Featured posts

Latest posts

All
technology
science

ಕ್ಯಾನ್ಬೆರಾ ವಿಶ್ವವಿದ್ಯಾಲಯದಿಂದ ಭಾರತದಲ್ಲಿ ಯುಸಿ ಕ್ರಿಕೆಟ್ ಚಾಲೆಂಜ್ʼನ ಹ್ಯಾಟ್ರಿಕ್ ವರ್ಷಾಚರಣೆ

ವಿಜಯ ದರ್ಪಣ ನ್ಯೂಸ್…… ಕ್ಯಾನ್ಬೆರಾ ವಿಶ್ವವಿದ್ಯಾಲಯದಿಂದ ಭಾರತದಲ್ಲಿ ಯುಸಿ ಕ್ರಿಕೆಟ್ ಚಾಲೆಂಜ್ʼನ ಹ್ಯಾಟ್ರಿಕ್…

ಜಗದ್ಗುರು ವಿಧುಶೇಖರ ಭಾರತಿ ಸನ್ನಿದಾನಂಗಳವರ ರಿಂದ ದುರ್ಗಾಪರಮೇಶ್ವರೀ  ದೇವಸ್ಥಾನದ ನೂತನ ಗೋಪುರ ಶಿಖರದ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್…. ಜಗದ್ಗುರು ವಿಧುಶೇಖರ ಭಾರತಿ ಸನ್ನಿದಾನಂಗಳವರ ರಿಂದ ದುರ್ಗಾಪರಮೇಶ್ವರೀ  ದೇವಸ್ಥಾನದ…

ಮಹಿಳೆಯರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಹೊಲಿಗೆ ಯಂತ್ರ ವಿತರಣೆ

ವಿಜಯ ದರ್ಪಣ ನ್ಯೂಸ್….. ಮಹಿಳೆಯರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಹೊಲಿಗೆ ಯಂತ್ರ ವಿತರಣೆ ತಾಂಡವಪುರ ಫೆಬ್ರವರಿ 23 ನಂಜನಗೂಡು ವಿಧಾನಸಭಾ ಕ್ಷೇತ್ರಸಿರುವ ಎ.ಪಿ.ಎಂ.ಸಿ ಆವರಣದ ಪ್ರೋ ನಂಜುಂಡಸ್ವಾಮಿ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಶ್ರೀ ಡಿ ದೇವರಾಜ ಅರಸು ರವರ ಅಭಿವೃದ್ಧಿ ನಿಗಮದಲ್ಲಿ ಹೊಲಿಗೆ ಯಂತ್ರ ಯೋಜನೆ ಅಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಶಾಸಕ ದರ್ಶನ್ ಧ್ರುವ ನಾರಾಯಣ ವಿತರಣೆ ಮಾಡಿದರು ನಂತರ ಮಾತನಾಡಿ ಸರ್ಕಾರ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ತಂದಿದ್ದಾರೆ ಇದನ್ನು ಸದುಪಯೋಗ…

Read More

ಡಾ.ಎಂ.ಸಿ. ಸುಧಾಕರ್ ಮಹಿಳಾ ಅಧಿಕಾರಿ ಬಗ್ಗೆ ಕೀಳಾಗಿ ಮಾತನಾಡಿದ್ದು, ಕೂಡಲೆ ಅವರು ಕ್ಷಮೆ ಕೇಳಬೇಕು : ಕಾಂಗ್ರೆಸ್ ಕಾರ್ಯಕರ್ತೆ ಯರು ಪ್ರತಿಭಟನೆ 

ವಿಜಯ ದರ್ಪಣ ನ್ಯೂಸ್….   ಡಾ.ಎಂ.ಸಿ. ಸುಧಾಕರ್ ಮಹಿಳಾ ಅಧಿಕಾರಿ ಬಗ್ಗೆ ಕೀಳಾಗಿ ಮಾತನಾಡಿದ್ದು, ಕೂಡಲೆ ಅವರು ಕ್ಷಮೆ ಕೇಳಬೇಕು : ಕಾಂಗ್ರೆಸ್ ಕಾರ್ಯಕರ್ತೆ ಯರು ಪ್ರತಿಭಟನೆ ಶಿಡ್ಲಘಟ್ಟ : ಸಚಿವ ಡಾ.ಎಂ.ಸಿ.ಸುಧಾಕರ್ ಈ ಹಿಂದೆ ತನ್ನ ಬೆಂಬಲಿಗ ಉಮೇಶ್ ಅವರೊಂದಿಗೆ ಮೊಬೈಲ್‌ನಲ್ಲಿ ಮಾತನಾಡುವಾಗ ಮಹಿಳಾ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿದ್ದು, ಅಧಿಕಾರಿ, ಶಾಸಕರು ಹಾಗೂ ಸಚಿವರ ಕಾರ್ಯಕ್ರಮವನ್ನು ಬಹಿಷ್ಕರಿಸಿ ಎಂದು ಪ್ರಚೋದಿಸಿರುವ ಅಡಿಯೋ ಎಲ್ಲೆಡೆ ವೈರಲ್ ಆಗಿದ್ದು ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ….

