Featured posts

Latest posts

All
technology
science

ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ…

ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ: ರಾಜೀವ್ ಗೌಡ 

ವಿಜಯ ದರ್ಪಣ ನ್ಯೂಸ್… ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ: ರಾಜೀವ್ ಗೌಡ  ಶಿಡ್ಲಘಟ್ಟ : ಪುರಾಣ ಪ್ರಸಿದ್ಧ ಬ್ಯಾಟರಾಯಸ್ವಾಮಿ ದೇವಾಲಯದ ಭಾಗದಲ್ಲಿ ಹೆಚ್ಚಾಗಿ ರೈತಾಪಿ ಸಮುದಾಯದವರಿದ್ದು ದೇವರ ಕೃಪೆಯಿಂದ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಶುಭ ಹಾರೈಸಿದರು . ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಪುರಾಣ ಪ್ರಸಿದ್ದ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವವು ಬಹಳ ವಿಜೃಂಭಣೆಯಿಂದ ನಡೆದಿದ್ದು ರಾಜೀವ್ ಗೌಡರು ಕುಟುಂಬ…

Read More

ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಿಸಿದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ರಾಮಯ್ಯ

.ವಿಜಯ ದರ್ಪಣ ನ್ಯೂಸ್…..  ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಿಸಿದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ರಾಮಯ್ಯ ತಾಂಡವಪುರ ಮಾರ್ಚ್ 4 ಮೈಸೂರು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಾರೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಆಶ್ರಯ ಮನೆ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು  ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ರಾಮಯ್ಯನವರು ವಿತರಿಸಿದರು ತಾಲೂಕು ಆಡಳಿತ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರು ಇದೆ ವೇಳೆ ನಮಗೆ ನಿವೇಶನದ ಸಮಸ್ಯೆ…

Read More

ರಂಜಾನ್ ಉಪವಾಸದ ಹೊತ್ತಿನಲ್ಲಿ……

ವಿಜಯ ದರ್ಪಣ ನ್ಯೂಸ್…. ರಂಜಾನ್ ಉಪವಾಸದ ಹೊತ್ತಿನಲ್ಲಿ…… ಭಾರತೀಯ ಮುಸ್ಲಿಮರ ಬಗ್ಗೆ ಒಂದು ಅಭಿಪ್ರಾಯ…….. ಧರ್ಮದ ಆಧಾರದಲ್ಲಿ ನಿರ್ಧರಿಸಬೇಕೆ ? ಸಂವಿಧಾನದ ಆಧಾರದ ಮೇಲೆ ನಿರ್ಧರಿಸಬೇಕೆ ? ಸತ್ಯ ಮತ್ತು ಸಮನ್ವಯದ ಆಧಾರದ ಮೇಲೆ ನಿರ್ಧರಿಸಬೇಕೆ ? ನೈತಿಕತೆಯ ಆಧಾರದ ಮೇಲೆ ನಿರ್ಧರಿಸಬೇಕೆ ? ಅವರ ನಡವಳಿಕೆಗಳ ಆಧಾರದ ಮೇಲೆ ನಿರ್ಧರಿಸಬೇಕೆ ? ಐತಿಹಾಸಿಕ ಮತ್ತು ಜಾಗತಿಕ ಪರಿಸ್ಥಿತಿಯ ಮೇಲೆ ನಿರ್ಧರಿಸಬೇಕೆ ? ದೇಶದ ಶಾಂತಿ ಸುವ್ಯವಸ್ಥೆಯ ಆಧಾರದ ಮೇಲೆ ನಿರ್ಧರಿಸಬೇಕೆ ? ಹೀಗೆ ನಾನಾ ಪ್ರಶ್ನೆಗಳು…

Read More

ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಯೋಗಿ ಕೈವಾರ ನಾರಾಯಣಪ್ಪ ತಾತಯ್ಯ

ವಿಜಯ ದರ್ಪಣ ನ್ಯೂಸ್…. ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಯೋಗಿ ಕೈವಾರ ನಾರಾಯಣಪ್ಪ ತಾತಯ್ಯ ಶಿಡ್ಲಘಟ್ಟ : ಯೋಗಿ ಕೈವಾರ ನಾರೇಯಣಪ್ಪ ತಾತಯ್ಯನವರು ನಮ್ಮ ನಿಮ್ಮಂತೆ ಸಾಮಾನ್ಯರಾಗಿದ್ದು ಸಹಜವಾದ ಸಾಂಸಾರಿಕ ಬದುಕನ್ನು ನಡೆಸುತ್ತಿದ್ದರಾದರೂ ನಂತರ ಅವರ ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಮಹನೀಯರಾಗಿ ಇತಿಹಾಸದ ಪುಟಗಳಲ್ಲಿ ಅವರು ಅಜರಾಮರರಾಗಿದ್ದಾರೆ.ಎಂದು ತಹಸೀಲ್ದಾರ್ ಗಗನಸಿಂಧು ತಿಳಿಸಿದರು. ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಶ್ರೀಯೋಗಿ ನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮದಲ್ಲಿ…

