Editor VijayaDarpana

ದೇವರ ಆಟ ಬಲ್ಲವರಾರು…….. ಕೊಲ್ಲುವ ಆಟದಲ್ಲಿ ಕಾಯುವ ದೇವರೆಲ್ಲಿ ?……

ವಿಜಯ ದರ್ಪಣ ನ್ಯೂಸ್….. ದೇವರ ಆಟ ಬಲ್ಲವರಾರು…….. ಕೊಲ್ಲುವ ಆಟದಲ್ಲಿ ಕಾಯುವ ದೇವರೆಲ್ಲಿ ?…… ಜಗತ್ತಿನ ಬಹುತೇಕ ಜನ ಈ ಜಗತ್ತನ್ನು ದೇವರೆಂಬ ವ್ಯಕ್ತಿ – ಶಕ್ತಿ ಸೃಷ್ಟಿಸಿದೆ, ಆತನ ಮೂಲಕವೇ ಎಲ್ಲವೂ ನಡೆಯುತ್ತಿದೆ. ಆತನಿಲ್ಲದೆ ಹುಲ್ಲು ಕಡ್ಡಿಯೂ ಅಲುಗಾಡುವುದಿಲ್ಲ ಎಂಬ ಅಭಿಪ್ರಾಯವನ್ನು, ಭಕ್ತಿಯನ್ನು, ಆರಾಧನೆಯನ್ನು, ನಂಬಿಕೆಯನ್ನು, ಪೂಜನೀಯ ಭಾವನೆಯನ್ನು ಹೊಂದಿದ್ದಾರೆ. ಎಲ್ಲೋ ಕೆಲವರು ಮಾತ್ರ ಆ ದೇವರಿಗೆ ಒಂದು ಹುಲ್ಲು ಕಡ್ಡಿಯನ್ನು ಅಲುಗಾಡಿಸುವ ಶಕ್ತಿಯೂ ಇಲ್ಲ, ಏಕೆಂದರೆ ದೇವರೇ ಇಲ್ಲ ಎನ್ನುವ ಅಭಿಪ್ರಾಯವನ್ನು ಹೊಂದಿದ್ದಾರೆ. ಇರಲಿ,…

Read More

ಮೇ 1…” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “……

ವಿಜಯ ದರ್ಪಣ ನ್ಯೂಸ್… ಮೇ 1…..  ” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “…… ಚೆಗುವಾರ………… ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ…. ಎಲ್ಲರಿಗೂ ಶುಭಾಶಯಗಳು…….. ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ ನೆನಪಾಗಲಿ……… ಚುಮು ಚುಮು ಚಳಿಯಲ್ಲಿ ನಿಮಗೆ ನಿಮ್ಮ ಪ್ರೇಯಸಿ/ ಪ್ರಿಯಕರ ನೆನಪಾದರೆ ಸಂತೋಷಿಸುವೆವು. ಹಾಗೆಯೇ, ಹಿಮಾಲಯದ ತಪ್ಪಲಿನಲ್ಲಿ ಆ ನಡುಗುವ ಚಳಿಯಲ್ಲಿ ನಮಗಾಗಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕರೂ…

Read More

ಬಾಳು ಬಂಗಾರವಾಗಿಸುವ ಹಬ್ಬ ಅಕ್ಷಯ ತೃತೀಯ 

ವಿಜಯ ದರ್ಪಣ ನ್ಯೂಸ್….. ಬಾಳು ಬಂಗಾರವಾಗಿಸುವ ಹಬ್ಬ ಅಕ್ಷಯ ತೃತೀಯ ಅಕ್ಷಯವೆಂದರೆ? ಅಕ್ಷಯವೆಂದರೆ ನಾಶವಾಗದಿರುವುದು ಎಂದರ್ಥ. ದೈವೀ ಶಕ್ತಿ ಸದಾ ಶಿಷ್ಟರ ರಕ್ಷಕ ದುಷ್ಟರ ಭಕ್ಷಕವೂ ಆಗಿದೆ. ಹಾಗೆಯೇ ನಾಶ ವಿರೋಧಿಯೂ ಆಗಿದೆ ಎನ್ನುವುದನ್ನು ಸಾಬೀತುಗೊಳಿಸಲು ಪರಶುರಾಮನ ಅವತಾರದಲ್ಲಿ ಸಂಪೂರ್ಣ ಕ್ಷತ್ರೀಯ ಕುಲವನ್ನು ”ನಾಶಗೊಳಿಸಿದ. ಪಂಚಾಂಗದ ಪ್ರಕಾರ ತೃತೀಯ ಎಂದೂ ಲೋಪವೂ ಆಗುವುದಿಲ್ಲ ಅಧಿಕವೂ ಆಗುವುದಿಲ್ಲ ಇದಕ್ಕಾಗಿ ಇದು ಅಕ್ಷಯ! ಮೊದಲಿನಿಂದಲೂ ಭಾರತೀಯ ಮಹಿಳೆಯರಿಗೆ ಚಿನ್ನದ ಮೇಲೆ ಎಲ್ಲಿಲ್ಲದ ವ್ಯಾಮೋಹ, ಎಷ್ಟೇ ಬಡವರಾದರೂ ಬಂಗಾರದ ಎನ್ನುವ ಆಸೆ…

