--Ads--

ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕ

On: July 17, 2024 12:08 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇಮಕ

ನವದೆಹಲಿ: ಮೋದಿ-3.0 ಸರ್ಕಾರ ರಚನೆ ಆದ ಬೆನ್ನಲ್ಲೇ ನೀತಿ ಆಯೋಗವನ್ನು ಪುನಾರಚಿಸಲಾಗಿದೆ. ನೀತಿ ಆಯೋಗದ ವಿಶೇಷ ಆಹ್ವಾನಿತರನ್ನಾಗಿ ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಮಾನಯಾನ ಸಚಿವ ರಾಮ ಮೋಹನ ನಾಯ್ಡು ಅವರನ್ನು ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿದ್ದು, ಸುಮನ್ ಬೇರಿ ಉಪಾಧ್ಯಕ್ಷರು. ವಿ.ಕೆ. ಸಾರಸ್ವತ್, ಸಚಿವರಾದ ನಿರ್ಮಲಾ ಸೀತಾರಾಮನ್, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ, ಜೀತನ್ ಮಾಂಝಿ, ರಾಜನಾಥ ಸಿಂಗ್, ಅಮಿತ್ ಶಾ ಸಮಿತಿಯ ಸದಸ್ಯರು.

WhatsApp

Join Now

Telegram

Join Now

Instagram

Join Now