Read More

ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಶ್ರದ್ದಾ ಭಕ್ತಿ ಹಾಗು ವಿಜೃಂಭಣೆಯಿಂದ ನಡೆದ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ಬ್ರಹ್ಮ ರಥೋತ್ಸವ ಶಿಡ್ಲಘಟ್ಟ : ಸಾವಿರಾರು ಭಕ್ತರ ಸಮ್ಮುಖದಲ್ಲಿ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು. ಬ್ರಹ್ಮರಥೋತ್ಸವದ ಅಂಗವಾಗಿ ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು…

Read More

ಕೈವಾರ ತಾತಯ್ಯನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಕೈವಾರ ತಾತಯ್ಯನವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮಾ.03: ಜಿಲ್ಲಾಡಳಿತ ಭವನದಲ್ಲಿ ಜರುಗಿದ ಕೈವಾರ ತಾತಯ್ಯ (ಶ್ರೀ ಯೋಗಿ ನಾರೇಯಣ ಯತೀಂದ್ರ) ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ (ಶ್ರೀ ಯೋಗಿ ನಾರೇಯಣ…

Read More

ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಬಲವರ್ಧನೆ ಮಾಡೋಣ : ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್….. ದೇವನಹಳ್ಳಿಯಲ್ಲಿ ನಡೆದ ಜೆಡಿಎಸ್ ಸಂಘಟನಾ ಸಭೆ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಬಲವರ್ಧನೆ ಮಾಡೋಣ : ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ದೇವನಹಳ್ಳಿ ಮಾರ್ಚ್ 02: ಯಾವುದೇ ಭಿನ್ನಾಭಿಪ್ರಾಯಗಳು ಇದ್ದರೂ ಸಹ ಅವುಗಳನ್ನು ಸರಿಪಡಿಸಿಕೊಂಡು ಒಗ್ಗಟ್ಟಿನಿಂದ ಹೋಗಬೇಕು ಹಾಗೂ ಪಕ್ಷವನ್ನು ಸಂಘಟಬೇಕೆಂದು ಮಾಜಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ಪಟ್ಟಣದಲ್ಲಿ ಇರುವ  ಅಂಬೇಡ್ಕರ್ ಭವನದಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಪದಾಧಿಕಾರಿಗಳ ಪುನರ್ ನೇಮಕ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಏನೇ ಭಿನ್ನಾಭಿಪ್ರಾಯಗಳಿದ್ದರೂ…

Read More

ಕೂರ್ಗಳ್ಳಿ ಪಬ್ಲಿಕ್‌ ಶಾಲೆ ಕೊಠಡಿ ಶಾಸಕ ಜಿಟಿ ದೇವೇಗೌಡ ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್….. ಕೂರ್ಗಳ್ಳಿ ಪಬ್ಲಿಕ್‌ ಶಾಲೆ ಕೊಠಡಿ ಶಾಸಕ ಜಿಟಿ ದೇವೇಗೌಡ ಭೂಮಿ ಪೂಜೆ ತಾಂಡವಪುರ ಮಾರ್ಚ್ 2 ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮೈಸೂರ್ ತಾಲೂಕು ಕೂರ್ಗಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎರಡು ಶಾಲಾ ಕೊಟ್ಟಡಿಯ ಕಟ್ಟಡದ ಪೂಜೆ, ಶಾಲೆಯ ಮುಖ್ಯ ದ್ವಾರದ ಭೂಮಿ ಪೂಜೆಯನ್ನು ಶಾಸಕ ಜಿ.ಟಿ.ದೇವೇಗೌಡ ನೇರವೇರಿಸಿದರು. ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕ ಶ್ರೀನಿವಾಸ್, ಉಪನಿರ್ದೇಶಕ ಉದಯ್ ಕುಮಾರ್, ಗ್ರಾಮದ ಮುಖಂಡರಾದ ಜಿ.ಪಂ ಮಾಜಿ ಅಧ್ಯಕ್ಷ ಮಹದೇವು, ಗ್ರಾ.ಪಂ….

Read More

ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು 

ವಿಜಯ ದರ್ಪಣ ನ್ಯೂಸ್…… ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪುತ್ತೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೆಗೌಡ ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೆಲಿಕಾಪ್ಟ‌ರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿವಿಐಪಿ ಅತಿಥಿಗೃಹಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ…

Read More

ಎನ್ ಡಿ ಎ ಜೊತೆ ಜೆಡಿಎಸ್ ಮುಂದುವರೆಯಲಿದೆ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು

ವಿಜಯ ದರ್ಪಣ ನ್ಯೂಸ್….. ಎನ್ ಡಿ ಎ ಜೊತೆ ಜೆಡಿಎಸ್ ಮುಂದುವರೆಯಲಿದೆ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕುಕ್ಕೆ ಸುಬ್ರಹ್ಮಣ್ಯ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಮಿತ್ರ ಪಕ್ಷಗಳೊಂದಿಗೆ ಸೇರಿ ಜನಪರ ಆಡಳಿತ ನಡೆಸುತ್ತಿದೆ ಜೆಡಿಎಸ್ ಪಕ್ಷವು ಎನ್ ಡಿ ಎ ಜೊತೆಗೆ ಮುಂದಿನ ಚುನಾವಣೆಯನ್ನು ಎದುರಿಸಲಿದೆ ಎಂದು ಜೆಡಿಎಸ್ ರಾಷ್ಟ್ರಿಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

Read More