--Ads--

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

On: August 20, 2026 3:56 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ತಾಂಡವಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸದ್ಭಾವನ ದಿನ ಆಚರಣೆ

ತಾಂಡವಪುರ ಆಗಸ್ಟ್ 20 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣಾ ವಿಧಾನಸಭಾ ಕ್ಷೇತ್ರ ತಾಂಡವಪುರ ಗ್ರಾಮದ ಗ್ರಾಮ ಪಂಚಾಯಿತಿ ವತಿಯಿಂದ ಇಂದು ಗ್ರಾಮದಲ್ಲಿ ಸದ್ಭಾವನ ದಿನ ಆಚರಿಸಲಾಯಿತು

ಸದ್ಭಾವನ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಸದ್ಭಾವನ ದಿನದ ವಿಧಿ ವಿಧಾನಗಳನ್ನು ಪ್ರತಿಜ್ಞ ವಿಧಿ ಬೋಧನೆ ಮಾಡಿದರು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಹಾಗೂ ಗ್ರಾಮದ ಯುವ ಮುಖಂಡ ಮಹೇಶ್ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದ ನಂಜಪ್ಪ ಶ್ರೀಕಂಠ ಹಾಗೂ ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದು ಬೋಧನೆ ಪ್ರತಿಜ್ಞೆ ವಿಧಿಯನ್ನು ಸ್ವೀಕರಿಸಿದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ದಕ್ಷಿಣ ಕಾಶಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ 99 ಲಕ್ಷ ಸಂಗ್ರಹ

ಶ್ರೀ ಮಹರ್ಷಿ ವಾಲ್ಮೀಕಿ  ಚಾರಿಟೇಬಲ್ ಟ್ರಸ್ಟ್ ಸಮುದಾಯದ ಯುವಜನರ ಸಬಲೀಕರಣಕ್ಕೆ ಹೆಚ್ಚು ಶ್ರಮವಹಿಸಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾಗಿ 

ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ 

ಬಂಚಳ್ಳಿ ಹುಂಡಿ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