--Ads--

ಮೈಸೂರಿಗೆ ಆಗಮಿಸಿದ ಸಚಿವ ಟಿ. ರಘುಮೂರ್ತಿ ರವರಿಗೆ ಕಾಂಗ್ರೆಸ್ ಮುಖಂಡರಿಂರ ಅದ್ದೂರಿ ಸ್ವಾಗತ 

On: August 24, 2026 4:52 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮೈಸೂರಿಗೆ ಆಗಮಿಸಿದ ಸಚಿವ ಟಿ. ರಘುಮೂರ್ತಿ ಅವರಿಗೆ ಕಾಂಗ್ರೆಸ್ ಮುಖಂಡರಿಂರ ಅದ್ದೂರಿ ಸ್ವಾಗತ 

ತಾಂಡವಪುರ ಅಕ್ಟೋಬರ್ 24 ನೂತನ ಸಚಿವರಾಗಿ ಪ್ರಥಮ ಬಾರಿಗೆ ಮೈಸೂರಿಗೇ ಆಗಮಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಟಿ. ರಘುಮೂರ್ತಿ ರವರನ್ನು ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು.
ಕೆಪಿಸಿಸಿ ಕಾರ್ಯದರ್ಶಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜ್ ರವರ ನೇತೃತ್ವದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದ್ಯಸರಾದ ವರುಣ ಕ್ಷೇತ್ರದ ಹೊಸಕೋಟೆ ಬಸವರಾಜ್ ಕಾಂಗ್ರೆಸ್ ಮುಖಂಡರಾದ ರಮೇಶ್ ಹಾಗೂ ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now