Featured posts

Latest posts

All
technology
science

ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸ್ನೇಹ ಬಾಂಧವ್ಯ ಬೆರೆಯುವ ಕ್ರೀಡಾ ಪಂದ್ಯಾವಳಿ ಆಟಗಾರರು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ: ಎಂ ದಕ್ಷಿಣ ಮೂರ್ತಿ

ವಿಜಯ ದರ್ಪಣ ನ್ಯೂಸ್…. ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸ್ನೇಹ ಬಾಂಧವ್ಯ ಬೆರೆಯುವ ಕ್ರೀಡಾ ಪಂದ್ಯಾವಳಿ ಆಟಗಾರರು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ: ಎಂ ದಕ್ಷಿಣ ಮೂರ್ತಿ ತಾಂಡವಪುರ ಜನವರಿ 26 ಕ್ರಿಕೆಟ್ ಆಟವು ಮನುಷ್ಯನ ಆರೋಗ್ಯಕ್ಕೆ ಉತ್ತಮ ಬೆಳವಣಿಗೆ ಹಾಗೂ ಸ್ನೇಹ ಬಾಂಧವಕ್ಕೆ ಸಹಕಾರಿಯಾಗಲಿದೆ ಈ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರರು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಸ್ನೇಹ ವಿಶ್ವಾಸವನ್ನು ಗಳಿಸಿಕೊಳ್ಳಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಎಂ ದಕ್ಷಿಣ…

Read More

ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ವಿಜಯ ದರ್ಪಣ ನ್ಯೂಸ್… ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಮಹಾತ್ಮ ಗಾಂಧೀಜಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಸಂಗೊಳ್ಳಿ ರಾಯಣ್ಣನವರ ಸ್ಮರಣೆ ತಾಂಡವಪುರ ಜನವರಿ 26 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ 77 ವರ್ಷದ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ದೇಶಕ್ಕಾಗಿ ಹೋರಾಡಿದ ಮಹಾತ್ಮರಾದ ಮಹಾತ್ಮ ಗಾಂಧೀಜಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರನ್ನು ಸ್ಮರಿಸಿಕೊಂಡರು ಗ್ರಾಮ ಪಂಚಾಯತಿ…

Read More

77ನೇ ಗಣರಾಜ್ಯೋತ್ಸವ ದಿನಾಚರಣೆ: ಸಚಿವ ಕೆ ಎಚ್ ಮುನಿಯಪ್ಪ ಅವರಿಂದ ಧ್ವಜಾರೋಹಣ

ವಿಜಯ ದರ್ಪಣ ನ್ಯೂಸ್….  77ನೇ ಗಣರಾಜ್ಯೋತ್ಸವ ದಿನಾಚರಣೆ: ಸಚಿವ ಕೆ ಎಚ್ ಮುನಿಯಪ್ಪ ಅವರಿಂದ ಧ್ವಜಾರೋಹಣ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಜನವರಿ.26 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ “77ನೇ ಗಣರಾಜ್ಯೋತ್ಸವ”ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ತ್ರಿವರ್ಣ ಧ್ವಜಕ್ಕೆ ಗೌರವ ನಮನ ಸಲ್ಲಿಸಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ…

Read More

ಗಣರಾಜ್ಯೋತ್ಸವದ ಪ್ರಯುಕ್ತ ಸ್ಪಂದನ ಕಪ್-2026 ಬ್ಯಾಡ್ಮಿಂಟನ್ ಪಂದ್ಯಾವಳಿ

ವಿಜಯ ದರ್ಪಣ ನ್ಯೂಸ್…… ಗಣರಾಜ್ಯೋತ್ಸವದ ಪ್ರಯುಕ್ತ ಸ್ಪಂದನ ಕಪ್-2026 ಬ್ಯಾಡ್ಮಿಂಟನ್ ಪಂದ್ಯಾವಳಿ ಬೆಂಗಳೂರು ಶಂಕರಮಠ: ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ 77ನೇ ಗಣರಾಜ್ಯೋತ್ಸವ ಪ್ರಯುಕ್ತ ಪುರುಷರು, ಮಹಿಳೆಯರು ಮತ್ತು ಮಕ್ಕಳಿಗೆ ಬ್ಯಾಡ್ಮಿಂಟನ್ ಪಂದ್ಯಾವಳಿ ಸ್ಪಂದನ ಕಪ್-2026 ಆಯೋಜನೆ. ಚಲನಚಿತ್ರ ನಟಿಯರುಗಳಾದ ಕುಮಾರಿ ಶರಣ್ಯ ಶೆಟ್ಟಿರವರು, ಕುಮಾರಿ ರೀತ್ವಿ ಜಗದೀಶ್ ರವರು, ನಟ ಪ್ರಣವ್ ಕ್ಷೀರಸಾಗರ್, ಆಡಳಿತ ಪಕ್ಷದ ಮಾಜಿ ನಾಯಕ ಎಮ್.ಶಿವರಾಜುರವರು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಸದಾಶಿವಶೆಣೈರವರು, ಸ್ಪಂದನ ಸಂಸ್ಥೆ ಅಧ್ಯಕ್ಷ…

