ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ: ಜಯದೇವ್
ವಿಜಯ ದರ್ಪಣ ನ್ಯೂಸ್… ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ: ಜಯದೇವ್ ತಾಂಡವಪುರ ಫೆಬ್ರುವರಿ 14: ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ ಗಾಂಧಿವಾದಿ ಜಯದೇವ್ ಅಭಿಪ್ರಾಯ ವ್ಯಕ್ತಪಡಿಸಿದರು ಪಟ್ಟರು.ಬದನವಾಳು ಸತ್ಯಾಗ್ರಹದ ಸತ್ಯಾಗ್ರಹಿಗಳ ಸಮಾಲೋಚನಾ ಸಭೆ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ ಜರುಗಿತು. ಸಭೆಯಲ್ಲಿ ಗಾಂಧಿವಾದಿಗಳಾದ ಪ್ರಸನ್ನ, ಜಯದೇವ್, ತುಮಕೂರಿನಿಂದ ಯತಿರಾಜ್, ಚಾಮರಾಜನಗರದಿಂದ ವೆಂಕಟರಾಜು, ಪುಣಜೂರು ದೊರೆಸ್ವಾಮಿ, ಎ.ಡಿ. ಸಿಲ್ವಾ, ತಗಡೂರು ಮೋಹನ್, ಬದನವಾಳು ಮಹದೇವಪ್ಪ, ಉಮಾಶಂಕರ್, ಬೆಂಗಳೂರಿನಿಂದ ಪವಿತ್ರ ಮುದ್ದಯ್ಯ, ಗ್ರಾಮ ಸೇವಾ ಸಂಘದಿಂದ ಲಾವಣ್ಯ,…
