ವಿಜಯ ದರ್ಪಣ ನ್ಯೂಸ್…..
ಚಾಮುಂಡಿ ಬೆಟ್ಟದಲ್ಲಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ
ತಾಂಡವಪುರ ಜುಲೈ 15 ಇತಿಹಾಸ ಪ್ರಸಿದ್ದಿಯುಳ್ಳ ಹೆಸರಾಂತ ತಾಯಿ ಚಾಮುಂಡೇಶ್ವರಿ ದೇವಿಯ ಚಾಮುಂಡಿ ಬೆಟ್ಟದಲ್ಲಿ ನಾಳಿದ್ದು 17ರಿಂದ ಆಶಾಡ ಮಾಸ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಒದಗಿಸುವ ಸಿದ್ಧತಾ ಕಾರ್ಯಕ್ರಮಗಳನ್ನು ನಗರಾಭಿವೃದ್ಧಿ ಸಚವ ಡಾ ಯತೀಂದ್ರ ಸಿದ್ದರಾಮಯ್ಯನವರು ಇಂದು ಸಿದ್ಧತಾ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಿದರು.










