Featured posts

Latest posts

All
technology
science

ನಾಡಪ್ರಭು ಕೆಂಪೇಗೌಡರ ಆದರ್ಶಗುಣಗಳನ್ನು ಬೆಳಸಿಕೊಂಡಾಗ ನಾಡಿಗೆ ಒಳ್ತಾಗುತ್ತದೆ: ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀ

ವಿಜಯ ದರ್ಪಣ ನ್ಯೂಸ್…. ರಾಜಾಜಿನಗರದಲ್ಲಿ ಅದ್ದೂರಿಯಾಗಿ ನಾಡಪ್ರಭು ಕೆಂಪೇಗೌಡ ದಿನಾಚರಣೆ ನಾಡಪ್ರಭು ಕೆಂಪೇಗೌಡರ…

ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಹಮ್ಮಿಕೊಂಡಿರುವ ಧರಣಿಗೆ  ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ

ವಿಜಯ ದರ್ಪಣ ನ್ಯೂಸ್…. ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಹಮ್ಮಿಕೊಂಡಿರುವ ಧರಣಿಗೆ …

ದೇವನಹಳ್ಳಿ ರೈತರ ಹೋರಾಟ…….

ವಿಜಯ ದರ್ಪಣ ನ್ಯೂಸ್…… ದೇವನಹಳ್ಳಿ ರೈತರ ಹೋರಾಟ……. ದೇವನಹಳ್ಳಿ ಭೂ ಸ್ವಾಧೀನ ವಿರುದ್ಧದ ರೈತ ಹೋರಾಟ ಸ್ವಲ್ಪಮಟ್ಟಿಗೆ ಯಶಸ್ವಿಯಾಗುತ್ತಿರುವ ಸಂದರ್ಭದಲ್ಲಿ ನೆನಪಾಗುತ್ತಿರುವ ರೈತರ ಆ ದಿನಗಳು……. ತುಂಬಾ ಹಿಂದೆ ಏನು ಅಲ್ಲ, ಕೇವಲ 25/30 ವರ್ಷಗಳ ಹಿಂದೆ ಜಾಗತೀಕರಣದ ಪರಿಣಾಮವಾಗಿ ಮುಕ್ತ ಮಾರುಕಟ್ಟೆಗೆ ಭಾರತ ಸಹಿ ಹಾಕಿದ ನಂತರ ಅಭಿವೃದ್ಧಿ ಎಂಬ ಮಾನದಂಡವೇ ಬದಲಾಯಿತು. ಆಗಿನ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರ ಬಾಬು ನಾಯ್ಡು, ಕರ್ನಾಟಕದ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಸ್ವಲ್ಪಮಟ್ಟಿಗೆ ರಾಜಾಸ್ಥಾನದ ಮುಖ್ಯಮಂತ್ರಿ…

Read More

ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸಬೇಕು: ಶಾಸಕ ಬಿಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸಬೇಕು: ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸರ್ಕಾರಿ ನೌಕರಿಯು ಎಲ್ಲರಿಗೂ ಸಿಗುವುದಿಲ್ಲ ಅದು ಅಧಿಕಾರ ಎಂದು ಭಾವಿಸದೆ ಅದು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸುವವರು ಮಾತ್ರ ಎಲ್ಲರ ಮನಸ್ಸಿನಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಶಾಸಕ ಬಿ.ಎನ್‌. ರವಿಕುಮಾ‌ರ್ ತಿಳಿಸಿದರು. ನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ರೇಷ್ಮೆ ಪ್ರದರ್ಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿಯಾದ ವೆಂಕಟೇಶಪ್ಪ ಅವರಿಗೆ ಮಾರುಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ…

Read More

ಜ್ಯೋತಿ ಯಾವ ಜಾತಿ…….

ವಿಜಯ ದರ್ಪಣ ನ್ಯೂಸ್… ಜ್ಯೋತಿ ಯಾವ ಜಾತಿ……. ಒಂದು ಪ್ಯಾಂಟು ಮತ್ತು ಒಂದು ಶರ್ಟನ್ನು ರಸ್ತೆ ಪಕ್ಕದ ಮರದ ನೆರಳಿನಲ್ಲಿ ಇದ್ದ ತಳ್ಳುಗಾಡಿಯ ಇಸ್ತ್ರಿ ಮಾಡುವ ವ್ಯಕ್ತಿಗೆ ಕೊಟ್ಟು ಆತ ತದೇಕ ಚಿತ್ತದಿಂದ, ಸಂಪೂರ್ಣ ಏಕಾಗ್ರತೆಯಿಂದ ಬಟ್ಟೆಯ ಪ್ರತಿ ಸುಕ್ಕುಗಳನ್ನು ತುಂಬಾ ಶ್ರದ್ಧೆಯಿಂದ ಐರನ್ ಮಾಡುವುದನ್ನು ಹಾಗೇ ನೋಡುತ್ತಾ ನಿಂತ ನನಗೆ ಸಿನಿಮಾ ಶೈಲಿಯ ರೀತಿ ಸುರುಳಿ ಸುರುಳಿಯಾಗಿ ನೆನಪುಗಳ ಬುತ್ತಿ ಬಿಚ್ಚಿಕೊಳ್ಳತೊಡಗಿ ನನ್ನನ್ನು 40 ವರ್ಷಗಳ ಹಿಂದಕ್ಕೆ ಕರೆದೊಯ್ಯಿತು……………..‌‌‌‌‌‌‌………..,,, ನನ್ನಪ್ಪ ಕೂಡ ಬಟ್ಟೆಗಳನ್ನು ಒಗೆಯುವ ಮತ್ತು…

