--Ads--

ವಿಕಾಸ ಸೌಧದಲ್ಲಿ  ನಡೆದ ಕೆ ಆರ್ ಎಸ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ 

On: August 20, 2026 4:21 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ವಿಕಾಸ ಸೌಧದಲ್ಲಿ  ನಡೆದ ಕೆ ಆರ್ ಎಸ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ 

ತಾಂಡವಪುರ ಆಗಸ್ಟ್ 19 ಬೆಂಗಳೂರಿನವಿಕಾಸಸೌಧದಲ್ಲಿ ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿಯ 2026-27ನೇ ಸಾಲಿನ ಮೊದಲ ಸಭೆ ನಡೆಯಿತು

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರ ಅಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯನವರು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಶಾಸಕರಾದ ರವಿ ಗಣಿಗ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಮೈಸೂರು ಜಿಲ್ಲೆಯ ಮಂಡ್ಯ ಜಿಲ್ಲೆಯ ಶಾಸಕರುಗಳು ಹಾಗೂ ಹಿರಿಯ ಅಧಿಕಾರಿಗಳು ಸವಿಯಲ್ಲಿ ಭಾಗಿಯಾಗಿದ್ದು ಸಭೆಯಲ್ಲಿ ನೀರಾವರಿ ಯೋಜನೆಗಳು ಕುರಿತು ಹಾಗೂ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಕುರಿತು ಹಾಗೂ ರೈತರಿಗೆ ಯಾವುದೇ ತೊಂದರೆ ಆಗದಂತೆ ಅವರಿಗೆ ಸಮರ್ಪಕವಾಗಿ ನೀರು ಒದಗಿಸಲು ಸಭೆಯಲ್ಲಿ ಸಚಿವರುಗಳು ಶಾಸಕರುಗಳು ಸುದೀರ್ಘವಾಗಿ ಚರ್ಚೆ ನಡೆಸಿದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಅಪೋಲೋ ಹಾಸ್ಪಿಟಲ್ಸ್‌ ನಿಂದ ‘ಆಲ್ವೇಸ್ ಓಪನ್. ಆಲ್ವೇಸ್ ಹಿಯರ್’ ಭಾರತದಿಂದ ಜಾಗತಿಕ ಆರೋಗ್ಯಸೇವೆಯಲ್ಲಿ ಪ್ರಥಮ ಉಪಕ್ರಮ ಅಪೋಲೋ ಹಾಸ್ಪಿಟಲ್ಸ್‌ ಗಳಾದ್ಯಂತ ಭಾನುವಾರದಂದೂ ವೈದ್ಯಕೀಯ ಸಮಾಲೋಚನೆಗಳು, ರೋಗನಿರ್ಣಯ ಪರೀಕ್ಷೆಗಳು, ರೋಗತಡೆಯ ಆರೋಗ್ಯ ತಪಾಸಣೆಗಳು ಮತ್ತು ನಿಗದಿತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವ ತನ್ನ ಮೊದಲ ಉಪಕ್ರಮ ಪ್ರಾರಂಭಿಸಿದೆ

ನಂಜನಗೂಡು ವಿಧಾನಸಭಾ ಕ್ಷೇತ್ರದ  ಹುರ ಗ್ರಾಮದಲ್ಲಿ ಪೋಲಿಸ್ ಔಟ್ ಪೋಸ್ಟ್ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ

ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿ ವಿಜೃಂಭಣೆಯ ನಾಗರ ಪಂಚಮಿಯ ಆಚರಣೆ

ವಿಪ್ರೋ ಕನ್ಸ್ಯೂಮರ್ ಕೇರ್ ಡರ್ಮಟಚ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಡಿಜಿಟಲ್ ಬ್ರಾಂಡ್ ಪ್ರವೇಶವನ್ನು ಆರಂಭಿಸಿದೆ

ಶ್ರೀ ಅಮ್ಮನಾಗಮ್ಮ ದೇವಾಲಯದಲ್ಲಿ ನಾಗರಪಂಚಮಿ ಹಬ್ಬ, ಭಕ್ತಾಧಿಗಳಿಂದ ಹಾಲಿನ ಅಭಿಷೇಕ

ಸ್ಯಾಮ್‌ಸಂಗ್ ಭಾರತದ ಟಾಪ್ 40 ಯುವ ಆವಿಷ್ಕಾರಕರನ್ನು ಘೋಷಿಸಿದೆ