Editor VijayaDarpana

ಪತ್ರಕರ್ತರ ಸಂಘಟನೆಗೆ ಹೊಸ ಸ್ವರೂಪ: ಶಿವಾನಂದ ತಗಡೂರು

ವಿಜಯ ದರ್ಪಣ ನ್ಯೂಸ್…… ಕೆಯುಡಬ್ಲೂಜೆ: ಮುಂಬಯಿ ಘಟಕ ಪದಾಧಿಕಾರಿಗಳ ಪದಗ್ರಹಣ ಪತ್ರಕರ್ತರ ಸಂಘಟನೆಗೆ ಹೊಸ ಸ್ವರೂಪ: ಶಿವಾನಂದ ತಗಡೂರು ಮುಂಬಯಿ: ಪತ್ರಕರ್ತರ ವೃತ್ತಿಯೇ ಸವಾಲಿನದ್ದು. ಅದನ್ನು ಧೈರ್ಯ ಮತ್ತು ನಿಷ್ಠೆಯಿಂದ ಎದುರಿಸುವ ಶಕ್ತಿಯನ್ನು ರೂಢಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು. ಮುಂಬಯಿ ಅಂಧೇರಿ ಪೂರ್ವದ ಕ್ಲಬ್ ಹೌಸ್‌ನ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮಹಾರಾಷ್ಟ್ರ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರ…

Read More

ಮಕ್ಕಳಿಗೆ ವಿಜ್ಞಾನದ ಅರಿವು ಮುಖ್ಯ : ಎಂ. ಸತೀಶ್ ಕುಮಾರ್ 

ವಿಜಯ ದರ್ಪಣ ನ್ಯೂಸ್…… ಮಕ್ಕಳಿಗೆ ವಿಜ್ಞಾನದ ಅರಿವು ಮುಖ್ಯ : ಎಂ. ಸತೀಶ್ ಕುಮಾರ್ ವಿಜಯಪುರ ದೇವನಹಳ್ಳಿ ತಾಲ್ಲೂಕು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಜವಾಬ್ದಾರಿಯುತ ನಡೆ ಅತ್ಯಂತ ಮುಖ್ಯ ಎಂದು ಪ್ರಗತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಸತೀಶ್ ಕುಮಾರ್ ತಿಳಿಸಿದರು. ಪಟ್ಟಣದ ಪ್ರಗತಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಮೇಳ ಹಾಗೂ ವಿದ್ಯಾರ್ಥಿಗಳ ಪೋಷಕರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಪಾಠದ ಜೊತೆ ಸಮಾನ್ಯ ಜ್ಞಾನ ಮತ್ತು ವಿಜ್ಞಾನದ…

Read More

ದೆಹಲಿಯಲ್ಲಿ ಅಂತಾರಾಷ್ಟ್ರೀಯ100 ವಿಮಾನಗಳ ಹಾರಾಟ ರದ್ದು

ವಿಜಯ ದರ್ಪಣ ನ್ಯೂಸ್….. ದೆಹಲಿಯಲ್ಲಿ ಅಂತಾರಾಷ್ಟ್ರೀಯ100 ವಿಮಾನಗಳ ಹಾರಾಟ ರದ್ದು ನವದೆಹಲಿ, ಮಾ.2: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಮಧ್ಯೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನಿಷ್ಠ 100 ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮಕ್ಕೆ ಹೋಗುವ ವಿಮಾನಗಳು ದಿನವೂ ಸತತ ಎರಡನೇ ದಿನವೂ ದುರ್ಬಲಗೊಂಡಿರುವುದರಿಂದ, ಪರ್ಯಾಯ ಮಾರ್ಗಗಳನ್ನು ನೋಡಲು ಟಿಕೆಟ್ ಕೌಂಟರ್ ಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದರಿಂದ ನೂರಾರು ರದ್ದತಿಗಳನ್ನು ಮುಂಚಿತವಾಗಿ ಘೋಷಿಸಲಾಗಿದ್ದರೂ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. “ಸಂಜೆಯವರೆಗೆ, ಕನಿಷ್ಠ 100 ವಿಮಾನಗಳು…

Read More

ಮಕ್ಕಳು  ಮೊಬೈಲ್ ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ: ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…… ಮಕ್ಕಳು  ಮೊಬೈಲ್ ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ: ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಶಿಡ್ಲಘಟ್ಟ : ಇಂದಿನ ತಲೆಮಾರಿನ ಮಕ್ಕಳಿಗೆ ಅತಿಯಾಗಿ ಮೊಬೈಲ್‌ ನೀಡುವುದು ಅವರ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟಂತೆ ಮೊಬೈಲ್‌ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ ವೀರ ಸಿಂಹಾಸನ ಸಂಸ್ಥಾನ ಬೆಳ್ಳವಿಯ ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ…