Read More

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ವಿಜಯ ದರ್ಪಣ ನ್ಯೂಸ್…. ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ. 23: ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ State Farmer Registry ಸ್ಥಾಪಿಸಲು ಯೋಜಿಸಲಾಗಿದೆ. ಮಾನದಂಡಗಳ ಪ್ರಕಾರ FRUITS (State Farmer Registry) ಹಾಗೂ ಭೂಮಿ (Land Records System) ದತ್ತಾಂಶಗಳನ್ನು ನಿಯತವಾಗಿ Synchronize…

Read More

ಮಾದಕ ವಸ್ತು ಮಾರಾಟ ಯತ್ನ ನಾಲ್ವರ ಬಂಧನ ಸುಮಾರು 10 ಲಕ್ಷ ಕ್ಕೂ ಹೆಚ್ಚು ಮೌಲ್ಯದ ಮಾದಕ ವಸ್ತು ವಶ

ವಿಜಯ ದರ್ಪಣ ನ್ಯೂಸ್….. ಮೈಸೂರಿನಲ್ಲಿ  ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಾದಕ ವಸ್ತು ಮಾರಾಟ ಯತ್ನ ನಾಲ್ವರ ಬಂಧನ ಸುಮಾರು 10 ಲಕ್ಷ ಕ್ಕೂ ಹೆಚ್ಚು ಮೌಲ್ಯದ ಮಾದಕ ವಸ್ತು ವಶ ತಾಂಡವಪುರ, ಮೈಸೂರು ಫೆಬ್ರವರಿ 23: ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಮೈಸೂರಿನಲ್ಲಿ ಸೋಮವಾರವೂ ಕಾರ್ಯಾಚರಣೆ ಮುಂದುವರೆದಿದ್ದು ನಾಲ್ವರು ಡ್ರಗ್ಸ್ ಪೆಡ್ಲರ್ ಗಳ ಎಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿವಿ ಪೊಲೀಸ್ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್…

Read More

ಕ್ಯಾನ್ಬೆರಾ ವಿಶ್ವವಿದ್ಯಾಲಯದಿಂದ ಭಾರತದಲ್ಲಿ ಯುಸಿ ಕ್ರಿಕೆಟ್ ಚಾಲೆಂಜ್ʼನ ಹ್ಯಾಟ್ರಿಕ್ ವರ್ಷಾಚರಣೆ

ವಿಜಯ ದರ್ಪಣ ನ್ಯೂಸ್…… ಕ್ಯಾನ್ಬೆರಾ ವಿಶ್ವವಿದ್ಯಾಲಯದಿಂದ ಭಾರತದಲ್ಲಿ ಯುಸಿ ಕ್ರಿಕೆಟ್ ಚಾಲೆಂಜ್ʼನ ಹ್ಯಾಟ್ರಿಕ್ ವರ್ಷಾಚರಣೆ ಬೆಂಗಳೂರಿನಲ್ಲಿ ಸತತ ಮೂರನೇ ವರ್ಷವೂ ಯುವ ಕ್ರಿಕೆಟ್ ಉಪಕ್ರಮ ಪುನರಾರಂಭ, ಕ್ರೀಡೆ, ಶಿಕ್ಷಣ ಮತ್ತು ಜಾಗತಿಕ ಮಾರ್ಗಗಳ ಮೂಲಕ ಭಾರತ-ಆಸ್ಟ್ರೇಲಿಯಾ ಸಂಬಂಧಗಳಲ್ಲಿ ಸದೃಢತೆ ಬೆಂಗಳೂರು, ಫೆಬ್ರವರಿ 23, 2026: ಆಸ್ಟ್ರೇಲಿಯಾದ ರಾಜಧಾನಿಯಲ್ಲಿ ಕ್ರಿಕೆಟ್ನ ಆಡಳಿತ ಮಂಡಳಿ ಕ್ರಿಕೆಟ್ ACTಯ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾದ UC ಕ್ರಿಕೆಟ್ ಚಾಲೆಂಜ್, ಸ್ಪರ್ಧಾತ್ಮಕ ಶಾಲಾ ಮಟ್ಟದ ಕ್ರಿಕೆಟ್ ಅನ್ನು ಶೈಕ್ಷಣಿಕ ಮಾನ್ಯತೆ, ಸಾಂಸ್ಕೃತಿಕ ವಿನಿಮಯ ಮತ್ತು ಭವಿಷ್ಯಕ್ಕೆ…

