Editor VijayaDarpana

ಜೆಡಿಎಸ್‌ನಿಂದ ಸಂತ್ರಸ್ತ ಕುಟುಂಬಕ್ಕೆ  ಆರ್ಥಿಕ ನೆರವು

ವಿಜಯ ದರ್ಪಣ ನ್ಯೂಸ್….  ಜೆಡಿಎಸ್‌ನಿಂದ ಸಂತ್ರಸ್ತ ಕುಟುಂಬಕ್ಕೆ  ಆರ್ಥಿಕ ನೆರವು ದೇವನಹಳ್ಳಿ: ಇತ್ತೀಚೆಗೆ ದೇವನಹಳ್ಳಿ ಹೋಸಕೋಟೆ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮರಣಕ್ಕೀಡಾದ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಯುವಕ ಗಗನ್ ಅವರ ನಿವಾಸಕ್ಕೆ ನಿಕಟಪೂರ್ವ ಶಾಸಕ ಎಲ್.ಎನ್ ನಿಸರ್ಗ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೇಂದ್ರ ಸಚಿವರು ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮುಖಂಡರು, ಮೃತರ ಪೋಷಕರಿಗೆ…

Read More

ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ : ಪ್ರಾಂಶುಪಾಲ ಉಮೇಶ್ ಚಂದ್ರ

ವಿಜಯ ದರ್ಪಣ ನ್ಯೂಸ್…. ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ : ಪ್ರಾಂಶುಪಾಲ ಉಮೇಶ್ ಚಂದ್ರ ಜೆ.ಇ.ಇ. ಮೈನ್ಸ್ ಪರೀಕ್ಷೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನ ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದು ರಾಷ್ಟ್ರದ ಗಮನ ಸೆಳೆದಿದೆ ಎಂದು ಪ್ರಾಂಶುಪಾಲ ಉಮೇಶ್ ಚಂದ್ರ ಪ್ರಜಾಪತಿ  ತಿಳಿಸಿದ್ದಾರೆ. ಜೆ. ಎನ್. ವಿ. ಯ ಸೆಂಟರ್ ಆಫ್ ಎಕ್ಸಲೆನ್ಸ್ (COE) ವಿಭಾಗದ ದ್ವಿತೀಯ ಪಿಯುಸಿ ಓದುತ್ತಿರುವ 194 ವಿದ್ಯಾರ್ಥಿಗಳು ಜೆ.ಇ.ಇ. ಮೈನ್ಸ್ ಪರೀಕ್ಷೆಗೆ…

Read More

ಸಂತ ಕವಿ ಸರ್ವಜ್ಞ ನಮ್ಮ ಕನ್ನಡದ ಆಸ್ತಿ : ಶ್ರೀಕಂಠ

ವಿಜಯ ದರ್ಪಣ ನ್ಯೂಸ್…. ಸಂತ ಕವಿ ಸರ್ವಜ್ಞ ನಮ್ಮ ಕನ್ನಡದ ಆಸ್ತಿ : ಶ್ರೀಕಂಠ ತಾಂಡವಪುರ ಫೆಬ್ರುವರಿ 20 ಸಂತ ಕವಿ ಸರ್ವಜ್ಞ ಜಯಂತಿಯನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಆಚರಿಸಲಾಯಿತು ಮೈಸೂರು ನಂಜನಗೂಡು ಊಟಿ ರಸ್ತೆ ಕಪಿ ನದಿ ಬಳಿ ಇರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕುಂಬಾರರ ಜನಾಂಗದ ತಾಲೂಕು ಅಧ್ಯಕ್ಷ ಮರಿ ಶೆಟ್ಟರು ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು ಇದೇ ಸಂದರ್ಭದಲ್ಲಿ…

Read More

ಸರ್ವಜ್ಞರ ವಿಚಾರ, ಮೌಲ್ಯ ಅಳವಡಿಸಿಕೊಳ್ಳಿ: ಸಿ.ಎನ್.ಮಂಜೇಗೌಡ

ವಿಜಯ ದರ್ಪಣ ನ್ಯೂಸ್…. ಸರ್ವಜ್ಞರ ವಿಚಾರ, ಮೌಲ್ಯ ಅಳವಡಿಸಿಕೊಳ್ಳಿ: ಸಿ.ಎನ್.ಮಂಜೇಗೌಡ ತಾಂಡವಪುರ ಫೆಬ್ರುವರಿ 20 ಸಂತ ಕವಿ ಸರ್ವಜ್ಞರ ವಿಚಾರಧಾರೆಗಳು ಹಾಗೂ ವಚನಗಳು, ತ್ರಿಪದಿಗಳಲ್ಲಿರುವ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬದುಕಬಹುದು ಎಂದು ವಿಧಾನ ಪರಿಷತ್ತಿನ ಶಾಸಕರಾದ ಸಿ.ಎನ್.ಮಂಜೇಗೌಡ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ವಜ್ಞ ಎಂದರೆ ಎಲ್ಲವನ್ನು…

