Featured posts

Latest posts

All
technology
science

ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮನೋಹರ್ ಅಬ್ಬಿಗೆರೆ

ವಿಜಯ ದರ್ಪಣ ನ್ಯೂಸ್…… ಮಾರ್ಚ್ 1ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ…

ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ

ವಿಜಯ ದರ್ಪಣ ನ್ಯೂಸ್…… ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಭಾಜನರಾದ ವೈ.ಎಸ್.ವಿ ದತ್ತ ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಕೊಡಮಾಡುವ 2026ನೇ ಸಾಲಿನ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಮಾಜಿ ಶಾಸಕರು ಹಾಗೂ ಲೇಖಕರೂ ಆದ ವೈ.ಎಸ್.ವಿ ದತ್ತ ಅವರು ಆಯ್ಕೆಯಾಗಿದ್ದಾರೆ. ಕನ್ನಡ ನಾಡು ಕಂಡ ಓರ್ವ ಧೀರೋದಾತ್ತ ರಾಜಕಾರಣಿ ಶಾಂತವೇರಿ ಗೋಪಾಲಗೌಡರು ಇವರ ಹೆಸರಿನಲ್ಲಿ ಕನ್ನಡ ಜನಶಕ್ತಿ ಕೇಂದ್ರವು ಪ್ರಶಸ್ತಿಯೊಂದನ್ನು ಸ್ಥಾಪಿಸಿ ಪ್ರತಿ ವರ್ಷ ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸಿರುವ ನಾಡಿನ ಗಣ್ಯರೊಬ್ಬರನ್ನು ಗುರುತಿಸಿ ಕಳೆದ 28 ವರ್ಷಗಳಿಂದ…

Read More

ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ,ಸೌಹಾರ್ಧಯುತವಾಗಿ ಆಚರಿಸಬೇಕು : ಡಿವೈಎಸ್ಪಿ ಪಿ.ಮುರಳಿಧರ್ 

ವಿಜಯ ದರ್ಪಣ ನ್ಯೂಸ್……. ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ,ಸೌಹಾರ್ಧಯುತವಾಗಿ ಆಚರಿಸಬೇಕು : ಡಿವೈಎಸ್ಪಿ ಪಿ.ಮುರಳಿಧರ್ ಶಿಡ್ಲಘಟ್ಟ : ಕರಗ ಮಹೋತ್ಸವವು ಅತ್ಯಂತ ಹಳೆಯದಾದ ಜಾನಪದ ಹಬ್ಬವಾಗಿದೆ ಈ ಮಹೋತ್ಸವವನ್ನು ಶ್ರದ್ಧಾ ಭಕ್ತಿ ಭಾವದಿಂದ ಮತ್ತು ಸೌಹಾರ್ಧಯುತವಾಗಿ ಆಚರಿಸಬೇಕು ಎಂದು ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಪಿ.ಮುರಳಿಧರ್ ತಿಳಿಸಿದರು. ನಗರದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಪೂಜಮ್ಮ ದೇವಿ ದೇವಾಲಯದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು….

Read More

ಮನೆಗಳಲ್ಲೇ ಸುಸ್ಥಿರತೆ ಕಾಪಾಡುವುದು ಮುಖ್ಯ: ಸುತ್ತೂರು ಶ್ರೀಗಳು

ವಿಜಯ ದರ್ಪಣ ನ್ಯೂಸ್…… ಮನೆಗಳಲ್ಲೇ ಸುಸ್ಥಿರತೆ ಕಾಪಾಡುವುದು ಮುಖ್ಯ: ಸುತ್ತೂರು ಶ್ರೀಗಳು ತಾಂಡವಪುರ ಫೆಬ್ರವರಿ 26: ಮನೆಗಳಲ್ಲಿ ಸುಸ್ಥಿರತೆಯನ್ನು ರೂಢಿಸಿಕೊಳ್ಳುತ್ತಾ ಬಂದರೆ ಸಮಾಜ ನೈಸರ್ಗಿಕವಾಗಿ ಸುಸ್ಥಿತರತೆಯೆಡೆಗೆ ಸಾಗುತ್ತದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮೈಸೂರು ವಿಶ್ವವಿದ್ಯಾನಿಲುಂ ಆಹಾರ ವಿಜ್ಞಾನ ಮತ್ತು ಪೌಷ್ಟಿಕಾಂಶ ವಿಭಾಗ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂ ಆಹಾರ ವಿಜ್ಞಾನ ಮತ್ತು ಪೌಷ್ಟಿಕಾಂಶ ವಿಭಾಗಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀುಂ ಗೃಹ ವಿಜ್ಞಾನ…