Read More

ನಾಡಪ್ರಭು ಕೆಂಪೇಗೌಡರ ಆದರ್ಶಗುಣಗಳನ್ನು ಬೆಳಸಿಕೊಂಡಾಗ ನಾಡಿಗೆ ಒಳ್ತಾಗುತ್ತದೆ: ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀ

ವಿಜಯ ದರ್ಪಣ ನ್ಯೂಸ್…. ರಾಜಾಜಿನಗರದಲ್ಲಿ ಅದ್ದೂರಿಯಾಗಿ ನಾಡಪ್ರಭು ಕೆಂಪೇಗೌಡ ದಿನಾಚರಣೆ ನಾಡಪ್ರಭು ಕೆಂಪೇಗೌಡರ ಆದರ್ಶಗುಣಗಳನ್ನು ಬೆಳಸಿಕೊಂಡಾಗ ನಾಡಿಗೆ ಒಳ್ತಾಗುತ್ತದೆ: ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀ ಬೆಂಗಳೂರಿನ ಜನರು ಕೆಂಪೇಗೌಡರ ಋಣ ತೀರಿಸುವ ಕೆಲಸ ಮಾಡಬೇಕು:ಎಸ್.ಸುರೇಶ್ ಕುಮಾರ್ ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ ಕಾರ್ಯಕ್ರಮ ಹಾಗೂ ಕೆಂಪೇಗೌಡರ ಪ್ರತಿಮೆ ಹೊತ್ತ ಭವ್ಯ ಮೆರವಣಿಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಶ್ರೀ ಶ್ರೀ ಸೌಮ್ಯನಾಥ ಸ್ವಾಮಿಜೀರವರು, ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು, ಕಾರ್ಯಪಾಲಕ…

Read More

ಯಾವುದು ಮುಖ್ಯ – ಯಾವುದು ತಪ್ಪು ದಾರಿ……..

ವಿಜಯ ದರ್ಪಣ ನ್ಯೂಸ್…. ಯಾವುದು ಮುಖ್ಯ – ಯಾವುದು ತಪ್ಪು ದಾರಿ…….. ಆಗಬೇಕಾದ ಕೆಲಸಗಳು – ನಾವು ಸದಾ ಚರ್ಚಿಸುತ್ತಿರುವ ವಿಷಯಗಳು……. ದೇಶ ಅಥವಾ ರಾಜ್ಯದಲ್ಲಿ ಇಂದಿನ ದಿನಗಳಲ್ಲಿ ಅತ್ಯಂತ ಅನಿವಾರ್ಯವಾಗಿ, ತೀವ್ರವಾಗಿ, ಅತ್ಯಗತ್ಯವಾಗಿ ಚರ್ಚೆಯಾಗಬೇಕಾದ ವಿಷಯಗಳು……. 1) ತೀವ್ರವಾಗಿ ಕುಸಿಯುತ್ತಿರುವ ಜನರ ಆರೋಗ್ಯ……. 2) ಅತ್ಯಂತ ವೇಗವಾಗಿ ನಾಶವಾಗುತ್ತಿರುವ ಪರಿಸರ ರಕ್ಷಣೆ…. 3) ವ್ಯಾಪಕವಾಗಿ ಹರಡಿರುವ ಭ್ರಷ್ಟಾಚಾರದ ಕಾರಣ ಅಭಿವೃದ್ಧಿಯ ಅಸಮರ್ಪಕ ನಿರ್ವಹಣೆ…. 4) ಚುನಾವಣಾ ರಾಜಕೀಯದ ಕಾರಣ ಭಾರತೀಯ ಸಾಮಾಜಿಕ ವ್ಯವಸ್ಥೆ ದ್ವೇಷ ಅಸೂಯೆಗಳ…

Read More

ಹೋಟೆಲ್ ಹಾಗೂ ರೆಸ್ಟೋರೆಂಟ್ ಆಹಾರ ಉದ್ದಿಮೆಗಳ ಪರಿಶೀಲನೆ ವಿಶೇಷ ಅಂದೋಲನ

ವಿಜಯ ದರ್ಪಣ ನ್ಯೂಸ್…. ಹೋಟೆಲ್ ಹಾಗೂ ರೆಸ್ಟೋರೆಂಟ್ ಆಹಾರ ಉದ್ದಿಮೆಗಳ ಪರಿಶೀಲನೆ ವಿಶೇಷ ಅಂದೋಲನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ಇಂದು ದೇವನಹಳ್ಳಿ, ಹೊಸಕೋಟಿ, ನೆಲಮಂಗಲ, ದೊಡ್ಡಬಳ್ಳಾಪುರ, ಸ್ಥಳಗಳಲ್ಲಿ ಇರುವ ಒಟ್ಟು 23 ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 4 ನೋಟಿಸ್‌ ನೀಡಲಾಗಿದ್ದು 10000 ರೂ ದಂಡ ವಿಧಿಸಲಾಗಿದೆ. ಹಾಗೆ 4 ಕುಡಿಯುವ ನೀರಿನ…

