--Ads--

ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ  ಸಮುದಾಯ ಭವನಗಳ ಮುಂದುವರಿದ ನಿರ್ಮಾಣ ಕಾಮಗಾರಿಗಳನ್ನು  ಪರಿಶೀಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

On: July 6, 2026 1:13 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ  ಸಮುದಾಯ ಭವನಗಳ ಮುಂದುವರಿದ ನಿರ್ಮಾಣ ಕಾಮಗಾರಿಗಳನ್ನು  ಪರಿಶೀಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ತಾಂಡವಪುರ ಜುಲೈ 6ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶ್ರೀ ಬಸವ ಭವನ, ಶ್ರೀ ಈಡಿಗ ಸಮುದಾಯ ಭವನ, ಶ್ರೀ ಮಡಿವಾಳ ಸಮುದಾಯ ಭವನ, ಶ್ರೀ ಒಕ್ಕಲಿಗ ಸಮುದಾಯ ಭವನ, ಸವಿತಾ ಸಮುದಾಯ ಭವನ, ಶ್ರೀ ಕುಂಬಾರ ಸಮುದಾಯ ಭವನ, ಬಾಬು ಜಗಜೀವನ್ ರಾಮ್ ಸಮುದಾಯ ಭವನ ಹಾಗೂ ಭೋವಿ ಸಮುದಾಯ ಭವನಗಳ ಮುಂದುವರಿದ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರು ಪರಿಶೀಲಿಸಿದರು

ಇಂದು ಶಾಸಕರು ಸಮುದಾಯ ಭವನಗಳ ಪ್ರಗತಿ ಮತ್ತು ಸ್ಥಿತಿಗತಿಗಳ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಕಾಮಗಾರಿಗಳು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ದರ್ಶನ್ ಧ್ರುವನಾರಾಯಣ್  ಸೂಚನೆ ನೀಡಿದರು
ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆಯಾಗಿದ್ದು, ಈ ದಿಸೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷ ಕುರಹಟ್ಟಿ ಮಹೇಶ್, ನಂಜನಗೂಡು ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್ , ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ನಾಗೇಶ್ ರಾಜ್ ನರಸಿಂಹ ಸ್ವಾಮಿ , ಶಿವಪ್ಪ ದೇವರು , ಕಡಜಟ್ಟಿ ಮಹೇಶ್ , ಶಿವನಾಗಪ್ಪ , ಗಣೇಶ್ , ಕೃಷ್ಣಪ್ಪ , ಮಂಜುನಾಥ್ , ಅಭಿನಂದನ್ ಚಂದನ್ , ಸತೀಶ್ ಗೌಡ ಶಿವಣ್ಣ ಮರೀಶೆಟ್ಟಿ ಪ್ರಕಾಶ್ ಗಿರೀಶ್ , ಪ್ರಸನ್ನ , ದೇವರಾಜ್ , ಕುಮಾರ್ , ಪುಟ್ಟಸ್ವಾಮಿ , ಅರೂರಪ್ಪ , ಶ್ರೀನಿವಾಸ್ ಪಾಪಣ್ಣ , ಬಾಲಾಜಿ , ಕಗ್ಗಲೀಹುಂಡಿ ಮಹದೇವು ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಇತ್ತೀಚೆಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿ 5 ಲಕ್ಷ ರೂ. ಪರಿಹಾರ ನೀಡಿದ ಕುಮಾರಸ್ವಾಮಿ

ಶ್ರೀಕಂಟೇಶ್ವರ ದೇವಾಲಯದ ವ್ಯವಸ್ಥಾಪಕ ಸಮಿತಿ ನೂತನ ಅಧ್ಯಕ್ಷ ಬಸವೇಗೌಡರನ್ನು ಸನ್ಮಾನಿಸಿದ  ಬಿಎಂ ರಾಮು

ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ : ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ 

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯ ವಿತರಣೆ 

ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಲೋಕಾರ್ಪಣೆ

ಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ : ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