Read More

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು : ಶಾಸಕ ಬಿ.ಎನ್. ರವಿಕುಮಾರ್ 

ವಿಜಯ ದರ್ಪಣ ನ್ಯೂಸ್…. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು : ಶಾಸಕ ಬಿ.ಎನ್. ರವಿಕುಮಾರ್ ಶಿಡ್ಲಘಟ್ಟ : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಇಡೀ ಜಿಲ್ಲೆಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು ಎಂಬ ಗುರಿಯನ್ನು ನೀಡಲಾಗಿದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರಿನ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನಾದ್ಯಂತ SSLC ಪರೀಕ್ಷೆಯ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿದ್ದು ಮಾರ್ಚ್-18ರಿಂದ ಪರೀಕ್ಷೆಗಳು ಆರಂಭಗೊಳಲಿವೆ ,ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕು…

Read More

ಲೆಕ್ಕ…….

ವಿಜಯ ದರ್ಪಣ ನ್ಯೂಸ್…. ಲೆಕ್ಕ……. ಲೆಕ್ಕ ಕೊಡಬೇಕಾಗಿಲ್ಲ ನಾವು ಯಾರಿಗೂ, ಯಾವುದಕ್ಕೂ, ನಮ್ಮ ಮನಸ್ಸಾಕ್ಷಿಗೆ ಹೊರತುಪಡಿಸಿ…… ಲೆಕ್ಕ ಕೊಡಲು ನಮ್ಮ ಬದುಕೇನು ಹಣಕಾಸು ಉದ್ಯಮವಲ್ಲ, ತೆರಿಗೆ ಕಟ್ಟಲು ಜೀವನವೇನು ವ್ಯಾಪಾರವಲ್ಲ……. ಹೊಟ್ಟೆಪಾಡಿನ ಕಾಯಕಕ್ಕೆ ಲೆಕ್ಕ ಕೊಡುತ್ತಲೇ ಇದ್ದೇವೆ, ತೆರಿಗೆ ಕಟ್ಟುತ್ತಲೇ ಇದ್ದೇವೆ, ಆದರೆ ಮನುಷ್ಯ ಸಂಬಂಧಗಳಿಗೆ ಬೆಲೆ ಕಟ್ಟಲಾಗದು, ತೆರಿಗೆ ವಿಧಿಸಲಾಗದು……, ಈ ಜೀವನದಲ್ಲಿ ಅನೇಕ ಸಂಬಂಧಗಳನ್ನು ನಿಭಾಯಿಸಿದ್ದೇವೆ, ಆ ಸಂಬಂಧಗಳ ಘನತೆ, ಗೌರವ, ಸ್ವಾಭಿಮಾನ ಕಾಪಾಡಿದ್ದೇವೆ, ಆದರೆ ಅದಕ್ಕಾಗಿ ಯಾರಿಗೆ ಲೆಕ್ಕ ಕೊಡುವುದು, ಯಾರು ಅದನ್ನು…

Read More

ಧಾರ್ಮಿಕತೆಯಲ್ಲಿ ಭಾರತ ವಿಶ್ವಕ್ಕೆ ಮಾದರಿ : ಸಚಿವ ಈಶ್ವರ್‌ ಖಂಡ್ರೆ

ವಿಜಯ ದರ್ಪಣ ನ್ಯೂಸ್…… ಶ್ರೀ ಬಸವೇಶ್ವರ ಯುವಕ ಸಮಿತಿಯಿಂದ ಧರ್ಮಜಾಗೃತಿ ಪಂಚಾಚಾರ್ಯರ ಯುಗಮನೋತ್ಸವ ಧಾರ್ಮಿಕತೆಯಲ್ಲಿ ಭಾರತ ವಿಶ್ವಕ್ಕೆ ಮಾದರಿ : ಸಚಿವ ಈಶ್ವರ್‌ ಖಂಡ್ರೆ ನೆಲಮಂಗಲ : ಧಾರ್ಮಿಕತೆಯಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದ್ದು ವೀರಶೈವಲಿಂಗಾಯಿತ ಪರಂಪರೆ ಶ್ರೀಮಂತವಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು. ನಗರದ ಶ್ರೀ ಜಯದೇವವೀರಶೈವ ಭವನದಲ್ಲಿ ಶ್ರೀ ಬಸವೇಶ್ವರ ಯುವಕ ಸಮಿತಿವತಿಯಿಂದ ಆಯೋಜಿಸಲಾಗಿದ್ದ ಶ್ರೀರೇಣುಕಾಚಾರ್ಯರ ಜಯಂತ್ಯೋತ್ಸವ, ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ…