Read More

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ ತಾಂಡವಪುರ: ಏಪ್ರಿಲ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಕ್ರಾಂತಿಕಾರಿ ಬಸವಣ್ಣನವರ ಜಯಂತಿ ಮಹೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಪಂಚಾಯಿತಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರವನ್ನು ಇರಿಸಿ ಗ್ರಾಮ ಪಂಚಾಯತಿಯ ಅಧ್ಯಕ್ಷ ನಾಗಮ್ಮ ಪಿಡಿಒ ಪ್ರಕಾಶ್ ಲೆಕ್ಕ ಸಹಾಯಕ ಪುಟ್ಟರಾಜು ಕಾರ್ಯದರ್ಶಿ ಕೆಕೆ ಮುರಯ್ಯ ಗ್ರಾಮ ಪಂಚಾಯತ್ ಸದಸ್ಯ ಶ್ರೀಕಂಠ…

Read More

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರನ್ನು ಸನ್ಮಾನಿಸಿದ ಸಮಾಜ ಸೇವಕರು

ವಿಜಯ ದರ್ಪಣ ನ್ಯೂಸ್…. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರನ್ನು ಸನ್ಮಾನಿಸಿದ ಸಮಾಜ ಸೇವಕರು ತಾಂಡವಪುರ: ಏಪ್ರಿಲ್ 29 ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾಕ್ಟರ್ ನಾಗಲಕ್ಷ್ಮಿ ಚೌದರಿ ಅವರನ್ನು ಸಮಾಜ ಸೇವಕರು ಕನಕದಾಸರ ಭಾವಚಿತ್ರವನ್ನು ನೀಡಿ ಸನ್ಮಾನಿಸಿ ಗೌರವಿಸಿದರು. ಡಾ‌ ನಾಗಲಕ್ಷ್ಮಿ ಚೌಧರಿ ರವರು ಮೈಸೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಹಾಗೂ ಸಮಾಜಸೇವಕ ರವಿ ಮಹಾದೇವ ಸೌದಿ ಅರೇಬಿಯಾ ಇವರ ಖಾಸಗಿನಿವಾಸಕ್ಕೆ ಸೌಜನ್ಯ ಭೇಟಿಮಾಡಿ…

Read More

ಮುಸ್ಲಿಂ ಸಮುದಾಯದ ಪರವಾಗಿ ಓಲೈಕೆ ಮಾಡುವುದು ಅಕ್ಷಮ್ಯ ಅಪರಾಧ :ಸೀಕಲ್ ರಾಮಚಂದ್ರಗೌಡ

ವಿಜಯ ದರ್ಪಣ ನ್ಯೂಸ್…. ಮುಸ್ಲಿಂ ಸಮುದಾಯದ ಪರವಾಗಿ ಓಲೈಕೆ ಮಾಡುವುದು ಅಕ್ಷಮ್ಯ ಅಪರಾಧ :ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ದೇಶ ಮೊದಲು ಆಮೇಲೆ ರಾಜಕಾರಣ ಮಾತು, ಅದನ್ನು ಬಿಟ್ಟು ಮುಸ್ಲಿಂ ಸಮುದಾಯದ ಪರವಾಗಿ ರಾಜಕೀಯದ ಓಲೈಕೆ ಮಾತುಗಳನ್ನಾಡುತ್ತಿರುವುದ ಅಕ್ಷಮ್ಯ ಅಪರಾಧ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡರವರು ಬೇಸರ ವ್ಯಕ್ತಪಡಿಸಿದರು. ನಗರದ ಬಿಜೆಪಿಯ “ಸೇವಾ ಸೌದ”ದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕಾಶ್ಮೀರದಲ್ಲಿ ನಡೆದ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರಿಗೆ ಆಗಿದ್ದರೆ ಸುಮ್ಮನೆ ಇರುತಿದ್ದರೆ ಸಿದ್ದರಾಮಯ್ಯ…

Read More

ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ.  ಏಪ್ರಿಲ್ 30 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಗುರು *ಜಗಜ್ಯೋತಿ ಬಸವಣ್ಣನವರ ಜಯಂತಿ* ಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ…

