--Ads--

ಬಸವೇಶ್ವರರು ಮತ್ತು ಶ್ರೀ ಗುರುಮಲ್ಲೇಶ್ವರರ ಮೂರ್ತಿಗಳ ಅದ್ದೂರಿ ಮೆರವಣಿಗೆ

On: July 9, 2026 3:14 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಬಸವೇಶ್ವರರು ಮತ್ತು ಶ್ರೀ ಗುರುಮಲ್ಲೇಶ್ವರರ ಮೂರ್ತಿಗಳ ಅದ್ದೂರಿ ಮೆರವಣಿಗೆ

ತಾಂಡವಪುರ ಜುಲೈ 9 : ಬಸವೇಶ್ವರರು ಮತ್ತು ಶ್ರೀ ಗುರುಮಲ್ಲೇಶ್ವರರ ಮೂರ್ತಿಗಳ ಅದ್ದೂರಿ ಹಾಗೂ ಬಹಳ ವಿಜ್ರಮದಿಂದ ವೀರಗಾಸೆ ಕುಣಿತದ ಜೊತೆಗೆ ಮೆರವಣಿಗೆ ನಡೆಸಲಾಯಿತು

ಶ್ರೀ ಕುದೇರು ಮಠ,4ನೇ ಕ್ರಾಸ್ ಬಸವೇಶ್ವರ ರಸ್ತೆ,ಮೈಸೂರು ನಗರ ಇವರ ವತಿಯಿಂದ ಶ್ರೀಮನ್ನಿರಂಜನ ಮಹಾತ್ಮ ಶ್ರೀ ಗುರುಮಲ್ಲೇಶ್ವರ ಮಹಾಪ್ರಭುಗಳವರ 127ನೇ ಪ್ರಮಥರ ಗಣಾರಾಧನೆ ಮತ್ತು ಲಿಂಗೈಕ್ಯ ಶ್ರೀ ಗುರುಲಿಂಗ ಸ್ವಾಮಿಗಳವರ 35ನೇ ವಾರ್ಷಿಕ ಗಣರಾಧಾನ ಮಹೋತ್ಸವದ ಪ್ರಯುಕ್ತ ಜರುಗಿದ ಶ್ರೀ ಬಸವೇಶ್ವರರ ಮೂರ್ತಿ ಹಾಗೂ ಶ್ರೀ ಮಹಾತ್ಮ ಶ್ರೀ ಗುರು ಮಲ್ಲೇಶ್ವರರ ಮೂರ್ತಿಯ ಮೆರವಣಿಗೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ಎಂ.ಕೆ ಸೋಮಶೇಖರ್ ಅವರು ಭಾಗವಹಿಸಿ ಪುಷ್ಪಾರ್ಚನೆ ನೆರವೇರಿಸಿದರು.

ಸಾಲೂರು ಬೃಹನ್ಮಠ ಮಲೈಮಹದೇಶ್ವರ ಬೆಟ್ಟದ ಡಾ.ಶಾಂತ ಮಲ್ಲಿಕಾರ್ಜುನ ಸ್ವಾಮಿಗಳವರು ಮತ್ತು ಶ್ರೀ ಗುರು ಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ದೇವನೂರು ಶ್ರೀ ಮಹಾಂತಸ್ವಾಮಿಗಳು ಉದ್ಘಾಟನೆ ನೆರವೇರಿಸಿದರು.

ಕುದೇರು ಮಠದ ಶ್ರೀ ಗುರುಶಾಂತ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಿದ್ದರು.ಮುಖಂಡರಾದ ಶ್ರೀ ಅಂಬಳೆ ಶಿವಣ್ಣ,ಆಟೋ ಮಹೇಶ್ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ  ಸಚಿವ ಡಾ ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಪರಿಶೀಲನೆ

ಮತದಾನದಿಂದ ಯಾರು ಕೂಡ  ವಂಚಿತ ಆಗಬಾರದು  ಎಸ್‌ಐಆರ್‌ಗೆ ಅಗತ್ಯ ಮಾಹಿತಿ ನೀಡಿ :ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸೂಚನೆ

ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ  ಸಮುದಾಯ ಭವನಗಳ ಮುಂದುವರಿದ ನಿರ್ಮಾಣ ಕಾಮಗಾರಿಗಳನ್ನು  ಪರಿಶೀಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಇತ್ತೀಚೆಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿ 5 ಲಕ್ಷ ರೂ. ಪರಿಹಾರ ನೀಡಿದ ಕುಮಾರಸ್ವಾಮಿ

ಶ್ರೀಕಂಟೇಶ್ವರ ದೇವಾಲಯದ ವ್ಯವಸ್ಥಾಪಕ ಸಮಿತಿ ನೂತನ ಅಧ್ಯಕ್ಷ ಬಸವೇಗೌಡರನ್ನು ಸನ್ಮಾನಿಸಿದ  ಬಿಎಂ ರಾಮು

ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ : ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