Read More

ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಹಮ್ಮಿಕೊಂಡಿರುವ ಧರಣಿಗೆ  ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ

ವಿಜಯ ದರ್ಪಣ ನ್ಯೂಸ್…. ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಹಮ್ಮಿಕೊಂಡಿರುವ ಧರಣಿಗೆ  ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ ಶಿಡ್ಲಘಟ್ಟ : ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಇದೇ ಜುಲೈ-4 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ಅನಿರ್ಧಿಷ್ಟಾವದಿ ಧರಣಿಗೆ ಜೀವಿಕ ಹಾಗು ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ ವ್ಯಕ್ತಪಡಿಸುವ ಮೂಲಕ ಹೋರಾಟದಲ್ಲಿ ಪಾಲ್ಗೊಳ್ಳಲಿದೆ ಎಂದು ಜೀವಿಕ ತಾಲ್ಲೂಕು ಸಂಚಾಲಕ ಶ್ರೀನಿವಾಸ್‌ ತಿಳಿಸಿದರು. ನಗರದ ಪತ್ರಕರ್ತರ…

Read More

ಇದು ಸಾಧ್ಯವೇ…….. ನಿನ್ನೆಯ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಪರ್ಯಾಯವಾಗಿ ನನ್ನ ಮನದಲ್ಲಿ ನಡೆದ ಛಾಯಾ ಸಚಿವ ಸಂಪುಟ

ವಿಜಯ ದರ್ಪಣ ನ್ಯೂಸ್… ಇದು ಸಾಧ್ಯವೇ…….. ನಿನ್ನೆಯ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಪರ್ಯಾಯವಾಗಿ ನನ್ನ ಮನದಲ್ಲಿ ನಡೆದ ಛಾಯಾ ಸಚಿವ ಸಂಪುಟ ( Shadow Cabinet ) ಸಭೆಯಲ್ಲಿ ತೆಗೆದುಕೊಂಡ ಕೆಲವು ಬಹುಮುಖ್ಯ ತೀರ್ಮಾನಗಳು…… 1) ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು ಮತ್ತು ಅರೆ ಸರ್ಕಾರಿ ಅಧಿಕಾರಿಗಳು, ಅಧಿಕಾರದಲ್ಲಿರುವ ಎಲ್ಲಾ ಜನಪ್ರತಿನಿಧಿಗಳು ಇನ್ನು ಮುಂದೆ ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು, ಅಧಿಕೃತ ಕೆಲಸಕ್ಕೆ ಸರ್ಕಾರಿ ವಾಹನಗಳಲ್ಲಿಯೇ ಪ್ರಯಾಣಿಸಬೇಕು, ಅನಾರೋಗ್ಯವಾದಾಗ ಸರ್ಕಾರಿ ಆಸ್ಪತ್ರೆಗಳಲ್ಲಿಯೇ…

Read More

ಶಿಡ್ಲಘಟ್ಟ ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ನೇಮಕ

ವಿಜಯ ದರ್ಪಣ ನ್ಯೂಸ್….. ಶಿಡ್ಲಘಟ್ಟ ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ನೇಮಕ ಶಿಡ್ಲಘಟ್ಟ : ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಪ್ರಭಾರಿ ನಗರಸಭೆ ಪೌರಾಯುಕ್ತರಾದ ಮೋಹನ್ ಕುಮಾರ್ ಅವರ ಸ್ಥಾನಕ್ಕೆ ಸರ್ಕಾರವು ಇವರನ್ನು ನಿಯೋಜಿಸಿದೆ. ನಗರಸಭೆ ಪೌರಾಯುಕ್ತೆಯಾಗಿ ಜಿ.ಅಮೃತ ಅಧಿಕಾರ ಸ್ವೀಕರಿಸಿ ಮಾತನಾಡಿ ನಗರದ ಅಭಿವೃದ್ಧಿ ಚಟುವಟಿಕೆಗಳು ,ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಪೌರಸೇವೆಗಳ ಸುಧಾರಣೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹಾಗು ನಗರ ಸ್ವಚ್ಛತೆ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುವುದು…

Read More

ನಂದಿ ಬೆಟ್ಟದಲ್ಲಿ 14 ನೇ ಸಚಿವ ಸಂಪುಟ ಸಭೆ …….. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು  ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ

ವಿಜಯ ದರ್ಪಣ ನ್ಯೂಸ್….. ನಂದಿ ಬೆಟ್ಟದಲ್ಲಿ 14 ನೇ ಸಚಿವ ಸಂಪುಟ ಸಭೆ….. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು  ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ:ಸಿಎಂ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.02 : ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ ನಂತರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ…

Read More