Read More

ಹಣವನ್ನು ಗಳಿಸುವುದರ ಜತೆಗೆ ಅದನ್ನು ಅಷ್ಟೇ ಸಮರ್ಥವಾಗಿ ನಿರ್ವಹಿಸುವುದು ಅಗತ್ಯ : ಎನ್‌.ಶ್ರೀಕಾಂತ್‌ 

ವಿಜಯ ದರ್ಪಣ ನ್ಯೂಸ್…. ಹಣವನ್ನು ಗಳಿಸುವುದರ ಜತೆಗೆ ಅದನ್ನು ಅಷ್ಟೇ ಸಮರ್ಥವಾಗಿ ನಿರ್ವಹಿಸುವುದು ಅಗತ್ಯ : ಎನ್‌.ಶ್ರೀಕಾಂತ್‌ ಶಿಡ್ಲಘಟ್ಟ : ಉಳಿತಾಯ, ಹೂಡಿಕೆ ಮತ್ತು ಸಾಲದ ನಿರ್ವಹಣೆಯ ಬಗ್ಗೆ ಪ್ರತಿಯೊಬ್ಬರೂ ಜ್ಞಾನ ಹೊಂದಿರಬೇಕು, ಹಣವನ್ನು ಗಳಿಸುವುದರ ಜತೆಗೆ ಅದನ್ನು ಅಷ್ಟೇ ಸಮರ್ಥವಾಗಿ ನಿರ್ವಹಿಸುವುದು ಅಗತ್ಯ ಎಂದು ಶ್ರೀಸರಸ್ವತಿ ಕಾನ್ವೆಂಟ್‌ ಅಧ್ಯಕ್ಷ ಎನ್‌.ಶ್ರೀಕಾಂತ್‌ ತಿಳಿಸಿದರು. ನಗರದ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಲೇಖಕ ಡಿ.ಎಸ್. ಶ್ರೀನಿಧಿ ಅವರು ರಚಿಸಿರುವ ‘ದಿ ವೆಲ್ತ್ ಬ್ಲೂಪ್ರಿಂಟ್ : ಹೌ ಇಂಡಿಯನ್ಸ್ ಬಿಲ್ಡ್ ಫೈನಾನ್ಸಿಯಲ್ ಫ್ರೀಡಂ’…

Read More

ನಮ್ಮ ಸಂವಿಧಾನ ರಾಷ್ಟ್ರದ ಭದ್ರ ಬುನಾದಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಿಲ್ಲಾಡಳಿತ ಭವನದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ನಮ್ಮ ಸಂವಿಧಾನ ರಾಷ್ಟ್ರದ ಭದ್ರ ಬುನಾದಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ.26 : ಭಾರತೀಯ ಸಂವಿಧಾನವು ಸುಭದ್ರ ಹಾಗೂ ಸಶಕ್ತ ರಾಷ್ಟ್ರ ನಿರ್ಮಿಸುವಲ್ಲಿ ಭದ್ರ ಬುನಾದಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. “77ನೇ ಗಣರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ…

Read More

ಗಣರಾಜ್ಯೋತ್ಸವ 77…….

