ವಿಜಯ ದರ್ಪಣ ನ್ಯೂಸ್….
ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ಅವರನ್ನು ಭೇಟಿ ಮಾಡಿದ ಸಚಿವ ಡಾ.ಯತೀಂದ್ರಸಿದ್ದರಾಮಯ್ಯ
ತಾಂಡವಪುರ ಜುಲೈ 6ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಭೇಟಿಮಾಡಿ ಮಾತುಕತೆ ನಡೆಸಿದರು
ಇಂದು ಎಚ್ ಎಮ್ ರೇವಣ್ಣ ರವರ ನಿವಾಸಕ್ಕೆ ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಚಾಮರಾಜನಗರ ಜಿಲ್ಲೆ ಉಸ್ತುವಾರಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯನವರು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿ ಅಭಿನಯಿಸಿದರು
ಬಳಿಕ ಇಬ್ಬರು ನಾಯಕರು ಸುಮಾರು ಹೊತ್ತು ಕಾಲ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತುಕತೆ ನಡೆಸಿದರು
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ರವಿ ಭೋಸರಾಜ್ ಅವರು ಹಾಗೂ ಮುಂತಾದವರು ಹಾಜರಿದ್ದರು .