Read More

ಜಗದ್ಗುರು ವಿಧುಶೇಖರ ಭಾರತಿ ಸನ್ನಿದಾನಂಗಳವರ ರಿಂದ ದುರ್ಗಾಪರಮೇಶ್ವರೀ  ದೇವಸ್ಥಾನದ ನೂತನ ಗೋಪುರ ಶಿಖರದ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್…. ಜಗದ್ಗುರು ವಿಧುಶೇಖರ ಭಾರತಿ ಸನ್ನಿದಾನಂಗಳವರ ರಿಂದ ದುರ್ಗಾಪರಮೇಶ್ವರೀ  ದೇವಸ್ಥಾನದ ನೂತನ ಗೋಪುರ ಶಿಖರದ ಲೋಕಾರ್ಪಣೆ ಕಳಸ: ಕಳಸ ಸಮೀಪದ ಬಾಳೆಹೊಳೆ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶುಕ್ರವಾರ ಆಮ್ಮನವರ ನೂತನ ಗೋಪುರ ಶಿಖರದ ಲೋಕಾರ್ಪಣೆ ಹಾಗೂ ಕುಂಭಾಭಿಷೇಕ ಮಹೋತ್ಸ ವವು ದಕ್ಷಿಣಾಮ್ನಾಯ ಶಾರದಾ ಪೀಠದ ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ಸನ್ನಿಧಾನಂಗಳವರ ದಿವ್ಯ ಅಮೃತಹಸ್ತದಿಂದ ಅತ್ಯಂತ ವಿಜೃಂಭಣೆ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪನ್ನಗೊಂಡಿತು. ಶುಕ್ರವಾರ ಬೆಳಿಗ್ಗೆ ದೇವಾಲಯದ ಆವರಣಕ್ಕೆ ಆಗಮಿಸಿದ ಶೃಂಗೇರಿ ಜಗದ್ಗುರುಗಳನ್ನು ಭಕ್ತಸಾಗರವು ಅತ್ಯಂತ…

Read More

ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳು ನಡೆಯಲು ರೈತ ಸಂಘಟನೆಗಳು ಒಗ್ಗೂಡಬೇಕು :ಸಿ.ವಿ.ಲೋಕೇಶ್ ಗೌಡ 

ವಿಜಯ ದರ್ಪಣ ನ್ಯೂಸ್…… ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳು ನಡೆಯಲು ರೈತ ಸಂಘಟನೆಗಳು ಒಗ್ಗೂಡಬೇಕು :ಸಿ.ವಿ.ಲೋಕೇಶ್ ಗೌಡ ಶಿಡ್ಲಘಟ್ಟ : ರೈತರನ್ನು ಸಂಘಟಿಸುವುದು ಮತ್ತು ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳನ್ನು ಸಂಯೋಜಿಸುವುದು, ರೈತರ ಸಮಸ್ಯೆಗಳು, ಕೃಷಿ ನೀತಿಗಳು ಮತ್ತು ಬೆಳೆ ಬೆಲೆಗಳ ಕುರಿತಾದ ಹೋರಾಟಗಳು ನಿರಂತರವಾಗಿ ನಡೆಯಲು ರೈತ ಸಂಘಟನೆಗಳು ಒಗ್ಗೂಡಬೇಕಾದ ಅವಶ್ಯಕತೆಯಿದೆ : ಸಿ.ವಿ.ಲೋಕೇಶ್ ಗೌಡ ತಿಳಿಸಿದರು. ನಗರದಲ್ಲಿ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಶಿಡ್ಲಘಟ್ಟ ಕ್ಷೇತ್ರದ ರಾಜಕೀಯ ಅಸಂಗತತೆಗಳ…

