ಬಿಜೆಪಿ ಕಾರ್ಯಕರ್ತರ ಸ್ನೇಹ ಸಮ್ಮಿಲನ ಮತ್ತು ಶಕ್ತಿಕೇಂದ್ರ, ಬಿ.ಎಲ್.ಎ-2 ಸಮಾವೇಶ
ವಿಜಯ ದರ್ಪಣ ನ್ಯೂಸ್…. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಾರ್ಯಕರ್ತರ ಸ್ನೇಹ ಸಮ್ಮಿಲನ ಮತ್ತು ಶಕ್ತಿಕೇಂದ್ರ, ಬಿ.ಎಲ್.ಎ-2 ಸಮಾವೇಶ ಯಶವಂತಪುರ: ಬೆಂಗಳೂರು ಪೋಟೋ ಸ್ಟೂರೀಸ್ ಆಂಡ್ ಕನ್ವನ್ವೇನ್ ಸಭಾಂಗಣದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರ ಮತ್ತು ಬಿ.ಎಲ್.ಎ-2 ಗಳ ಸಮಾವೇಶ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ. ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಶಾಸಕ ಸಿ.ಕೆ.ರಾಮಮೂರ್ತಿರವರು, ವಿಧಾನಪರಿಷತ್ ಸದಸ್ಯರುಗಳಾದ ಗೋಪಿನಾಥ್ ರೆಡ್ಡಿ, ಎನ್.ರವಿಕುಮಾರ್, ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ, ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು,…
