Editor VijayaDarpana

ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… 60 ಲಕ್ಷ ವೆಚ್ಚದ ಹಾರೋಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಮಾದರಿಯಾಗಲಿ: ಸಚಿವ ಕೆ.ಹೆಚ್ ಮುನಿಯಪ್ಪ ಹಾರೋಹಳ್ಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅಕ್ಟೋಬರ್. 25: ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ವಿವಿಧ ಜನಪರ, ಅಭಿವೃದ್ಧಿ ಪರ ಕೆಲಸ ಕಾರ್ಯಗಳನ್ನು ಕೈಗೊಂಡು ಜಿಲ್ಲೆಗೆ ಮಾದರಿ ಪಂಚಾಯಿತಿ ಆಗಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್…

Read More

ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ……..

ವಿಜಯ ದರ್ಪಣ ನ್ಯೂಸ್… ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ…….. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು, ಕನ್ನಡ ಭಾಷೆ ವಿಶ್ವ ಶ್ರೇಷ್ಠ, ಕನ್ನಡ ಇತಿಹಾಸ ಅದ್ಬುತ, ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ, ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ, ಧಾರವಾಡದ ಪೇಡ, ಬಳ್ಳಾರಿ ಖಾರ ಮಂಡಕ್ಕಿ, ಮೈಸೂರು ಪಾಕು, ತುಮಕೂರಿನ ತಟ್ಟೆ ಇಡ್ಲಿ, ದಾವಣಗೆರೆಯ…

Read More

ವಿಜೃಂಭಣೆಯಿಂದ ಜರುಗಿದ ಕಾರ್ಯಸಿದ್ದೇಶ್ವರ ಜಾತ್ರೆ:  ದೇವರ ದರ್ಶನ ಪಡೆದು ಪುನೀತರಾದ ಭಕ್ತರು 

ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ಜರುಗಿದ ಕಾರ್ಯಸಿದ್ದೇಶ್ವರ ಜಾತ್ರೆ:  ದೇವರ ದರ್ಶನ ಪಡೆದು ಪುನೀತರಾದ ಭಕ್ತರು ತಾಂಡವಪುರ ಅಕ್ಟೋಬರ್ 23 ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲೂಕು ಇತಿಹಾಸ ಪ್ರಸಿದ್ಧಿ ಉಳ್ಳ ಕಾರ್ಯ ಗ್ರಾಮದ ಬಳಿ ಇರುವ ಕಾರ್ಯ ಸಿದ್ದೇಶ್ವರ ಸ್ವಾಮಿ ಜಾತ್ರೆಯು.ಬಹಳ ವಿಜೃಂಭಣೆಯಿಂದ ಜರುಗಿತು. ಈ ಜಾತ್ರೆಯಲ್ಲಿ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಭಾಗವಹಿಸಿ. ಇಂದು ಬೆಳಗ್ಗೆ ಗ್ರಾಮದಿಂದ ಹೊರಡುವ ಪಲ್ಲಕ್ಕಿ ಉತ್ಸವ ಮೂರ್ತಿಗೆ ಚಾಲನೆ…

Read More

ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ

ವಿಜಯ ದರ್ಪಣ ನ್ಯೂಸ್…. ನ್ಯಾಯ ಎನ್ನುವುದು ಸಂಘರ್ಷ ಅಲ್ಲ ಬದಲಾಗಿ ಜನಸಾಮಾನ್ಯರಿಗೆ ಸೇವೆ ಒಗಿಸುವುದೇ ನ್ಯಾಯ ಸಕಾಲದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು: ನ್ಯಾ. ಜಿತೇಂದ್ರ ಕುಮಾರ್ ಮಹೇಶ್ವರಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಅ.23 ಬಡವರು, ಹಿಂದುಳಿದವರು, ಮಕ್ಕಳು ಮಹಿಳೆಯರು ಸೇರಿದಂತೆ ಪ್ರತಿಯೋಬ್ಬರಿಗೂ ಸಕಾಲದಲ್ಲಿ ಸಾಮಾನ ನ್ಯಾಯ ಒದಗಿಸುವುದು ನ್ಯಾಯಾಲಯದ ಜವಾಬ್ದಾರಿ ಎಂದು ಗೌರವಾನ್ವಿತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೀತೇಂದ್ರ ಕುಮಾರ್ ಮಹೇಶ್ವರಿ ಅವರು ಹೇಳಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ…

Read More

ಪುರಸಭೆ ಸದಸ್ಯ ಎ.ಆ‌ರ್.ಹನೀಪುಲ್ಲಾ ಅವರ ಸದಸ್ಯತ್ವ ರದ್ದುಗೊಳಿಸಬೇಕು: ಬಿ.ಆ‌ರ್.ಅಂಬೇಡ್ಕರ್ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸಿ.ಶ್ರೀನಿವಾಸ್ 

