--Ads--

ಇಲ್ಲಿಗರು ಕಂಡ ದೇವರು! ಪುಸ್ತಕ ಬಿಡುಗಡೆ

On: August 11, 2026 4:41 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಇಲ್ಲಿಗರು ಕಂಡ ದೇವರು! ಪುಸ್ತಕ ಬಿಡುಗಡೆ

ರಾಮನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಂಘ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ, ಬೆಂಗಳೂರಿನ ಪ್ರಗತಿ ಗ್ರಾಫಿಕ್ಸ್ ಪ್ರಕಟಿತ ಡಾ. ಎಂ. ಬೈರೇಗೌಡರ ಇಲ್ಲಿಗರು ಕಂಡ ದೇವರು! ಜಾನಪದ ಸಂಶೋಧನ ಲೇಖನಗಳ ಸಂಕಲನವು ಕಾಲೇಜು ಸಭಾಂಗಣದಲ್ಲಿ 12ನೇ ಏಪ್ರಿಲ್ 2026 ಬೆಳಗ್ಗೆ ಹತ್ತುವರೆ ಗಂಟೆಗೆ ಬಿಡುಗಡೆಯಾಗಲಿದೆ.

ವಿಶ್ರಾಂತ ಪ್ರಾಂಶುಪಾಲರು ಹಾಗೂ ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡ ಕೃತಿ ಬಿಡುಗಡೆ ಮಾಡುವರು. ಪತ್ರಕರ್ತ ಓದೇಶ ಸಕಲೇಶಪುರ ಕೃತಿ ಪರಿಚಯ ಮಾಡಿಕೊಡುವರು. ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸಾವಿತ್ರಮ್ಮ ಎ.ಎಸ್. ಅಧ್ಯಕ್ಷತೆವಹಿಸುವರು.

ಬೆಂಗಳೂರಿನ ರಂಗಕರ್ಮಿ ಕುರಿಬಾಂಡ್ ಸಾಗರ್, ನ್ಯಾಯವಾದಿ ನಂಜಪ್ಪ ಕಾಳೇಗೌಡ ಅತಿಥಿಗಳಾಗಿ ಪಾಲ್ಗೊಳ್ಳುವರು. ಲೇಖಕ, ಜಾನಪದ ವಿದ್ವಾಂಸ ಡಾ.ಎಂ. ಬೈರೇಗೌಡ, ಐಕ್ಯೂಎಸಿ ಸಂಚಾಲಕಿ ಡಾ. ದೀಪಾ ಹೆಬ್ಬಾರ್ ಉಪಸ್ಥಿತರಿರುವರು. ಹಾಗೇ ಗಾಯಕರಾದ ಕೆಂಗಲ್ ವಿನಯಕುಮಾರ್, ಎಚ್.ವಿ. ಮೂರ್ತಿ ಗೀತಗಾಯನ ಕಾರ್ಯಕ್ರಮ ನಡೆಸಿಕೊಡುವರು. ದೂರದರ್ಶನಕ್ಕೆ ನಿರ್ಮಿಸಿರುವ `ಇರುಳಿಗರು ಸಾಕ್ಷö್ಯಚಿತ್ರ’ ಪ್ರದರ್ಶನ ಕೂಡ ಇರುತ್ತದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಟಿ. ದಿನೇಶ್ ಬಿಳಗುಂಬ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪೋಷಕರು ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರಿಗೆ ಪಾರಂಪರಿಕ ಶಿಕ್ಷಣದ ಜೊತೆಗೆ ಅನೌಪಚಾರಿಕ ಶಿಕ್ಷಣವನ್ನೂ ಪ್ರೋತ್ಸಾಹಿಸಬೇಕು: ವಿದ್ವಾಂಸ ಡಾ. ಎಂ. ಬೈರೇಗೌಡ 

ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯೊಂದಿಗೆ ಕ್ರೀಡೆ ಸ್ಪರ್ಧೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು

ಮಾಧ್ಯಮಗಳಿಲ್ಲದ ಕಾಲದಲ್ಲಿ… ಮೌಖಿಕ ಜನಪದ ಪರಂಪರೆಯನ್ನು ಉಳಿಸಿ ಬೆಳೆಸಿದಂತಹ ಕೀರ್ತಿ ನಮ್ಮ ಗ್ರಾಮೀಣ ಜನರಿಗೆ ಸಲ್ಲುತ್ತದೆ: ಜನಪದ ವಿದ್ವಾಂಸ ಮೈಸೂರು ಗುರುರಾಜ್ 

ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ನಗರಸಭಾಧ್ಯಕ್ಷ ಕೆ.ಶೇಷಾದ್ರಿ

ನರಕವೆಂಬ ಮಾಯಾಲೋಕದಲ್ಲಿ ಬಿದ್ದು ಸ್ವರ್ಗದಲ್ಲಿದ್ದೇವೆಂದು ನಂಬಿ ಬದುಕುತ್ತಿದ್ದೇವೆ : ಗೊಲ್ಲಹಳ್ಳಿ ಶಿವಪ್ರಸಾದ್

ತಾಳೆಗರಿಯ ವಚನ ಸಾಹಿತ್ಯವನ್ನು ಜಗತ್ತಿಗೆ ಪಸರಿಸಿದ ಕೀರ್ತಿ ವಚನ ಸಾಹಿತ್ಯ ಪಿತಾಮಹ ಡಾ. ಫ. ಗು.ಹಳಕಟ್ಟಿ ರವರಿಗೆ ಸಲ್ಲುತ್ತದೆ