ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence )………., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ ಹಿನ್ನೆಲೆಯಲ್ಲಿ, ಅಲ್ಲಿ ಕಾರ್ಪೊರೇಟ್ ಸಂಸ್ಥೆಗಳ ಮುಖ್ಯಸ್ಥರು ಮಾತನಾಡಿದ ಭಾಷಣಗಳ ಆಧಾರದ ಮೇಲೆ….. ಬಹುಶಃ ದೂರವಾಣಿಯ ಸಂಶೋಧನೆ, ಮೊಬೈಲ್ ಸಂಶೋಧನೆ, ಇಂಟರ್ನೆಟ್ ಸಂಶೋಧನೆ, ಟೆಲಿವಿಷನ್ ಸಂಶೋಧನೆ, ವೈದ್ಯಕೀಯ ಕ್ಷೇತ್ರದ ಹಲವಾರು ಸಂಶೋಧನೆ, ಇಂಜಿನಿಯರಿಂಗ್ ತಂತ್ರಜ್ಞಾನದ ಕೆಲವು ಸಂಶೋಧನೆ, ಬಾಂಬು – ಬಂದೂಕುಗಳ ಸಂಶೋಧನೆ, ಸಾಮಾಜಿಕ ಜಾಲತಾಣಗಳ ಸಂಶೋಧನೆ ಮುಂತಾದ ಕೆಲವು ಹೊಸ ಅನ್ವೇಷಣೆಯಂತೆ…
ಕಾಂಗ್ರೆಸ್ ಪಕ್ಷವನ್ನು ಸೋಲಿಸಿದವರು ಆಂಜಿನಪ್ಪ : ಎಸ್.ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತೂರು ವೆಂಕಟೇಶ್
ವಿಜಯ ದರ್ಪಣ ನ್ಯೂಸ್…. ಕಳೆದ 2018 ಹಾಗು 2023 ರ ಶಿಡ್ಲಘಟ್ಟ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದವರು ಆಂಜಿನಪ್ಪ : ಎಸ್.ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತೂರು ವೆಂಕಟೇಶ್ ಶಿಡ್ಲಘಟ್ಟ : ಕಳೆದ 2018 ಹಾಗು 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದವಾಗಿ ಸಮಾಜ ಸೇವಕ ಆಂಜಿನಪ್ಪ (ಪುಟ್ಟು) ಅವರು ಚುನಾವಣೆಗೆ ಸ್ಪರ್ಧಿಸಿ ತಾವು ಸೋತದ್ದಲ್ಲದೇ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದವರು ಎಂದು ಎಸ್.ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತೂರು ವೆಂಕಟೇಶ್ ತಿಳಿಸಿದರು. ನಗರದ ಪತ್ರಕರ್ತರ…
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಲಾ ಒಂದು ಲಕ್ಷ ರೂ ನಗದು ಬಹುಮಾನ : ಶಾಸಕ ಬಿ.ಎನ್.ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಲಾ ಒಂದು ಲಕ್ಷ ರೂ ನಗದು ಬಹುಮಾನ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುತ್ತಾರೋ ಅಷ್ಟು ವಿದ್ಯಾರ್ಥಿಗಳಿಗೂ ತಲಾ ಒಂದು ಲಕ್ಷ ರೂ.ಗಳನ್ನು ನಗದು ಬಹುಮಾನವಾಗಿ ನೀಡುವುದಾಗಿ ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಕೊಂಡಪ್ಪಗಾರಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ 2026 ನೇ…
ಪಾರದರ್ಶಕ ಸೇವೆಗೆ ತಂತ್ರಜ್ಞಾನ ಬಳಕೆಯ ಅರಿವು ಅವಶ್ಯಕ: ನಿವೃತ್ತ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್
ವಿಜಯ ದರ್ಪಣ ನ್ಯೂಸ್….. ಭೂಮಿ@25 ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಕಾರ್ಯಗಾರ ಪಾರದರ್ಶಕ ಸೇವೆಗೆ ತಂತ್ರಜ್ಞಾನ ಬಳಕೆಯ ಅರಿವು ಅವಶ್ಯಕ: ನಿವೃತ್ತ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ. 21: ಕಂದಾಯ ಸೇವೆಗಳನ್ನು ಪಾರದರ್ಶಕವಾಗಿ ಸಾರ್ವಜನಿಕರಿಗೆ ತಲುಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೊಸ ಕಾನೂನುಗಳು, ನಿಯಮಗಳು ಮತ್ತು ತಾಂತ್ರಿಕ ಬದಲಾವಣೆಗಳ ಕುರಿತು ತಿಳಿದುಕೊಳ್ಳುವುದು ಅವಶ್ಯವಾಗಿದೆ ಎಂದು ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್…
