--Ads--

ರಾಹುಲ್ ಗಾಂಧಿ ಅವರನ್ನು ಭೇಟಿಯಾದ  ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ 

On: July 16, 2026 5:51 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ರಾಹುಲ್ ಗಾಂಧಿ ಅವರನ್ನು ಭೇಟಿಯಾದ  ಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ 

ದೆಹಲಿ ಜುಲೈ 16 : ಲೋಕಸಭೆಯ ವಿರೋಧ ಪಕ್ಷದ ನಾಯಕ  ರಾಹುಲ್ ಗಾಂಧಿಯವರ ದೆಹಲಿ ನಿವಾಸದಲ್ಲಿ ಇಂದು ರಾಜ್ಯದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮಾಜಿ  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಪಕ್ಷದ ಮುಖಂಡರುಗಳು ರಾಹುಲ್ ಗಾಂಧಿ ರವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ..
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now