ಬಿಜೆಪಿ ಸುಳ್ಳಿನ ಆರೋಪಕ್ಕೆ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್… ಬಿಜೆಪಿ ಸುಳ್ಳಿನ ಆರೋಪಕ್ಕೆ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ ಶಿಡ್ಲಘಟ್ಟ : ಬಿಜೆಪಿ ಸುಳ್ಳಿನ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ ನಮ್ಮ ಸರ್ಕಾರದ ಆಡಳಿತದಲ್ಲಿ ಖಜಾನೆ ಖಾಲಿ ಇಲ್ಲ ಎಂಬುದಕ್ಕೆ ಸಾಕ್ಷಿ ಇದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶಿಡ್ಲಘಟ್ಟದ ಹನುಮಂತಪುರ ಗ್ರಾಮದ ಬಳಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ,ಅಮೃತ್ ಯೋಜನೆಯಡಿ ನಗರಕ್ಕೆ…