Read More

ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮನೋಹರ್ ಅಬ್ಬಿಗೆರೆ

ವಿಜಯ ದರ್ಪಣ ನ್ಯೂಸ್…… ಮಾರ್ಚ್ 1ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ, ಸಿದ್ದಾಂತ ಜೀವನದಲ್ಲಿ ಆಳವಡಿಸಿಕೊಳ್ಳಿ, ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮನೋಹರ್ ಅಬ್ಬಿಗೆರೆ ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಮಾರ್ಚ್ 1ರಂದು ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದೆ ಇದರ ಕುರಿತು ಅಖಿಲ-ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ಮನೋಹರ್ ಅಬ್ಬಿಗೆರೆರವರು ಮಾಧ್ಯಮಗೋಷ್ಟಿ…

Read More

ಜೀತ ಪದ್ದತಿ ನಿರ್ಮೂಲನೆ ಎಲ್ಲರ ಸಹಕಾರದಿಂದ ಸಾಧ್ಯ: ಎಡಿಸಿ ಸೈಯಿದಾ ಆಯಿಷಾ

ವಿಜಯ ದರ್ಪಣ ನ್ಯೂಸ್…. ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಜೀತ ಪದ್ದತಿ ನಿರ್ಮೂಲನೆ ಎಲ್ಲರ ಸಹಕಾರದಿಂದ ಸಾಧ್ಯ :ಎಡಿಸಿ ಸೈಯಿದಾ ಆಯಿಷಾ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.26 : ಜೀತ ಪದ್ದತಿಯಂತಹ ಸಾಮಾಜಿಕ ಪಿಡುಗು ಕೆಲವು ಭಾಗಗಳಲ್ಲಿ ಇಂದಿಗೂ ಜೀವಂತವಾಗಿದೆ, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮನ್ವಯತೆಯಿಂದ ಜೀತ ಪದ್ದತಿಯ ನಿರ್ಮೂಲನೆ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಹೇಳಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ…

Read More

ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಸಾವು 

ವಿಜಯ ದರ್ಪಣ ನ್ಯೂಸ್…. ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಸಾವು ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಚಿಂತಡಪಿ ಗ್ರಾಮದ ಬಳಿ ಇರುವ ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ಎಫ್‌ಇಎಸ್ ಸಂಸ್ಥೆ ಸಿಬ್ಬಂದಿ ರೇಖಾ ಮೃತ ಪಟ್ಟವರು ಎಫ್‌ಇಎಸ್ ಸಂಸ್ಥೆಯ ಸಿಬ್ಬಂದಿಗೆ ರೆಸಾರ್ಟ್‌ನಲ್ಲಿ 2 ದಿನಗಳ ವಸತಿ ಸಹಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿ ಕೊಂಡಿದ್ದು, ಅದರಲ್ಲಿ ಭಾಗವಹಿಸಿದ್ದ…

Read More

ಒಡಲಿನ ನೋವಿಗೆ ಮಡಿಲಿನ ಸಾಂತ್ವನ : ಜಯಶ್ರೀ .ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್….. ಒಡಲಿನ ನೋವಿಗೆ ಮಡಿಲಿನ ಸಾಂತ್ವನ ಮೊನ್ನೆ ಪೇಟೆಯಲ್ಲಿ ಗೆಳತಿ ಸುಮತಿ ಬಹಳ ದಿನಗಳ ನಂತರ ತನ್ನ ಮಗಳೊಂದಿಗೆ ಭೇಟಿಯಾದಳು. ಮುಖದಲ್ಲಿ ಮೊದಲಿದ್ದ ಗೆಲುವು ಕಾಣಲಿಲ್ಲ. ನಗೆಯೂ ಮುಖದಿಂದ ದೂರವೇ ಉಳಿದಿತ್ತು. ನಾನೇ ಒತ್ತಾಯಿಸಿ ಹೊಟೆಲ್ಲಿಗೆ ಕರೆದೊಯ್ದೆ ಸದಾ ಉತ್ಸಾಹದ ಕಾರಂಜಿಯಂತೆ ಚಿಮ್ಮುತ್ತಿದ್ದ ನೀನು ಇದೇಕೆ ಇಷ್ಟು ಸಪ್ಪಗಾಗಿ ಬಿಟ್ಟಿದ್ದಿಯಾ? ಎಂದಾಗ ಕಣ್ಣಂಚಿನಲ್ಲಿ ನೀರು ತಂದು ತನ್ನ ಪ್ರವರ ಬಿಚ್ಚಿಟ್ಟಳು. ಇಬ್ಬರೂ ದುಡಿತೀವಿ ಹೀಗಾಗಿ ಮನೆಯಲ್ಲಿ ಎಲ್ಲದಕ್ಕೂ ಆಳು. ಹಣಕ್ಕಂತೂ ಕೊರತೆಯಿಲ್ಲ.ಮುದ್ದಾದ ಮಗಳು ಮನೆಯಂಗಳದಲ್ಲಿ…