Read More

ಬಸವ ಜಯಂತಿ,……

ವಿಜಯ ದರ್ಪಣ ನ್ಯೂಸ್ ….. ಬಸವ ಜಯಂತಿ,…… ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ವರ್ಷಕ್ಕೂ ಸ್ವಲ್ಪ ಹೆಚ್ಚು ಕಾಲವಾಯಿತು. ಆ ಘೋಷಣೆಯಿಂದ ಏನಾದರೂ ಬದಲಾವಣೆ ಕರ್ನಾಟಕದ ಜನಮಾನಸದಲ್ಲಿ ಉಂಟಾಗಿದೆಯೇ ಎಂಬುದನ್ನು ವಿಮರ್ಶಿಸಿಕೊಳ್ಳಬೇಕಾದ ಸಮಯ…… ಈ ಬಸವ ಜಯಂತಿ ಬಸವಣ್ಣನವರನ್ನು ವಿಜೃಂಭಿಸುವುದು, ಆರಾಧಿಸುವುದು, ಭಕ್ತಿ ಪೂರ್ವಕವಾಗಿ ಪೂಜಿಸುವುದು, ಅತಿಮಾನುಷ ವ್ಯಕ್ತಿಯಂತೆ ಭಾವಿಸುವುದು, ಪವಾಡ ಪುರುಷರಂತೆ ಹರಕೆ ಹೊರುವುದು, ಸಂಘಟನಾತ್ಮಕವಾಗಿ ಒಗ್ಗೂಡಲು ಅವರ ಹೆಸರನ್ನು ಉಪಯೋಗಿಸಿಕೊಳ್ಳುವುದು, ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದು, ಪ್ರತಿಮೆಗಳನ್ನು ಸ್ಥಾಪಿಸುವುದು, ಅಧ್ಯಯನ…

Read More

ಶಿಡ್ಲಘಟ್ಟ  ನಗರಸಭೆಯ  7 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ

ವಿಜಯ ದರ್ಪಣ ನ್ಯೂಸ್….. ಶಿಡ್ಲಘಟ್ಟ  ನಗರಸಭೆಯ  7 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಶಿಡ್ಲಘಟ್ಟ : ನಗರಸಭೆ ಅಧ್ಯಕ್ಷ ಮತ್ತು ಉಪಾದ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ನ 7 ಸದಸ್ಯರು ಪಕ್ಷದ ವಿಪ್ ಉಲ್ಲಂಘನೆ ಮಾಡಿ ಜೆಡಿಎಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯವು 7 ಮಂದಿ ನಗರಸಭೆ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಕಳೆದ 2024 ರ ಸೆಪ್ಟೆಂಬರ್ ತಿಂಗಳಿನ 5 ನೇ ದಿನಾಕದಂದು ನಡೆದ ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ…

Read More

ವಿವಿಧ ಕಾಮಾಗಾರಿಗಳನ್ನು  ಉದ್ಘಾಟನೆ ಮಾಡಿದ ಉಸ್ತುವಾರಿ ಸಚಿವ ಡಾ.ಎಂ ಸಿ ಸುಧಾಕರ್ 

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ವಿವಿಧ ಕಾಮಾಗಾರಿಗಳನ್ನು  ಉದ್ಘಾಟನೆ ಮಾಡಿದ ಉಸ್ತುವಾರಿ ಸಚಿವ ಡಾ. ಎಂ ಸಿ ಸುಧಾಕರ್ ಶಿಡ್ಲಘಟ್ಟ : ಸರ್ವಜನರ ಅಭಿವೃದ್ಧಿಯೇ ನಮಗೆ ಮುಖ್ಯ ನಿಮ್ಮ ದ್ವಂದ್ವ ನಿಲುವನ್ನು ಬಿಡಿ ರೈತರ ಕುರಿತಾದ ನನ್ನ ಕಾಳಜಿ ಮತ್ತು ಬದ್ದತೆಯ ಬಗ್ಗೆ ಪ್ರಶ್ನೆ ಮಾಡುವುದಕ್ಕೆ ನಿಮಗೆ ಯಾರಿಗೂ ಅರ್ಹತೆಯಿಲ್ಲ ನಿಮಗಿಂತ ಹೆಚ್ಚಿನ ರೈತರು ನಾವು ನೀವುಗಳು ಸ್ವತಃ ಲೇಬಲ್ ಹಾಕಿಕೊಂಡು, ರೈತೋದ್ಧಾರಕರು ಎಂಬ ಮನಸ್ಥಿತಿಯಲ್ಲಿ ಯಾರ ಬಗ್ಗೆ ಏನು ಬೇಕಾದರೂ ಮಾತನಾಡಬಹುದು ಎಂಬುದನ್ನು ಬಿಡಿ…

Read More