--Ads--

ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ

On: February 2, 2026 3:18 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

 ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.02 :

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿ ಮಳೆಗಾಲ ಸಂದರ್ಭದಲ್ಲಿ ಜಿಲ್ಲಾಡಳಿತ ಭವನ ಸಂಕೀರ್ಣ ಕಟ್ಟಡದ ಮೇಲೆ ಬೀಳುವ ಮಳೆ ನೀರನ್ನು ಸಂಗ್ರಹಣೆ ಮಾಡಿ ಪುನರ್ ಬಳಕೆ ಮಾಡುವ ಉದ್ದೇಶದಿಂದ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಲಾಗುತ್ತಿದೆ. ಇದರಿಂದ ಮಳೆ ನೀರು ಪೋಲಾಗದಂತೆ ತಡೆಯುವುದು ಜೊತೆಗೆ ಅಂತರ್ಜಲ ಮರುಪೂರಣ ಮಾಡಲು ಸಹಕಾರಿ ಆಗಲಿದೆ.

ಜಿಲ್ಲಾ ಅಂತರ್ಜಲ ಇಲಾಖೆ ವತಿಯಿಂದ ಖಾಸಗಿ ಕಂಪನಿ ಸಹಭಾಗಿತ್ವದಲ್ಲಿ ಅಂದಾಜು 10 ಲಕ್ಷ ವೆಚ್ಚದಲ್ಲಿ 30,000 ಲೀಟರ್ ನೀರು ಸಾಮರ್ಥ್ಯದ ಟ್ಯಾಂಕ್ ನಿರ್ಮಿಸಲಾಗುವುದು, ಸಂಗ್ರಹವಾದ ಮಳೆ ನೀರನ್ನು ಪುನರ್ ಬಳಕೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವ್ ಸುಲೋಚನ, ಜಿಲ್ಲಾ ಅಂತರ ಜಲ ಇಲಾಖೆಯ ಉಪನಿರ್ದೇಶಕಿ ಜಾನಕಿ ಪಿ, ಹಿರಿಯ ಭೂವಿಜ್ಞಾನಿ ಪಲ್ಲವಿ ಎನ್, ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಹೊಸಕೋಟೆಯಲ್ಲಿ ಮತದಾರರ ಜಾಗೃತಿ ಮ್ಯಾರಾಥಾನ್ ಹಾಗೂ SIR ವಿಶೇಷ ಆಂದೋಲನಕ್ಕೆ ಜಿ. ಪಂ. ಸಿಇಒ ಡಾ.ವಾಸಂತಿ ಅಮರ್ ಚಾಲನೆ

ದೇವನಹಳ್ಳಿ ತಾಲ್ಲೂಕು ಆಡಳಿತ ಸೌಧದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ತಾವರೆಕೆರೆಯಲ್ಲಿ ಅದ್ಧೂರಿ ಗಣೇಶೋತ್ಸವ ಜೈ ಭೀಮ್ ವಿನಾಯಕ ಗೆಳೆಯರ ಬಳಗದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ರಸಮಂಜರಿ ಕಾರ್ಯಕ್ರಮಕ್ಕೆ ಮೆರುಗು

ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ: ಮತದಾರರ ನೋಂದಣಾಧಿಕಾರಿ (ERO) 

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