Featured posts

Latest posts

All
technology
science

ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ

ವಿಜಯ ದರ್ಪಣ ನ್ಯೂಸ್….. ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ ಆತ್ಮವಿಶ್ವಾಸವೊಂದಿದ್ದರೆ ಮುಟ್ಟಿದ್ದೆಲ್ಲ ಚಿನ್ನ ಆಗುತ್ತೆ. ಅದೊಂದಿದ್ದರೆ ನೂರಾನೆಯ ಬಲ ಇದ್ದ ಹಾಗೆ. ಕಠಿಣತಮವಾದದ್ದು ಅಸಾಧ್ಯವೆನಿಸಿದ್ದು ಸಾಧ್ಯವಾಗುತ್ತೆ ಅದು ಗೈರಾದರೆ ಎಲ್ಲವೂ ಇದ್ದು ಏನೂ ಇಲ್ಲದಂತೆ.ಆದೊಂದು ತರ ಮಂತ್ರದಂಡ ಬಯಸಿದ್ದನ್ನು ಪಡೆಯುವಂತೆ ಹುರಿದುಂಬಿಸುತ್ತದೆ. ನಡೆಯುವ ಕಾಲುಗಳಿಗೆ ಹಾರುವ ರೆಕ್ಕೆಗಳನ್ನು ಕಟ್ಟುವ ಅಗಾಧ ಶಕ್ತಿ ಅದಕ್ಕಿದೆ. ಅಂತ ಇನ್ನೂ ಏನೇನನ್ನೋ ಆತ್ಮ ವಿಶ್ವಾಸದ ವೈಶಿಷ್ಟತೆಯ ಕುರಿತಾಗಿ ಮಾತನಾಡುವುದನ್ನು ಹೇಳುವುದನ್ನು ಎಷ್ಟೋ ಸಲ ಅಲ್ಲಲ್ಲಿ ಕೇಳಿರುತ್ತೇವೆ ಓದಿರುತ್ತೇವೆ. ಆದರೆ ಅದು ನಮ್ಮ…

Read More

ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ

ವಿಜಯ ದರ್ಪಣ ನ್ಯೂಸ್….. ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ ಶಿಡ್ಲಘಟ್ಟ : ನಮ್ಮ ನಟ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ ಮುಂದೆಯೂ ಇಂತಹ ಉತ್ತಮ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತೇವೆ ಎಂದು ಅಖಿಲ ಭಾರತ  ಚಿರಂಜೀವಿ ಯುವತ  ಸಂಘದ ರಾಷ್ಟ್ರೀಯ ಅಧ್ಯಕ್ಷ ಸತ್ಯನಾರಾಯಣಮಹೇಶ್ ತಿಳಿಸಿದರು. ನಗರದ ಅಶೋಕ ರಸ್ತೆಯ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ…

Read More

ಮರಣವೇ ಮಹಾ ನವಮಿ…….

ವಿಜಯ ದರ್ಪಣ ನ್ಯೂಸ್…. ಮರಣವೇ ಮಹಾ ನವಮಿ……. ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು…….. ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ…

Read More

ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಪಾಲಿಸಿಬಜಾರ್ ಜೊತೆಗೆ ಕೈಜೋಡಿಸಿ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್ ಅನ್ನು ನೀಡಲು ಮುಂದಾಗಿದೆ

ವಿಜಯ ದರ್ಪಣ ನ್ಯೂಸ್…. ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಪಾಲಿಸಿಬಜಾರ್ ಜೊತೆಗೆ ಕೈಜೋಡಿಸಿ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್ ಅನ್ನು ನೀಡಲು ಮುಂದಾಗಿದೆ. ಬೆಂಗಳೂರು, ಜೂನ್ 12, 2025: ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಸುರೆನ್ಸ್ ಕಂ. ಲಿ. (ಎಸ್ಯುಡೀ ಲೈಫ್) ಪಾಲಿಸಿಬಜಾರ್ ಜೊತೆಗೂಡಿ ಹೊಸದಾಗಿ ಪರಿಚಯಿಸುತ್ತಿರುವ ಈಕ್ವಿಟಿ ಫಂಡ್ ಎಸ್ಯುಡೀ ಲೈಫ್ ನಿಫ್ಟಿ ಅಲ್ಫಾ 50 ಇಂಡೆಕ್ಸ್ ಪೆನ್ಶನ್ ಫಂಡ್, ಇದರ ಉದ್ದೇಶವು ಅದರ ಯುಎಲ್ಐಪಿ…

