ಜೆಡಿಎಸ್ನಿಂದ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು
ವಿಜಯ ದರ್ಪಣ ನ್ಯೂಸ್…. ಜೆಡಿಎಸ್ನಿಂದ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು ದೇವನಹಳ್ಳಿ: ಇತ್ತೀಚೆಗೆ ದೇವನಹಳ್ಳಿ ಹೋಸಕೋಟೆ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮರಣಕ್ಕೀಡಾದ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಯುವಕ ಗಗನ್ ಅವರ ನಿವಾಸಕ್ಕೆ ನಿಕಟಪೂರ್ವ ಶಾಸಕ ಎಲ್.ಎನ್ ನಿಸರ್ಗ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೇಂದ್ರ ಸಚಿವರು ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮುಖಂಡರು, ಮೃತರ ಪೋಷಕರಿಗೆ…
