--Ads--

ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಗೀರಥ ಪೀಠದ ಶ್ರೀಗಳು

On: July 10, 2026 4:27 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಗೀರಥ ಪೀಠದ ಶ್ರೀಗಳು

ತಾಂಡವಪುರ ಜುಲೈ 9 ಶ್ರೀ ಭಗೀರಥ ಪೀಠದ ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಇಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಉಪ್ಪಾರ ಸಮಾಜದ ಅಭಿವೃದ್ಧಿ, ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಬಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.

ಶ್ರೀಗಳ ಆಶೀರ್ವಾದ ಪಡೆದ ಸಚಿವರು ಕೆಲವು ಸಮಯ ಸಮಾಜದ ಸಮುದಾಯಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಮಾಜದ ಸಮುದಾಯದ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳು ಹಾಗೂ ಜನಪರ ಯೋಜನೆಗಳ ಕುರಿತು ಮಹಾಸ್ವಾಮಿಗಳು ಸಚಿವರೊಂದಿಗೆ ಅಭಿಪ್ರಾಯ ವಿನಿಮಯ ನಡೆಸಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕ ಜೀವನದಲ್ಲಿ ಯುವಜನರ ಜವಾಬ್ದಾರಿಗಳು ಕುರಿತು ಸಂವಾದ ನಡೆಸಿದ ದರ್ಶನ್ ಧ್ರುವನಾರಾಯಣ್

ಬಸವೇಶ್ವರರು ಮತ್ತು ಶ್ರೀ ಗುರುಮಲ್ಲೇಶ್ವರರ ಮೂರ್ತಿಗಳ ಅದ್ದೂರಿ ಮೆರವಣಿಗೆ

ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ  ಸಚಿವ ಡಾ ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಪರಿಶೀಲನೆ

ಮತದಾನದಿಂದ ಯಾರು ಕೂಡ  ವಂಚಿತ ಆಗಬಾರದು  ಎಸ್‌ಐಆರ್‌ಗೆ ಅಗತ್ಯ ಮಾಹಿತಿ ನೀಡಿ :ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸೂಚನೆ

ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ  ಸಮುದಾಯ ಭವನಗಳ ಮುಂದುವರಿದ ನಿರ್ಮಾಣ ಕಾಮಗಾರಿಗಳನ್ನು  ಪರಿಶೀಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಇತ್ತೀಚೆಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿ 5 ಲಕ್ಷ ರೂ. ಪರಿಹಾರ ನೀಡಿದ ಕುಮಾರಸ್ವಾಮಿ