Read More

ಕಾಂಗ್ರೆಸ್‌ ಮುಖಂಡನ ಮೇಲೆ ಜೆಡಿಎಸ್‌ ಕಾರ್ಯಕರ್ತರಿಂದ ಹಲ್ಲೆ

ವಿಜಯ ದರ್ಪಣ ನ್ಯೂಸ್….. ಕಾಂಗ್ರೆಸ್‌ ಮುಖಂಡನ ಮೇಲೆ ಜೆಡಿಎಸ್‌ ಕಾರ್ಯಕರ್ತರಿಂದ ಹಲ್ಲೆ ಶಿಡ್ಲಘಟ್ಟ : ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ವೃತ್ತದಲ್ಲಿನ ಅಂಗಡಿಯೊಂದರ ಬಳಿ ಕಾಫಿ ಕುಡಿಯಲೆಂದು ಸ್ನೇಹಿತರ ಜತೆ ಕುಳಿತಿದ್ದ ಕಾಂಗ್ರೆಸ್‌ ಮುಖಂಡನ ಮೇಲೆ ಜೆಡಿಎಸ್‌ ಕಾರ್ಯಕರ್ತರ ಗುಂಪೊಂದು ಏಕಾ ಏಕಿ ದಾಳಿ ನಡೆಸಿ ಪೊರಕೆ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ನಮ್ಮ ಜಾತಿಯನ್ನು ಬಯ್ಯುತ್ತೀಯಾ ಎಂದು ಮಹಿಳೆಯೊಬ್ಬಳು ಕೈಯ್ಯಲ್ಲಿ ಪೊರಕೆ ಹಿಡಿದು ಬಂದು ಕಾಂಗ್ರೆಸ್ ಮುಖಂಡ ವಸಂತಾಚಾರಿ ಅವರ ಮೇಲೆ ಪೊರಕೆಯಿಂದಲೆ ಹಲ್ಲೆ ನಡೆಸಿದಳು ,ಜತೆಗೆ…

Read More

ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು , ಫೆಬ್ರವರಿ 20, : ಬೆಂಗಳೂರು ಭೇಟಿಗಾಗಿ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof ಅವರು ನಿನ್ನೆ ಫೆಬ್ರವರಿ 19 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು. ಗೌರವಾನ್ವಿತ ನೆದರ್‌ಲ್ಯಾಂಡ್ಸ್ ನ ಪ್ರಧಾನಿಗಳು ಇಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್…

Read More

ಬೆಂಗಳೂರು ಭೇಟಿಗಾಗಿ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯವಾಗಿ ಸ್ವಾಗತ

ವಿಜಯ ದರ್ಪಣ ನ್ಯೂಸ್…. ಬೆಂಗಳೂರು ಭೇಟಿಗಾಗಿ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯವಾಗಿ ಸ್ವಾಗತ ​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ , ಫೆಬ್ರವರಿ 19,  : ಬೆಂಗಳೂರು ಭೇಟಿಗಾಗಿ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof) ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು ಗೌರವಾನ್ವಿತ ನೆದರ್ ಲ್ಯಾಂಡ್ಸ್ ಪ್ರಧಾನಿಗಳನ್ನು ಎಸಿಎಸ್ ಗೌರವ ಗುಪ್ತ ಅವರು ಹೂ…

Read More

ರೈತರ ಹಿತಕ್ಕಾಗಿ ಅಮೆರಿಕ ಒಪ್ಪಂದ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ 

ವಿಜಯ ದರ್ಪಣ ನ್ಯೂಸ್… ರೈತರ ಹಿತಕ್ಕಾಗಿ ಅಮೆರಿಕ ಒಪ್ಪಂದ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗುಬ್ಬಿ, ಫೆಬ್ರವರಿ 19: ರೈತ ಪರ ಆಲೋಚನೆ ಮಾಡದ ರಾಹುಲ್ ಗಾಂಧಿ ಕೆಲಸವೇ ಬರೀ ಟೀಕೆ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ತಾಲ್ಲೂಕಿನ ಕಳ್ಳಿಪಾಳ್ಯ ಗೇಟ್ ಬಳಿ ಜೆಡಿಎಸ್ ಕಾರ್ಯಕರ್ತರನ್ನು ಭೇಟಿ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಪರ ಕೆಲಸಗಳನ್ನು ಎಂದೂ ಮಾಡಿಲ್ಲ. ವಿಷಯವಂತೂ ಮೊದಲೇ ತಿಳಿಯಲ್ಲ, ಯಾರೋ ಹೇಳುತ್ತಾರೆ ರಾಹುಲ್…

Read More

ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗಾಂಧೀಜಿ ಹೆಸರು ಉಳಿವಿಗೆ  ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ

ವಿಜಯ ದರ್ಪಣ ನ್ಯೂಸ್….. ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗಾಂಧೀಜಿ ಹೆಸರು ಉಳಿವಿಗೆ  ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ತಾಂಡವಪುರ ಫೆಬ್ರವರಿ 19: ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮರಳಿ ತರುವಂತೆ ದೇಶದೆಲ್ಲೆಡೆ ನಡೆಯುತ್ತಿರುವ ಕಾಂಗ್ರೆಸ್‌ ಪಕ್ಷದ ಹೋರಾಟವನ್ನು ಬೆಂಬಲಿಸಿ ಚಾಮುಂಡೇಶ್ವರಿ ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿದರು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ನೂರಾರು ಮಂದಿ ಭಾಗವಹಿಸಿ ಬಿಜೆಪಿ ವಿರುದ್ಧ…

Read More

ಅಂಗನವಾಡಿಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಜಿ. ಪ್ರಭು

ವಿಜಯ ದರ್ಪಣ ನ್ಯೂಸ್…. ಅಂಗನವಾಡಿಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು: ಜಿಲ್ಲಾಧಿಕಾರಿ ಜಿ. ಪ್ರಭು ಚಿಕ್ಕಬಳ್ಳಾಪುರ,ಫೆ.19 :ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ 320 ಅಂಗನವಾಡಿಗಳಿಗೆ ಮುಂದಿನ ಒಂದು ತಿಂಗಳ ಒಳಗಾಗಿ ನಿವೇಶನ ಗುರ್ತಿಸಿ ನೀಡುವಂತಹ ಕೆಲಸ ಆಗಬೇಕು, ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “ಏಕೀಕೃತ ಜಿಲ್ಲಾ ಮಟ್ಟದ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ,ಪ್ರಗತಿ ಪರಿಶೀಲನೆ ನಡೆಸಿ…

Read More