Read More

ಹಾಲಕ್ಕಿ ಒಕ್ಕಲಿಗರ ಸುಗ್ಗಿ ಕುಣಿತ

ವಿಜಯ ದರ್ಪಣ ನ್ಯೂಸ್…. ಹಾಲಕ್ಕಿ ಒಕ್ಕಲಿಗರ ಸುಗ್ಗಿ ಕುಣಿತ ನಾಗರಾಜ ಮಂಜಗುಣಿ ಅಂಕೋಲಾ ಹೋಳಿ ಹಬ್ಬವು ಆಯಾ ಪ್ರದೇಶಗಳಿಗೆ ಅನುಗುಣವಾಗಿ  ಆಚರಿಸಲ್ಪಡುತ್ತದೆ .ಕೆಲವು ಕಡೆ ಕೇವಲ ಬಣ್ಣ ಹಚ್ಚುವ ಮೂಲಕ ಸಂಭ್ರಮಿಸಿದರೆ,  ಅಂಕೋಲಾದಲ್ಲಿ ಹೋಳಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಸುಗ್ಗಿ ಹಬ್ಬ ತಾಲೂಕಿನಲ್ಲಿ ವಿಶೇಷವಾಗಿ ಸುಗ್ಗಿ ಕುಣಿತ ಮಾಡಲಾಗುತ್ತದೆ ಅನಾದಿ ಕಾಲದಿಂದಲೂ ಇದು ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ವಿಶೇಷವಾಗಿ ಬುಡಕಟ್ಟು ಜನಾಂಗವೆಂದೇ ಗುರುತಿಸಲ್ಪಡುವ ಹಾಲಕ್ಕಿ ಒಕ್ಕಲಿಗರು ಇದನ್ನು ಪ್ರದರ್ಶನ ಮಾಡುತ್ತಾರೆ. ಇನ್ನು ನಾಮಧಾರಿ, ಕೋಮಾರಪಂಥ ಸಮಾಜದವರು ಮೂರು…

Read More

ರೈತರಿಗೆ ಆರ್ ಟಿ ಸಿ ವಿತರಣೆ ಮಾಡಿದ ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ರೈತರಿಗೆ ಆರ್ ಟಿ ಸಿ ವಿತರಣೆ ಮಾಡಿದ ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಫೆಬ್ರುವರಿ 28 ಸಿದ್ದರಾಮಯ್ಯನ ಹುಂಡಿ ಮಾದಗೆರೆ ಚಟ್ನಳ್ಳಿ ಗ್ರಾಮದ ರೈತರ ಬಹುದಿನಗಳ ಬೇಡಿಕೆಯಾಗಿ ಕನಸಾಗಿ ಉಳಿದಿದ್ದ ರೈತರ ಜಮೀನನ್ನು ದುರಸ್ತಿ ಮಾಡಿ ಮೂರು ಗ್ರಾಮಗಳಾದ ಸಿದ್ದರಾಮಯ್ಯನ ಹುಂಡಿ ಮಾದಿಗೆರೆ ಚಟ್ನಹಳ್ಳಿ ಗ್ರಾಮದ ರೈತರಿಗೆ ವಿಧಾನ ಪರಿಷತ್ ಸದಸ್ಯ ಆದ ಡಾ. ಯತೀಂದ್ರ ಸಿದ್ರಾಮಯ್ಯನವರು ಆರ್ ಟಿ ಸಿ ಗಳನ್ನು ವಿತರಿಸಿದರು ಅವರು ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಸದಸ್ಯರು ಲಲಿತಾದ್ರಿಪುರ…

Read More

ಪ್ರತಿಯೊಬ್ಬರಲ್ಲು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿ ಮೌಡ್ಯತೆ ತೊಲಗಿಸಬೇಕು

ವಿಜಯ ದರ್ಪಣ ನ್ಯೂಸ್…… ಪ್ರತಿಯೊಬ್ಬರಲ್ಲು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿ ಮೌಡ್ಯತೆ ತೊಲಗಿಸಬೇಕು ಶಿಡ್ಲಘಟ್ಟ : ಪ್ರತಿಯೊಬ್ಬರಲ್ಲಿಯೂ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಬೇಕು ಎಲ್ಲವನ್ನೂ ವೈಜ್ಞಾನಿಕವಾಗಿ ಚಿಂತನೆಗೊಳಪಡಿಸಿ ಮಕ್ಕಳದಿಸೆಯಿದಲೇ ಪ್ರಶ್ನಿಸುವ ಗುಣವನ್ನು ಬೆಳೆಸಬೇಕು ಈ ಮೂಲಕ ಅಂಧಕಾರ, ಮೌಡ್ಯಾಚರಣೆಗಳನ್ನು ತೊಡೆದುಹಾಕಬಹುದು ಎಂದು ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಂದರಲಾಲ್ ಬಹುಗುಣ ಇಕೋಕ್ಲಬ್ ಆಶ್ರಯದಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ” ಅಂಗವಾಗಿ ಆಯೋಜಿಸಿದ್ದ ಪ್ರತಿಜ್ಞಾ ವಿಧಿ ಬೋಧನೆ, ವಿಜ್ಞಾನ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ…

Read More