--Ads--

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತ ಆಚರಣೆ

On: April 14, 2026 11:04 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಆಚರಣೆ 

ತಾಂಡಮಪುರ ಏಪ್ರಿಲ್ 14 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಮಹೋತ್ಸವವನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಕಾರ್ಯದರ್ಶಿ ಕೆ ಕೆ ಮರಯ್ಯ ರವರು ಹಾಗೂ ಪಂಚಾಯತಿಯ ಸಿಬ್ಬಂದಿ ವರ್ಗದವರು ಪೌರಕಾರ್ಮಿಕರು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಇದೆ ವೇಳೆ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಹಾಗೂ ಪಂಚಾಯತಿಯ ಸಿಬ್ಬಂದಿ ವರ್ಗದವರು ಪೌರಕಾರ್ಮಿಕರು ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now