--Ads--

ಮೈಸೂರಿನ ಪೌರಕಾರ್ಮಿಕ ಬೇಡಿಕೆಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದೆ. ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

On: September 13, 2026 4:45 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮೈಸೂರಿನ ಪೌರಕಾರ್ಮಿಕ ಬೇಡಿಕೆಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದೆ. ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

ತಾಂಡವಪುರ ಸೆಪ್ಟೆಂಬರ್ 12ಮೈಸೂರಿನ ಪೌರಕಾರ್ಮಿಕ ಸಮುದಾಯ ಭವನದಲ್ಲಿ ಪೌರಕಾರ್ಮಿಕರ ಬೇಡಿಕೆಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಆಲಿಸಿದ ಹಿರಿಯ ಪತ್ರಕರ್ತರು . ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್ ರವರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು

ಪೌರಕಾರ್ಮಿಕ ಬಂಧುಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಜ್ಞಾನಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಲೋನಿಯಲ್ಲಿ ಎರಡು ಗ್ರಂಥಾಲಯವನ್ನು ನನ್ನ ಅನುದಾನದಲ್ಲಿ ನಿರ್ಮಿಸಿಕೊಡಲಾಗುವುದು.
ಶ್ರಮಿಕ ಜೀವಿಗಳಾದ ಪೌರಕಾರ್ಮಿಕರ ಸಮಸ್ಯೆಗಳು ನನಗೆ ಅರಿವಿದೆ. ನಿಮ್ಮೆಲ್ಲರ ಬೇಡಿಕೆಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವರಿಕೆ ಮಾಡುತ್ತೇನೆ.

ನಗರದಲ್ಲಿ ಎರಡು ಸುಸಜ್ಜಿತ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸಲು ಸರ್ಕಾರದ ಗಮನಕ್ಕೆ ತರಲಾಗುವುದು. ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಬಳಿಸಿಕೊಳ್ಳಬೇಕು. ಎಲ್ಲಾ ಬಗೆಯ ಕಲ್ಯಾಣ ಕಾರ್ಯಕ್ರಮಗಳ ಉಪಯೋಗ ಪಡೆದು ಎರಡನೇ ತಲೆಮಾರಿಗೆ ಉನ್ನತ ಉದ್ಯೋಗದಲ್ಲಿರಬೇಕು ಎಂದು ಕಿವಿಮಾತು ಹೇಳಿದರು

ಹಬ್ಬಹರಿದಿನಗಳಲ್ಲಿ ಸಾಲ‌ ಮಾಡಿಕೊಂಡು ದುಬಾರಿ ಖರ್ಚು ಮಾಡಬೇಡಿ. ಕೆಲವರು ದುಶ್ಚಟಗಳಿಗೆ ಒಳಗಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ದುರಭ್ಯಾಸಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಸಲಹೆ ನೀಡಿದರು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀನಿವಾಸ, ಮುಖಂಡರಾದ ಮಾರ ಸೇರಿದಂತೆ ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಕ್ಷ ಸಂಘಟನೆಗೆ ಸಹಕಾರ ನೀಡಿ: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ ಬಸವಣ್ಣ

ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾ.ಬಿ ಜೆ ವಿಜಯ್ ಕುಮಾರ್ ರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಪಕ್ಷದ ವರಿಷ್ಠರಲ್ಲಿ ಮನವಿ 

GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣ

ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ  ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಆನಂದ್ ಸಿ. ತಿರುಮಲ  ಆಯ್ಕೆ 

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಾರ್ವಜನಿಕರ ಸಹಕಾರ. ಶಾಸಕ ದರ್ಶನ್ ದ್ರುವ ನಾರಾಯಣ್