Featured posts

Latest posts

All
technology
science

ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ

ವಿಜಯ ದರ್ಪಣ ನ್ಯೂಸ್…. ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ…

ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಸೇವಾದಳ ಬದ್ಧ : ಬಸವರಾಜ್ ಪಾದಯಾತ್ರಿ

 ವಿಜಯ ದರ್ಪಣ ನ್ಯೂಸ್…. ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಸೇವಾದಳ ಬದ್ಧ : ಬಸವರಾಜ್ ಪಾದಯಾತ್ರಿ ಹಾಸನ : ಇಡೀ ದೇಶದಲ್ಲಿ ತೃತೀಯ ರಂಗ ಸ್ಥಾಪನೆ ಮಾಡಿ  ಪ್ರಾದೇಶಿಕ ಶಕ್ತಿಗಳನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯದಲ್ಲಿ ಜನತಾ ಪಕ್ಷ ಜನತಾ ರಂಗ ಜನತಾದಳ ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ  ಬಗ್ಗೆ ರೈಲ್ವೆ ನೀರಾವರಿ ಇಂತಹ ಬಹಳಷ್ಟು ಅಭಿವೃದ್ಧಿ ಯೋಜನೆಗಳ ಬಗ್ಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು  ದೇವೇಗೌಡರ ಸಲಹೆಗಳನ್ನು ಪರಿಗಣಿಸಿ  ರಾಜಕೀಯ ಅಭಿವೃದ್ಧಿ ಕಾರ್ಯಗಳನ್ನು…

Read More

ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ

ವಿಜಯ ದರ್ಪಣ ನ್ಯೂಸ್…. ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ ಶಿಡ್ಲಘಟ್ಟ : ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ವಿರೋಧಿಸುವ, ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ಸರ್ಕಾರದ ವಿರುದ್ಧ ರೈತರು ಹೋರಾಟಕ್ಕೆ ನಿಲ್ಲಬೇಕಿದೆ ಈ ನಿಟ್ಟಿನಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಎಲ್ಲಾ ರೈತರನ್ನೂ ಒಗ್ಗೂಡಿಸಲಾಗುವುದು ಎಂದು ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಬಳುವನಹಳ್ಳಿ ಲೋಕೇಶ್ ಗೌಡ ತಿಳಿಸಿದರು. ನಗರದ…

Read More

ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು……

ವಿಜಯ ದರ್ಪಣ ನ್ಯೂಸ್….. ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು…… ಇಸ್ರೇಲ್ ಎಂಬ ದೇಶದ ಅದ್ಭುತ ಸಾಮರ್ಥ್ಯ ಮತ್ತು ಅಮಾನವೀಯ ಕ್ರೌರ್ಯ, ಹಾಗೆಯೇ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟ ಹಾಗೂ ಚೀನಾ ಮತ್ತು ರಷ್ಯಾ ಇವುಗಳ ನಡುವೆ ಯಾರು ಹಿತವರು ಭಾರತಕ್ಕೆ ಎಂಬ ಎರಡು ಬಹುಮುಖ್ಯ ಅಂತಾರಾಷ್ಟ್ರೀಯ ಸುದ್ದಿಗಳ ಸುತ್ತಾ ಒಂದು ಸುತ್ತು….. ಇಡೀ ವಿಶ್ವದಲ್ಲಿ ಇಸ್ರೇಲ್ ಎಂಬ ಯಹೂದಿ ಸಮುದಾಯದ ದೇಶ ತನ್ನ ಬುದ್ಧಿಶಕ್ತಿ, ದೂರ ದೃಷ್ಟಿ, ಅದ್ಭುತ ಪ್ರಗತಿ, ಬಲಾಢ್ಯ ಸೈನಿಕ ಶಕ್ತಿ, ಆಧುನಿಕ ತಂತ್ರಜ್ಞಾನ…

Read More

ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ

ವಿಜಯ ದರ್ಪಣ ನ್ಯೂಸ್….. ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ,ಗ್ರಾ,ಜಿಲ್ಲೆ,ಆಗಸ್ಟ್ 30: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಆದೇಶಿಸಿದ್ದಾರೆ. ಪಟಾಕಿ ಸಿಡಿಮದ್ದು ಸಿಡಿಸಿರುವುದರಿಂದ ಜಿಲ್ಲೆಯಲ್ಲಿ ಓರ್ವ ಮೃತ ಪಟ್ಟಿದ್ದು ಒಂಬತ್ತು ಜನರಿಗೆ ತ್ರೀವವಾಗಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಗಣೇಶ…

Read More

ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ ಮೆರದ ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು

ವಿಜಯ ದರ್ಪಣ ನ್ಯೂಸ್…… ಗಣಪತಿ ವಿಸರ್ಜನೆಯಲ್ಲಿ  ಸೌಹಾರ್ದತೆ ಮೆರೆದ ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು ಶಿಡ್ಲಘಟ್ಟ : ಗಣೇಶಮೂರ್ತಿಗಳು ವಿಸರ್ಜನೆ ಮಾಡಲು ತೆರಳುತ್ತಿದ್ದ ವೇಳೆ ಮೆರವಣಿಗೆಯಲ್ಲಿ ಭಾಗಹಿಸಿದ್ದ ನೂರಾರು ಮಂದಿಗೆ ನಗರದ ಮಯೂರ ವೃತ್ತದ ಬಳಿ ಅಹಿಂದಾ ಚಳುವಳಿ ಮತ್ತು ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು, ವಿಶೇಷವಾಗಿ ಮಹಿಳೆಯರು ಭಾಗವಹಿಸಿ ಜನರಿಗೆ ತಂಪಾದ ನೀರು, ಮಜ್ಜಿಗೆ, ಹಣ್ಣಿನ ಜ್ಯೂಸ್ ನ್ನು ಹಂಚುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ನಗರದಾದ್ಯಂತ ಇಂದು ಹಲವು…

Read More

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ…..