ವಿಜಯ ದರ್ಪಣ ನ್ಯೂಸ್…. ಗಣರಾಜ್ಯೋತ್ಸವ 77……. ಸಂವಿಧಾನ ಜಾರಿಯಾಗಿ ಸುಮಾರು 76 ವರ್ಷಗಳ ನಂತರ ವಿಶ್ವ ಭೂಪಟದಲ್ಲಿ ಭಾರತವೆಂಬ ದೇಶದ ಒಟ್ಟು ಸಾಧನೆ, ವೈಫಲ್ಯ ಮತ್ತು ಭವಿಷ್ಯವನ್ನು ಸಾಮಾನ್ಯ ವ್ಯಕ್ತಿಯಾಗಿ, ಸರಳವಾಗಿ ಅವಲೋಕಿಸಿದಾಗ ಕಂಡುಬಂದ ಕೆಲವು ಅನುಭವಗಳು ನಿಮ್ಮ ಮುಂದೆ….. ಕೆಲವು ಪ್ರಮುಖ ಸಾಧನೆಗಳು……. ಭಾರತವೆಂಬ ಭೂಪ್ರದೇಶದಲ್ಲಿ ಸುಮಾರು 3000 ಕ್ಕಿಂತ ಹೆಚ್ಚು ವರ್ಷಗಳ ನಾಗರಿಕ ಸಮಾಜದ ಇತಿಹಾಸದಲ್ಲಿ 1950 ಜನವರಿ 26ರ ನಂತರವಷ್ಟೇ ಭಾರತದ ಜನರಿಗೆ ಸಂಪೂರ್ಣ ಸ್ವಾತಂತ್ರ್ಯ, ಸಮಾನತೆ ವ್ಯಕ್ತಿಯ ಘನತೆ, ಬದುಕುವ ಹಕ್ಕು…

Read More

ಸಂಚಾರ ಸಮಸ್ಯೆಗೆ 500 ಕೋಟಿ ಮೀಸಲಿರಿಸಲು ಕಾಂಗ್ರೆಸ್‌ ನಿಯೋಗ ಮನವಿ

ವಿಜಯ ದರ್ಪಣ ನ್ಯೂಸ್  ಸಂಚಾರ ಸಮಸ್ಯೆಗೆ 500 ಕೋಟಿ ಮೀಸಲಿರಿಸಲು ಕಾಂಗ್ರೆಸ್‌ ನಿಯೋಗ ಮನವಿ ಮೈಸೂರು ತಾಂಡವಪುರ ಜನವರಿ 24: ಗ್ರೇಟರ್‌ ಮೈಸೂರು ಬಳಿಕ ನಗರದ ಪ್ರದೇಶ ವಿಸ್ತೀರ್ಣ ಹೆಚ್ಚಲಿದ್ದು, ಇದಕ್ಕೆ ಅನುಗುಣವಾಗಿ ಬೇಕಾಗುವ‌ ಸಂಚಾರ ಹಾಗೂ ಕಾನೂನು ಸುವ್ಯವಸ್ಥೆ ಪಾಲನೆಗೆ ಬೇಕಾದ ಸೌಲಭ್ಯಕ್ಕೆ ಕನಿಷ್ಠ 500 ಕೋಟಿಗೆ ಬಜೆಟ್‌ ನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ನಗರಪೊಲೀಸ್‌ ಆಯುಕ್ತರ ಮೂಲಕ ಸರ್ಕಾರಕ್ಕೆ ಕಾಂಗ್ರೆಸ್‌ ಪಕ್ಷದ ನಿಯೋಗ ಮನವಿ ಸಲ್ಲಿಸಿತು. ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್,…

Read More

ನಾಡಿನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು ವಿಶ್ವಮಾನವ ಕುವೆಂಪು : ಶಾಸಕ ದರ್ಶನ್ ಧ್ರುವ ನಾರಾಯಣ್

ವಿಜಯ ದರ್ಪಣ ನ್ಯೂಸ್…. ನಾಡಿನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು ವಿಶ್ವಮಾನವ ಕುವೆಂಪು : ಶಾಸಕ ದರ್ಶನ್ ಧ್ರುವ ನಾರಾಯಣ್ ತಾಂಡವಪುರ ಜನವರಿ 24 : ನಾಡಿಗೆ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ ಹೆಗ್ಗಳಿಕೆ ಕುವೆಂಪುರವರಿಗೆ ಸಲ್ಲುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು ಅವರು ಇಂದು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನ ದಕ್ಷಿಣ ಕಾಶಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 122ನೇ ಕುವೆಂಪುರವರ…

Read More

ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ: ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ 

ವಿಜಯ ದರ್ಪಣ ನ್ಯೂಸ್…. ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ: ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ. ಮತದಾನ ಎಲ್ಲರಿಗೂ ದನಿ ನೀಡುವ ಅಸ್ತ್ರವಾಗಿದ್ದು ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸುಭದ್ರ ದೇಶ ಕಟ್ಟುವ ಕೆಲಸಕ್ಕೆ ಕೈ ಜೋಡಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನನ್ನ…

Read More