ಪಂಚಾಯಿತಿಗಳ ಆದಾಯ ಸದ್ಬಳಕೆ ಆಗಬೇಕು: ಸಚಿವ ಕೆ.ಹೆಚ್ ಮುನಿಯಪ್ಪ ಅಭಿಮತ
ವಿಜಯ ದರ್ಪಣ ನ್ಯೂಸ್….. ಅಣ್ಣೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸವಲತ್ತು ವಿತರಣೆ ಕಾರ್ಯಕ್ರಮ ಪಂಚಾಯಿತಿಗಳ ಆದಾಯ ಸದ್ಬಳಕೆ ಆಗಬೇಕು: ಸಚಿವ ಕೆ.ಹೆಚ್ ಮುನಿಯಪ್ಪ ಅಭಿಮತ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.21: ರಾಜ್ಯದ ಶ್ರೀಮಂತ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಣ್ಣೇಶ್ವರ ಗ್ರಾಮ ಪಂಚಾಯಿತಿಗೆ ಹೆಚ್ಚಿನ ಆದಾಯ ಬರಲಿದ್ದು, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ಸೇರಿದಂತೆ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಗೆ ಪಂಚಾಯಿತಿ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ…
ಹಾಸ್ಟೆಲ್ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ : ಸಚಿವ ಕೆ ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…… ದೇವನಹಳ್ಳಿ ಟೌನ್ ನಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ ಹಾಸ್ಟೆಲ್ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ : ಸಚಿವ ಕೆ ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ .21: ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮೂಲಭೂತ ಸೌಕರ್ಯಗಳ ಜೊತೆಗೆ ಓದಲು ಒಳ್ಳೆಯ ವಾತಾವರಣ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಸಮಾಜ…
ಶಿವಾಜಿ – ಟಿಪ್ಪು…..
ವಿಜಯ ದರ್ಪಣ ನ್ಯೂಸ್….. ಶಿವಾಜಿ – ಟಿಪ್ಪು….. ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ…….. ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ ಮುಂದೆ ಮೆರವಣಿಗೆ ಮಾಡುತ್ತಲೇ ಸಾಗಿ, ಯಾರಿಗೂ ಹೆದರಬೇಡಿ ಇದು ನಿಮ್ಮ ನೆಲ…… ನೀವು ಮಸೀದಿ ಒಳಗಿಂದ ಚಪ್ಪಲಿ ಕಲ್ಲು ಎಸೆಯುತ್ತಲೇ ಇರಿ, ಯಾರಿಗೂ ಭಯಪಡಬೇಡಿ ಇದು ನಿಮ್ಮ ನೆಲ…. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಚರ್ಚೆಗಳು ನಡೆಯುತ್ತಲೇ ಇರಲಿ…… ಅತ್ತಕಡೆ ಚೀನಾ ದೇಶ ಉತ್ಪಾದನಾ ಕ್ಷೇತ್ರದಲ್ಲಿ, ತಂತ್ರಜ್ಞಾನದಲ್ಲಿ, ಕೃತಕ ಬುದ್ಧಿಮತ್ತೆಯಲ್ಲೂ…
ಜೆಡಿಎಸ್ನಿಂದ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು
ವಿಜಯ ದರ್ಪಣ ನ್ಯೂಸ್…. ಜೆಡಿಎಸ್ನಿಂದ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು ದೇವನಹಳ್ಳಿ: ಇತ್ತೀಚೆಗೆ ದೇವನಹಳ್ಳಿ ಹೋಸಕೋಟೆ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮರಣಕ್ಕೀಡಾದ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಯುವಕ ಗಗನ್ ಅವರ ನಿವಾಸಕ್ಕೆ ನಿಕಟಪೂರ್ವ ಶಾಸಕ ಎಲ್.ಎನ್ ನಿಸರ್ಗ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೇಂದ್ರ ಸಚಿವರು ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮುಖಂಡರು, ಮೃತರ ಪೋಷಕರಿಗೆ…