Read More

ಅವಧಿ ಮುಗಿದ ಮದ್ಯ ನಾಶ ಪಡಿಸಿದ ಅಬಕಾರಿ ಇಲಾಖೆ

ವಿಜಯ ದರ್ಪಣ ನ್ಯೂಸ್….. ಅವಧಿ ಮುಗಿದ ಮದ್ಯ ನಾಶ ಪಡಿಸಿದ ಅಬಕಾರಿ ಇಲಾಖೆ ದೇವನಹಳ್ಳಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕರ್ನಾಟಕ ಪಾನೀಯ ನಿಗಮದ (KSBCL) ಗೋದಾಮಿನಲ್ಲಿ ಇದ್ದ ಅವಧಿ ಮುಗಿದ  ಮಾರಾಟಕ್ಕೆ ಯೋಗ್ಯವಲ್ಲದ ಮದ್ಯವನ್ನು ನಾಶಪಡಿಸಲಾಯಿತು. ಅವಧಿ ಮುಗಿದ ಮದ್ಯಗಳನ್ನು ಹಳ್ಳ ತೆಗೆದು ಬಾಟಲ್‌ಗಳಲ್ಲಿ ಇದ್ದ ಮದ್ಯವನ್ನು ಸುರಿದು ನಾಶಪಡಿಸಿದರು. ಹೊಸಕೋಟೆ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಚಂದ್ರಮೋಹನ್ ಮಾತನಾಡಿ, ಅವಧಿ ಮುಗಿದ ವಿವಿಧ ಬ್ರಾಂಡ್‌ಗಳ ಬಿಯರ್, ವೈನ್ಸ್ ಅನ್ನು ಪ್ರಕೃತಿಗೆ ಮಲಕವಾಗದಂತೆ ಮುಂಜಾಗ್ರತೆ ಕ್ರಮವಹಿಸಿ ನಾಶಪಡಿಸಲಾಗಿದೆ….

Read More

ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ

ವಿಜಯ ದರ್ಪಣ ನ್ಯೂಸ್…. ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ ತಾಂಡವಪುರ ಫೆಬ್ರವರಿ 25ಮರಸೇ ಗ್ರಾಮದ ಗ್ರಾಮ ಠಾಣಾ ಜಾಗ ಗುರುತಿಸಿ ಕ್ರಮ ಕೈಗೊಳ್ಳಿ ಗ್ರಾಮಕ್ಕೆ ಸರಿಯಾಗಿ ಸಾರಿಗೆ ಬಸ್ಸು ಬರುವಂತೆ ಗ್ರಾಮಗಳ ಸ್ಮಶಾಣ ಅಭಿವೃದ್ಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಡಾ. ಯತೀಂದ್ರ ಸಿದ್ದರಾಮಯ್ಯನವರಲ್ಲಿ ಗ್ರಾಮಸ್ಥರ ಮನವಿ ಮಾಡಿದರು. ಅವರು ಇಂದು ಮೈಸೂರು ತಾಲೂಕು, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮರಸೇ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧಿ ಉಳ್ಳ ಪುರಾತನ ಕಾಲದ ನಾರಾಯಣಸ್ವಾಮಿ…

Read More

ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು 

ವಿಜಯ ದರ್ಪಣ ನ್ಯೂಸ್…… ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು ಶಿಡ್ಲಘಟ್ಟ : ಇಂದಿನ ಮಕ್ಕಳಿಗೆ ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸಿ ಕೊಡಬೇಕಾದ ಅಗತ್ಯತೆ ಇದೆ ಪ್ರಪಂಚದ ಎಲ್ಲಾ ಭಾಗದಿಂದಲೂ ಇಲ್ಲಿನ ಕಲೆಗಳ ತೊಟ್ಟಿಲುಗಳನ್ನು ನೋಡಲು ಬರುವಾಗ ನಮ್ಮ ನಾಡಿನವರೇ ಆದ ನಮಗೆ ಇಲ್ಲಿನ ಕಲೆ ಸಾಹಿತ್ಯದ ಬಗ್ಗೆ ಅಭಿಮಾನವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಶಾಲಾ ಶಿಕ್ಷಣ ಇಲಾಖೆ,…

Read More