--Ads--

ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ

On: February 26, 2025 2:42 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ

ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಮಹಾತಪಸ್ವಿ ಫೌಂಡೇಶನ್ (ರಿ) ವತಿಯಿಂದ ಕರ್ನಾಟಕದಾದ್ಯಂತ ಸುಮಾರು 20 ದೇವಾಲಯಗಳಲ್ಲಿ ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ ಎಂಬ ಅಭಿಯಾನ ಅಡಿಯಲ್ಲಿ ಶಿವನ ದೇವಾಲಯ ಆವರಣ ಮತ್ತು ಪರಿಸರವನ್ನು ಸ್ವಚ್ಛ ಗೋಳಿಸುವ ಮೂಲಕ ವಿನೂತನವಾಗಿ ಶಿವರಾತ್ರಿ ಹಬ್ಬದ ಆಚರಿಸಲಾಯಿತು.

ಪ್ರತಿ ವರ್ಷವೂ ಒಂದು ವಿಶಿಷ್ಟ ರೀತಿಯ ಅಭಿಯಾನ ಆಯೋಜಿಸುವ ಮೂಲಕ ನಮ್ಮ ಸಂಸ್ಥೆಯ ಕಳೆದ 8 ವರ್ಷದಲ್ಲಿ ಕರ್ನಾಟಕ ರಾಜ್ಯ ಅಲ್ಲದೆ ಹೋರ ರಾಜ್ಯದಲ್ಲು ಹೆಸರುವಾಸಿ ಆಗಿದೆ.

ನಮ್ಮ  ಶ್ರೀ ಮಹಾತಪಸ್ವಿ ಫೌಂಡೇಶನ್ ಸಂಸ್ಥೆಯು
ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾಹಿತ್ಯ, ಧಾರ್ಮಿಕ ಸೇವಾ ಸಂಸ್ಥೆ ಆಗಿದ್ದು 27 ಶಾಖೆಯಲ್ಲಿ ಕಾರ್ಯಪ್ರವೃತ್ತವಾಗಿದೆ.

ಶಿವರಾತ್ರಿ ಸಂಭ್ರಮ ಸ್ವಚ್ಛತೆಯ ಸಂಗಮ ಎಂಬ ಅಭಿಯಾನ ಮೂಲಕ ಈ ವರ್ಷದ ಶಿವರಾತ್ರಿ ಹಬ್ಬದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಅಧಿಕಾರಿಗಳು, ಪದಾಧಿಕಾರಿಗಳು ಹಾಗು ಸ್ವಯಂ ಸೇವಾಕರ್ತರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಭದ್ರಕಾಳಿ ಶಕ್ತಿ ಪೀಠದಲ್ಲಿ ಭೀಮನ ಅಮಾವಾಸ್ಯೆ 2ನೇ ದಿನದ ವಿಶೇಷ ಪೂಜೆ

ದಿನಾಂಕ: 17-07-2026 ಶುಕ್ರವಾರ *ದಕ್ಷಿಣಾಯಣ ಪುಣ್ಯಕಾಲ* : ಸೂರ್ಯನು ನಾಳೆ ಬೆಳಗ್ಗೆ 11.45ಕ್ಕೆ ಮಘಾ ನಕ್ಷತ್ರದಲ್ಲಿ ಕರ್ಕಾಟಕರಾಶಿ ಪ್ರವೇಶ

ಛಲ ಬಿಡದ ಲಕ್ಷ್ಮವ್ವ: 116ರ ಹರೆಯದಲ್ಲೂ ಅಲಿಪಿರಿ ಮಾರ್ಗದ 3,550 ಮೆಟ್ಟಿಲು ಹತ್ತಿ ತಿರುಮಲ ತಲುಪಿದ ಕರ್ನಾಟಕದ ಶತಾಯುಷಿ!

ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಅಭಿವೃದ್ಧಿಗೆ  ಧನಸಹಾಯ  ಮಾಡಿದ  ಶ್ರೀ ನಿಸರ್ಗ ನಾರಾಯಣಸ್ವಾಮಿ 

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ  ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಬಿ ಬಸವರಾಜು 

ಶ್ರೀಸೋಮೇಶ್ವರಸ್ವಾಮಿ ಜೀರ್ಣೋದ್ದಾರ ಮತ್ತು ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಕಲ ಸಿದ್ಧತೆ