--Ads--

ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ

On: August 20, 2026 3:45 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ

ತಾಂಡವಪುರ ಆಗಸ್ಟ್ 19 ಮೈಸೂರು ಜಿಲ್ಲೆ, ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ 28 ದಿನಗಳ 26 ಹುಂಡಿ ಎಣಿಕೆ ಕಾರ್ಯದಲ್ಲಿ 99 ಲಕ್ಷ 4,500 ಸಂಗ್ರಹವಾಗಿದೆ . ಜೊತೆಗೆ ಚಿನ್ನ10 ಗ್ರಾಂ 900 ಮಿಲಿ
ಬೆಳ್ಳಿ 950 ಗ್ರಾಂ ಸೇರಿದಂತೆ ವಿದೇಶಿ ಕರೆನ್ಸಿಗಳು ದೊರೆತಿವೆ

ಎಣಿಕೆ ಕಾರ್ಯದಲ್ಲಿ ಶ್ರೀಕಂಠೇಶ್ವರ ದೇವಾಲಯದ ಕಾರ್ಯನಿರ್ವಾಧಕಾರಿ ಕೃಷ್ಣ ದೇವಾಲಯದ ವ್ಯವಸ್ಥಾಪನ ಸಮಿತಿಯ ಸಮಿತಿ ಅಧ್ಯಕ್ಷ ಚಿನ್ನದ ಗುಡಿ ಹುಂಡಿ ಬಸವಗೌಡ ಧರ್ಮದರ್ಶಿಗಳಾದ ಹೆಚ್ಚಿಗೆ ಕೃಷ್ಣ ಚಾಮುಂಡೇಶ್ವರಿ ಗೋಪಾಲಕೃಷ್ಣ ಶ್ರೀಧರ್ ಮತ್ತು ಬ್ಯಾಂಕಿನ ಅಧಿಕಾರಿಗಳು ಹಾಗೂ ದೇವಾಲಯದ ಸಿಬ್ಬಂದಿಗಳು ಓಂ ಗಾರ್ಡಗಳು ಸೆಕ್ಯೂರಿಟಿ ಗಾರ್ಡುಗಳು ಈ ಕಾರ್ಯದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

ಶ್ರೀ ಮಹರ್ಷಿ ವಾಲ್ಮೀಕಿ  ಚಾರಿಟೇಬಲ್ ಟ್ರಸ್ಟ್ ಸಮುದಾಯದ ಯುವಜನರ ಸಬಲೀಕರಣಕ್ಕೆ ಹೆಚ್ಚು ಶ್ರಮವಹಿಸಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾಗಿ 

ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ 

ಬಂಚಳ್ಳಿ ಹುಂಡಿ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