Read More

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12……

ವಿಜಯ ದರ್ಪಣ ನ್ಯೂಸ್…. ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12…… ಹೊಟ್ಟೆ ಪಾಡಿನ ವೇಶ್ಯೆಯರ ನಂತರ ನನ್ನನ್ನು ಅತಿಹೆಚ್ಚು ಕಾಡುವುದು ಬಾಲ ಕಾರ್ಮಿಕರು. ಪುಟ್ಟ ಮಕ್ಕಳು ಆ ಎಳೆಯ ವಯಸ್ಸಿನಲ್ಲಿ ಅತ್ಯಂತ ಕಠಿಣ ಕೆಲಸಗಳನ್ನು ಮಾಡುವುದು ಮತ್ತು ಅದೇ ಸಮಯದಲ್ಲಿ ಕೆಲವು ಶ್ರೀಮಂತರ ಮಕ್ಕಳು ಮಾಡಬಾರದ ಮೋಜು ಮಸ್ತಿ ಮಾಡುವುದನ್ನು ನೋಡಲು ಹಿಂಸೆಯಾಗುತ್ತದೆ….. ನಾವೇ ಹುಟ್ಟಿಸಿದ ನಮ್ಮದೇ ಅತ್ಯಂತ ಮುದ್ದಾದ ಮಕ್ಕಳು ಹೊಟ್ಟೆ ಪಾಡಿಗಾಗಿ ಇನ್ನೊಬ್ಬರ ಬಳಿ ದೈನೇಸಿಯಾಗಿ ದುಡಿಯುವ ದೃಶ್ಯಗಳನ್ನು ಒಮ್ಮೆ ಸುಮ್ಮನೆ…

Read More

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ:ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್

ವಿಜಯ ದರ್ಪಣ ನ್ಯೂಸ್….. ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ:ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.13: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಕಾರ್ಯಚಟುವಟಿಕೆಗಳಿಗೆ…

Read More

” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್…

ವಿಜಯ ದರ್ಪಣ ನ್ಯೂಸ್…. ” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್… ಅರ್ಥವಾಯಿತೆ ? ಅರ್ಥವಾಗದವರಿಗೆ ಮತ್ತು ಅದರ ಇನ್ನಷ್ಟು ಆಳವಾದ ಹಾಗು ನಮ್ಮ ಸಮಾಜದ ವಾಸ್ತವಕ್ಕೆ ಸರಿಹೊಂದಬಹುದಾದ ಸರಳ ಅರ್ಥ ನೀಡುವ ಪ್ರಯತ್ನ. ಇದು ಎಲ್ಲಾ ವಯಸ್ಸಿನ, ಎಲ್ಲಾ ಪ್ರದೇಶದ, ಎಲ್ಲಾ ವರ್ಗಗಳಿಗೂ ಅನ್ವಯಿಸುವ ಮಾತು. ಆದರೂ ಹೆಚ್ಚಾಗಿ ಯುವ ವಯಸ್ಸಿನವರಿಗೆ ತುಂಬಾ ಎಚ್ಚರಿಕೆಯ ಅರ್ಥ ಕೊಡುತ್ತದೆ. ಮೊದಲಿಗೆ ಕೆಟ್ಟವರು ಎಂದರೆ ಯಾರು ? ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಸಾಮಾನ್ಯವಾಗಿ…

Read More

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ 

ವಿಜಯ ದರ್ಪಣ ನ್ಯೂಸ್…. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಂದೀಪ್ ರೆಡ್ಡಿ ಆಯ್ಕೆ ವಿಷಯವಾಗಿ ರಾಜ್ಯ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ನಿರೀಕ್ಷೆಯಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರ ಗೌಡ ಅವರಿಗೆ ಒಲಿದಿದೆ ಕಳೆದ ಒಂದು ವರ್ಷದಿಂದಲೂ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸೀಕಲ್ ರಾಮಚಂದ್ರಗೌಡ ಅವರ ಹೆಸರು ಕೇಳಿ ಬರುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಡ್ಲಘಟ್ಟ…

Read More

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಜೂನ್ 12: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ…

Read More

ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಲಕ್ಷ್ಮಣ ರಾಮು ಕುರಣಿ

ವಿಜಯ ದರ್ಪಣ ನ್ಯೂಸ್…. ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಪೋಷಕರೇ ಮಕ್ಕಳಿಗೆ ದುಡಿಮೆ ಬೇಡ, ಉತ್ತಮ ಶಿಕ್ಷಣ ಕೊಡಿಸಿ: ನ್ಯಾಯಮೂರ್ತಿ ಲಕ್ಷ್ಮಣ ರಾಮು ಕುರಣಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್,12 :ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ ಗೌರವಾನ್ವಿತ 5 ನೇ ಅಪರ ಜಿಲ್ಲಾ ಮತ್ತು…

Read More