ವಿಜಯ ದರ್ಪಣ ನ್ಯೂಸ್…..
ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಮುದಾಯ ಭವನಗಳ ಮುಂದುವರಿದ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ್
ತಾಂಡವಪುರ ಜುಲೈ 6ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶ್ರೀ ಬಸವ ಭವನ, ಶ್ರೀ ಈಡಿಗ ಸಮುದಾಯ ಭವನ, ಶ್ರೀ ಮಡಿವಾಳ ಸಮುದಾಯ ಭವನ, ಶ್ರೀ ಒಕ್ಕಲಿಗ ಸಮುದಾಯ ಭವನ, ಸವಿತಾ ಸಮುದಾಯ ಭವನ, ಶ್ರೀ ಕುಂಬಾರ ಸಮುದಾಯ ಭವನ, ಬಾಬು ಜಗಜೀವನ್ ರಾಮ್ ಸಮುದಾಯ ಭವನ ಹಾಗೂ ಭೋವಿ ಸಮುದಾಯ ಭವನಗಳ ಮುಂದುವರಿದ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರು ಪರಿಶೀಲಿಸಿದರು











