--Ads--

ತ್ರಿವಿಧ ದಾಸೋಹಿ ಶ್ರೀಶಿವಕುಮಾರಸ್ವಾಮಿಗಳ 119ನೇ ಜಯಂತಿ ಆಚರಣೆ 

On: April 2, 2026 12:53 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ತ್ರಿವಿಧ ದಾಸೋಹಿ ಶ್ರೀಶಿವಕುಮಾರಸ್ವಾಮಿಗಳ 119ನೇ ಜಯಂತಿ ಆಚರಣೆ 

ಶಿಡ್ಲಘಟ್ಟ : ನಗರದ ಶ್ರೀಶಿವಕುಮಾರಸ್ವಾಮಿ ವೃತ್ತದಲ್ಲಿನ ಶ್ರೀನಗರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶ್ರೀಶಿವಕುಮಾರಸ್ವಾಮಿಗಳ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿದರು.

ತ್ರಿವಿಧ ದಾಸೋಹಿ ಶ್ರೀಶಿವಕುಮಾರಸ್ವಾಮಿಗಳ 119ನೇ ಜಯಂತಿಯನ್ನು ನಗರದ ಶ್ರೀಶಿವಕುಮಾಸ್ವಾಮಿ ವೃತ್ತ(ಹೂವಿನ ವೃತ್ತ)ದಲ್ಲಿ ಆಚರಿಸಲಾಯಿತು.
ನಡೆದಾಡುವ ದೇವರು ಶ್ರೀಶಿವಕುಮಾರ ಸ್ವಾಮಿಗಳ
ಅವರ ಸೇವೆಯಷ್ಟೆ ಅವರ ಶಿಸ್ತು, ಶ್ರದ್ದೆ, ಸಮಯ ಪ್ರಜ್ಞೆ ಮತ್ತು ಆಧ್ಯಾತ್ಮಿಕತೆಯು ನಮ್ಮೆಲ್ಲರಿಗೂ ಇಂದಿಗೂ ಮುಂದೆಯೂ ಮಾದರಿಯೂ ಪ್ರೇರಣೆಯೂ ಆಗಿರುತ್ತದೆ
ಎಂದು ನಗರ್ತ ಮಂಡಳಿಯ ಅಧ್ಯಕ್ಷ ಕೆ.ಆರ್.ಶಿವಶಂಕ‌ ರ್ ಹೇಳಿದರು.

ಶಿಕ್ಷಣ, ಅನ್ನ ದಾಸೋಹ ಹಾಗೂ ಸಮಾಜ ಸೇವೆಯ ಮೂಲಕ ಎಲ್ಲರ ಮನೆ ಮಾತಾಗಿದ್ದು ಅಸಂಖ್ಯಾತ ಮಕ್ಕಳ ಬದುಕಿಗೆ ದಾರಿ ದೀಪವಾಗಿದ್ದಾರೆ ಎಂದರು.
ಅಕ್ಕಮಹಾದೇವಿಯವರ ಭಕ್ತಿ ಹಾಗೂ ತತ್ವಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಅವರ ಆದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಬೇಕು ಎಂದು ನುಡಿದರು.

ನಗರ್ತ ಯುವಕ ಮಂಡಳಿ ಹಾಗೂ ಮಹಿಳಾ ಮಂಡಳಿ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಶ್ರೀಗಳ ಭಕ್ತರು ಹೆಚ್ಚಿನ ಸಂಖೆಯಯಲ್ಲಿ ಭಾಗವಹಿಸಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿ , ಸಾಮೂಹಿಕವಾಗಿ ಅನ್ನ ಸಂತರ್ಪಣೆ ನಡೆಸಿಕೊಟ್ಟರು.

WhatsApp

Join Now

Telegram

Join Now

Instagram

Join Now