--Ads--

ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

On: July 20, 2025 5:45 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ಮೈಸೂರು.ಜುಲೈ 19: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು .

ಅಕ್ಕಿ,ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.

ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು ಸಿಬ್ಬಂದಿಗೆ ಪ್ರಶಂಸಿಸಿ ರಾಜ್ಯದ ಎಲ್ಲಾ ಸಗಟು ಮಳಿಗೆಗಳು ಈ ರೀತಿಯಲ್ಲಿ ಗುಣಮಟ್ಟವನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಗಟು ಮಳಿಗೆಯಲ್ಲಿ ಹಮಾಲಿ ಕೆಲಸಗಾರನ್ನು ಮಾತನಾಡಿಸಿ ಅವರ ಸಮಸ್ಯೆಗಳು ಏನೇ ಇದ್ದರು ಬಗೆಹರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್,ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ,ಸಗಟು‌ಮಳಿಗೆಯ ಸಹಾಯ ನಿರ್ದೇಶಕ ಕಿರಣ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಹುಳಿಮಾವು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ ಚಿರತೆ ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಕ್ರೀಡಾಕೂಟ ಆಯೋಜನೆ: ಪ್ರಧಾನ ಕಾರ್ಯದರ್ಶಿ ಕ್ರಿಕೆಟ್ ತಂಡಕ್ಕೆ ಗೆಲುವು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ  ಪತ್ರಿಕಾ ಭವನ ನಿರ್ಮಾಣಕ್ಕೆ  ಅನುದಾನ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ

ಮೈಸೂರು ನಗರವನ್ನು  ಸುಸಜ್ಜಿತ ವಿಶ್ವಮಟ್ಟದ ನಗರವನ್ನಾಗಿ ನಿರ್ಮಿಸುವ ಮಹತ್ವಾಕಾಂಕ್ಷಿ : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಎರಡನೇ ಆಷಾಢ ಶುಕ್ರವಾರವು ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಸಂಸದ ಸುನಿಲ್ ಬೋಸ್

ಮೈಸೂರುನಲ್ಲಿ ಸಾಧ್ವಿ ಸಂಸ್ಕಾರ ನಿಧಿಶ್ರೀ ಅವರ ಚಾತುರ್ಮಾಸಿಕ ಮಂಗಳ ಪ್ರವೇಶ