ರೈತರ ಹಿತಕ್ಕಾಗಿ ಅಮೆರಿಕ ಒಪ್ಪಂದ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ
ವಿಜಯ ದರ್ಪಣ ನ್ಯೂಸ್… ರೈತರ ಹಿತಕ್ಕಾಗಿ ಅಮೆರಿಕ ಒಪ್ಪಂದ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗುಬ್ಬಿ, ಫೆಬ್ರವರಿ 19: ರೈತ ಪರ ಆಲೋಚನೆ ಮಾಡದ ರಾಹುಲ್ ಗಾಂಧಿ ಕೆಲಸವೇ ಬರೀ ಟೀಕೆ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ತಾಲ್ಲೂಕಿನ ಕಳ್ಳಿಪಾಳ್ಯ ಗೇಟ್ ಬಳಿ ಜೆಡಿಎಸ್ ಕಾರ್ಯಕರ್ತರನ್ನು ಭೇಟಿ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಪರ ಕೆಲಸಗಳನ್ನು ಎಂದೂ ಮಾಡಿಲ್ಲ. ವಿಷಯವಂತೂ ಮೊದಲೇ ತಿಳಿಯಲ್ಲ, ಯಾರೋ ಹೇಳುತ್ತಾರೆ ರಾಹುಲ್…
