--Ads--

ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ

On: June 26, 2024 5:46 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ …

ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಗೆ ಆವತಿಯಿಂದ ಜ್ಯೋತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 26:- ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಜೂನ್ 27 ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಇದರ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ ಚನ್ನಕೇಶವ ದೇವಾಲಯದಿಂದ ಬೆಳಿಗ್ಗೆ 07:30 ಗಂಟೆಗೆ ಕೆಂಪೇಗೌಡ ಜ್ಯೋತಿಯು ಹೊರಡಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದ ಚನ್ನಕೇಶವ ದೇವಾಲಯ ದಿಂದ ಹೊರಡುವ ಜ್ಯೋತಿ ಕಾರ್ಯಕ್ರಮ ಸ್ಥಳದಲ್ಲಿ ಹಾಗೂ ರಾಜ್ಯಮಟ್ಟದ ಕಾರ್ಯಕ್ರಮ ನಡೆಯುವ ಸ್ಥಳವಾದ ಕಂಠೀರವ ಸ್ಟೇಡಿಯಂನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬ ಆಚರಣೆ

ಶಾಸಕ ಬಿ ಎನ್ ರವಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆ : ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ…

ಸಿನಿಮಾ ರಂಗಕ್ಕೆ ಡಾ. ರಾಜ್ ಕುಮಾರ್ ಅವರ ಕೊಡುಗೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಚನ್ನಹಳ್ಳಿ ಗ್ರಾಮದಲ್ಲಿ ಸಂಭ್ರಮದ ಶ್ರೀರಾಮ ಸಪ್ತಾಹ: ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗಿ

ಕವಿ, ಉಪನ್ಯಾಸಕ, ಸಾಂಸ್ಕೃತಿಕ ಪರಿಚಾರಕ ಡಾ.ಸಿಸಿರಾ

ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯವೆಂಬುದನ್ನು ತೋರಿಸಿಕೊಟ್ಟ ವ್ಯಕ್ತಿ ಶಾಂತವೇರಿ ಗೋಪಾಲಗೌಡರು : ಬಸವರಾಜು ಪಾದಯಾತ್ರಿ