ವಿಜಯ ದರ್ಪಣ ನ್ಯೂಸ್…… ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ….. ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40/50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅದರಲ್ಲೂ ಪ್ರಾಕೃತಿಕ, ರಾಜಕೀಯ ಮತ್ತು ಕೆಲವು ದುರಂತ ಘಟನೆಗಳ ಬಗ್ಗೆ ಅವರು ನುಡಿದ ಭವಿಷ್ಯಗಳು ಸಾಮಾನ್ಯವಾಗಿ ನಿಜವಾಗುತ್ತದೆ….. ಹಾಗಾದರೆ ಸ್ವಾಮೀಜಿಗಳ ಭವಿಷ್ಯ ನಿಜವೇ, ಅವರಿಗೆ ಆ ಶಕ್ತಿ ಇದೆಯೇ ಅಥವಾ ಅದೊಂದು ಅನುಭವದ ಮಾತುಗಳೇ, ಆಳ ಅಧ್ಯಯನದ…

Read More

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ ಬೆಂಗಳೂರು ಜಹೀರ್ಗ್ರಾ.ಜಿಲ್ಲೆ ಆ.30 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮಪಂಚಾಯಿತಿಯ ನೂತನ ಗ್ರಾಮ ಸೌಧ ಕಟ್ಟಡವನ್ನು ಇಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹಚ್ ಮುನಿಯಪ್ಪ ಅವರು ಲೋಕಾರ್ಪಣೆಗೊಳಿಸಿ ನಂತರ ಮಾತನಾಡಿದರು. ಅಣ್ಣೇಶ್ವರ ಗ್ರಾಮ ಪಂಚಾಯಿತಿಯು ಇಡೀ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಿ ಎನಿಸಿಕೊಂಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ…

Read More

ಮಕ್ಕಳ ರಕ್ಷಣೆ-ಪೋಷಣೆ ನಮ್ಮೆಲ್ಲರ ಜವಾಬ್ದಾರಿ: ಕೆ.ನಾಗಣ್ಣ ಗೌಡ

ವಿಜಯ ದರ್ಪಣ ನ್ಯೂಸ್…. ಮಕ್ಕಳ ಸಹಾಯವಾಣಿ ಸಂಖ್ಯೆ-1098 ಎಲ್ಲಾ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ನಾಮಫಲಕ ಪ್ರದರ್ಶನ ಕಡ್ಡಾಯ ಬಾಲ್ಯ ವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ ಮಕ್ಕಳ ರಕ್ಷಣೆ-ಪೋಷಣೆ ನಮ್ಮೆಲ್ಲರ ಜವಾಬ್ದಾರಿ: ಕೆ.ನಾಗಣ್ಣ ಗೌಡ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಆಗಸ್ಟ್29:ಮಕ್ಕಳು ದೇಶದ ಅಸ್ತಿ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು ಇಲಾಖೆಗಳ ಸಮನ್ವಯತೆಯಿಂದ ಮಕ್ಕಳ ರಕ್ಷಣೆ ಪೋಷಣೆ ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ…

Read More

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡಿ : ಡಿವೈಎಸ್ಪಿ ಮುುರಳಿಧರ್

ವಿಜಯ ದರ್ಪಣ ನ್ಯೂಸ್…. ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡಿ : ಡಿವೈಎಸ್ಪಿ ಮುುರಳಿಧರ್ ಶಿಡ್ಲಘಟ್ಟ : ನಗರದಲ್ಲಿ ಶ್ರೀಗೌರಿ, ಗಣೇಶ ಮತ್ತು ಈದ್ ಮಿಲಾದ್‌ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕೆಂದು ಡಿ.ವೈ.ಎಸ್ಪಿ.ಮುರಳಿಧರ್ ತಿಳಿಸಿದರು. ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವ ಸಲುವಾಗಿ ಮತ್ತು ನಾಗರಿಕರಲ್ಲಿ ಧೈರ್ಯ ತುಂಬಿಸಲು ನಗರದಲ್ಲಿ ಪಥ ಸಂಚಲನ ನಡೆಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳುವಳಿಯಲ್ಲಿ ಗೌರಿ…

Read More

ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆ

ವಿಜಯ ದರ್ಪಣ ನ್ಯೂಸ್…. ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆ ನವದೆಹಲಿ / ಬೆಂಗಳೂರು, ಆಗಸ್ಟ್ 29,  : ಜಿ.ಎಸ್.ಟಿ ತೆರಿಗೆ ದರವನ್ನು ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ನಡೆದ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾಲೋಚನಾ ಸಭೆಯಲ್ಲಿ ಹಿಮಾಚಲ ಪ್ರದೇಶ, ಜಾಖರ್ಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಎಂಟು ರಾಜ್ಯಗಳ ಮಂತ್ರಿಗಳು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಮಂತ್ರಿಗಳು ಮತ್ತು ಪ್ರತಿನಿಧಿಗಳು, ಕೇಂದ್ರ…

Read More