ವಿಜಯ ದರ್ಪಣ ನ್ಯೂಸ್… ಪುರಸಭೆ ಸದಸ್ಯ ಎ.ಆ‌ರ್.ಹನೀಪುಲ್ಲಾ ಅವರ ಸದಸ್ಯತ್ವ ರದ್ದುಗೊಳಿಸಬೇಕು: ಬಿ.ಆ‌ರ್.ಅಂಬೇಡ್ಕರ್ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸಿ.ಶ್ರೀನಿವಾಸ್  ವಿಜಯಪುರ ದೇವನಹಳ್ಳಿ ತಾಲ್ಲೂಕು : ಪಟ್ಟಣದ 18ನೇ ವಾರ್ಡಿನ ಪುರಸಭೆ ಸದಸ್ಯ ಎ.ಆರ್. ಹನೀವುಲ್ಲಾ ಅವರ ಮೇಲೆ ಕೊಲೆಗೆ ಪ್ರಚೋದನೆಯ ಆರೋಪದಡಿಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದರ ಜೊತೆಗೆ, ಅವರ ಮೇಲೆ ಕೊಲೆಗೆ ಯತ್ನ ನಡೆಸಿರುವ ಪ್ರಕರಣವೊಂದರಲ್ಲಿ ವಾರೆಂಟ್ ಇದೆ ಈ ಕಾರಣದಿಂದ ಅವರ ಸದಸ್ಯತ್ವವನ್ನು ವಜಾಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಡಾ.ಬಿ.ಆ‌ರ್.ಅಂಬೇಡ್ಕರ್ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ…

Read More

ಬುದ್ದಿವಂತಿಕೆ ಮತ್ತು ಹೃದಯವಂತಿಕೆ……

ವಿಜಯ ದರ್ಪಣ ನ್ಯೂಸ್… ಬುದ್ದಿವಂತಿಕೆ ಮತ್ತು ಹೃದಯವಂತಿಕೆ…… ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ…….. ……ಒಂದು X ಸಾಮಾಜಿಕ ಜಾಲತಾಣದ ಟ್ವೀಟ್… ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ ತಿಳಿಯುವ ಒಂದು ವಿಧಾನ ಅಥವಾ ಜೀವನ ಕೌಶಲ್ಯದ ಸಾಧನವೇ ಹೊರತು ಅದೇ ಜ್ಞಾನವಲ್ಲ, ಅರಿವಲ್ಲ, ಮೌಲ್ಯವಲ್ಲ, ಬದುಕಲ್ಲ. ಅಕ್ಷರ ಕಲಿಕೆ ಎಂಬುದು ಅಡುಗೆ ಮಾಡುವ, ಹೊಲಿಗೆ ಮಾಡುವ, ವಾಹನ ಚಾಲನೆ ಮಾಡುವ, ಮನೆ ಕಟ್ಟುವ, ಭೇಟೆಯಾಡುವ ರೀತಿಯ ಒಂದು ಕೌಶಲವೇ ಹೊರತು ಅದು…

Read More

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದೆ ಆದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ: ಶಾಸಕ ಸಿ ಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದೆ ಆದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ: ಶಾಸಕ ಸಿ ಎನ್ ರವಿಕುಮಾರ್ ಶಿಡ್ಲಘಟ್ಟ : ಮುಂಬರುವ 2028 ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದೆ ಆದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ಮೇಲೂರಿನ ತಮ್ಮ ಸ್ವಗೃಹದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ  ಮಾತನಾಡಿದ ಅವರು ಕಾಂಗ್ರೆಸ್‌ ಪಕ್ಷಕ್ಕೆ ಮತದಾರರು 136…

Read More

ದೀಪ – ಪಟಾಕಿ ಮತ್ತು ಕತ್ತಲು…..