Read More

ಕಿಡ್ನಿ ರೋಗಿಗಳಿಗೆ ಉಚಿತ ಡಯಾಲಿಸಿಸ್ ಮತ್ತು ,ದಂತ ಮತ್ತು ಕಣ್ಣಿನ ಪರೀಕ್ಷೆ ಉಚಿತ ಹಾಗೂ ಲ್ಯಾಬ್ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…… ಕಿಡ್ನಿ ರೋಗಿಗಳಿಗೆ ಉಚಿತ ಡಯಾಲಿಸಿಸ್ ಮತ್ತು ,ದಂತ ಮತ್ತು ಕಣ್ಣಿನ ಪರೀಕ್ಷೆ ಉಚಿತ ಹಾಗೂ ಲ್ಯಾಬ್ ಉದ್ಘಾಟನೆ ರಾಜಾಜಿನಗರ ವಿಧಾನಸಭಾ ಕ್ಷೇತ್ರ: ದಯಾನಂದನಗರ: ಡಾ.ಬಿ.ಆರ್.ಅಂಬೇಡ್ಕರ್ ಮೆಡಿಕಲ್ ಡೇ ಕೇರ್ ಸೆಂಟರ್ ನಲ್ಲಿ ನೆಪ್ರೋಪ್ಲಸ್ ಉಚಿತ ಡಯಾಲಿಸಿಸ್ ಕೇಂದ್ರ, ರಿಯಾಯಿತಿ ದರದಲ್ಲಿ ಭಾರತ್ ಜನಸೇವಾ ಲ್ಯಾಬ್ ಸಂಪೂರ್ಣ ದೇಹ ಪರೀಕ್ಷಾ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉಚಿತವಾಗಿ ದಂತ ಮತ್ತು ಕಣ್ಣಿನ ತಪಾಸಣಾ ಕೇಂದ್ರವನ್ನು ಶಾಸಕ ಎಸ್.ಸುರೇಶ್ ಕುಮಾರ್ ರವರು ಬಿಬಿಎಂಪಿ ಮಾಜಿ…

Read More

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence )……….,

ವಿಜಯ ದರ್ಪಣ ನ್ಯೂಸ್…. ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence )………., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ ಹಿನ್ನೆಲೆಯಲ್ಲಿ, ಅಲ್ಲಿ ಕಾರ್ಪೊರೇಟ್ ಸಂಸ್ಥೆಗಳ ಮುಖ್ಯಸ್ಥರು ಮಾತನಾಡಿದ ಭಾಷಣಗಳ ಆಧಾರದ ಮೇಲೆ….. ಬಹುಶಃ ದೂರವಾಣಿಯ ಸಂಶೋಧನೆ, ಮೊಬೈಲ್ ಸಂಶೋಧನೆ, ಇಂಟರ್ನೆಟ್ ಸಂಶೋಧನೆ, ಟೆಲಿವಿಷನ್ ಸಂಶೋಧನೆ, ವೈದ್ಯಕೀಯ ಕ್ಷೇತ್ರದ ಹಲವಾರು ಸಂಶೋಧನೆ, ಇಂಜಿನಿಯರಿಂಗ್ ತಂತ್ರಜ್ಞಾನದ ಕೆಲವು ಸಂಶೋಧನೆ, ಬಾಂಬು – ಬಂದೂಕುಗಳ ಸಂಶೋಧನೆ, ಸಾಮಾಜಿಕ ಜಾಲತಾಣಗಳ ಸಂಶೋಧನೆ ಮುಂತಾದ ಕೆಲವು ಹೊಸ ಅನ್ವೇಷಣೆಯಂತೆ…

Read More

ಕಾಂಗ್ರೆಸ್ ಪಕ್ಷವನ್ನು ಸೋಲಿಸಿದವರು ಆಂಜಿನಪ್ಪ : ಎಸ್.ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತೂರು ವೆಂಕಟೇಶ್ 

ವಿಜಯ ದರ್ಪಣ ನ್ಯೂಸ್…. ಕಳೆದ 2018 ಹಾಗು 2023 ರ ಶಿಡ್ಲಘಟ್ಟ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದವರು ಆಂಜಿನಪ್ಪ : ಎಸ್.ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತೂರು ವೆಂಕಟೇಶ್ ಶಿಡ್ಲಘಟ್ಟ : ಕಳೆದ 2018 ಹಾಗು 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದವಾಗಿ ಸಮಾಜ ಸೇವಕ ಆಂಜಿನಪ್ಪ (ಪುಟ್ಟು) ಅವರು ಚುನಾವಣೆಗೆ ಸ್ಪರ್ಧಿಸಿ ತಾವು ಸೋತದ್ದಲ್ಲದೇ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದವರು ಎಂದು ಎಸ್.ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತೂರು ವೆಂಕಟೇಶ್ ತಿಳಿಸಿದರು. ನಗರದ ಪತ್ರಕರ್ತರ…

Read More