ವಿಜಯ ದರ್ಪಣ ನ್ಯೂಸ್… ದೀಪ – ಪಟಾಕಿ ಮತ್ತು ಕತ್ತಲು….. ದೀಪದಿಂದ ದೀಪವ ಹಚ್ಚಬೇಕು ಮಾನವ ಎಂಬ ಹಾಡಿನ ಸಾಲುಗಳನ್ನು ನೆನೆಯುತ್ತಾ……. ಭಾನಲ್ಲಿ ಹಕ್ಕಿಯೊಂದು ಹಾರುತ್ತಾ ಹಾಡುತ್ತಿತ್ತು……. ಪ್ರೀತಿಸುವ ಹೃದಯಗಳೇ ಪ್ರೀತಿಯೆಂದರೆ ಗೊತ್ತೆ,…… ಆಕಾಶದಲ್ಲಿ ಹಕ್ಕಿಯೊಂದು ಹಾರುತ್ತಾ ಕೇಳುತ್ತಿತ್ತು…. ಪ್ರೇಮಿಸುವ ಮನಸುಗಳೇ ಪ್ರೇಮವೆಂದರೇ ಗೊತ್ತೆ…. ಎತ್ತರದಲ್ಲಿ ಹಕ್ಕಿಯೊಂದು ಹಾರುತ್ತಾ ನುಡಿಯುತ್ತಿತ್ತು…… ತ್ಯಾಗ ಜೀವಿಗಳೇ ತ್ಯಾಗವೆಂದರೆ ಗೊತ್ತೆ….. ಮೋಡಗಳಲ್ಲಿ ಹಕ್ಕಿಯೊಂದು ಹಾರುತ್ತಾ ಹೇಳುತ್ತಿತ್ತು…… ಸ್ನೇಹಿತರೆ ಸ್ನೇಹವೆಂದರೆ ತಿಳಿದಿದೆಯೇ….. ಮೇಲೆ ಹಕ್ಕಿಯೊಂದು ಹಾರುತ್ತಾ ಪ್ರಶ್ನಿಸುತ್ತಿತ್ತು…… ಮನುಷ್ಯರೇ ಮಾನವೀಯತೆ ಎಂದರೆ ಗೊತ್ತಿದೆಯೇ……..

Read More

ಶ್ರೀಸೋಮೇಶ್ವರಸ್ವಾಮಿ ಜೀರ್ಣೋದ್ದಾರ ಮತ್ತು ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಕಲ ಸಿದ್ಧತೆ

ವಿಜಯ ದರ್ಪಣ ನ್ಯೂಸ್….  ಶ್ರೀಸೋಮೇಶ್ವರಸ್ವಾಮಿ ಜೀರ್ಣೋದ್ದಾರ ಮತ್ತು ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಶಿಡ್ಲಘಟ್ಟ : ಕೋಟೆ ವೃತ್ತದಲ್ಲಿರುವ ಶ್ರೀಸೋಮೇಶ್ವರಸ್ವಾಮಿ ದೇವಾಲಯದ ಪುನ‌ರ್ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಗಿದು, ನವೆಂಬ‌ರ್ 1 ರಿಂದ 3ರವರೆಗೆ ನಡೆಯಲಿರುವ ಜೀರ್ಣೋದ್ದಾರ ಮತ್ತು ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಈ ದೇವಾಲಯವು ಶಿಡ್ಲಘಟ್ಟ ಪಟ್ಟಣದ ನಿರ್ಮಾತೃ ಅಲಸೂರಮ್ಮ ಮತ್ತು ಅವರ ಪುತ್ರ ಶಿವನೇಗೌಡ ಅವರ ಕಾಲದಲ್ಲಿ ನಿರ್ಮಿತವಾಗಿದ್ದು, ಕಾಲಾನಂತರ ನಿರ್ವಹಣೆ ಇಲ್ಲದೆ ಶಿಥಿಲಗೊಂಡಿತ್ತು ,ಇದೀಗ ಮುಜರಾಯಿ ಇಲಾಖೆಯಡಿ…

Read More

ಅಂಗನವಾಡಿ ಕೇಂದ್ರದಲ್ಲಿ  ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ : ಜಿ.ಪಂ. ಉಪ ಕಾರ್ಯದರ್ಶಿ ಅತಿಕ್ ಪಾಷ 

ವಿಜಯ ದರ್ಪಣ ನ್ಯೂಸ್…. ಅಂಗನವಾಡಿ ಕೇಂದ್ರದಲ್ಲಿ  ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ : ಜಿ.ಪಂ. ಉಪ ಕಾರ್ಯದರ್ಶಿ ಅತಿಕ್ ಪಾಷ ಶಿಡ್ಲಘಟ್ಟ : ಮಕ್ಕಳ ಆರೈಕೆ ಕೆಲಸ ಬಹಳ ಸೂಕ್ಷ್ಮ, ಅಂಗನವಾಡಿ ಕಾರ್ಯಕರ್ತೆಯರ ಹೆಚ್ಚು ಜವಾಬ್ದಾರಿಯು ಆಗಿದೆ ಹಾಗಾಗಿ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಚತೆ, ನೈರ್ಮಲ್ಯ ಕಾಪಾಡಿಕೊಂಡು ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಿ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅತಿಕ್…

Read More