ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದು ಭಕ್ತ ಸಾಗರ : ಭಕ್ತಾದಿಗಳಿಗೆ 24 ಗಂಟೆ ಪ್ರಸಾದ
ವಿಜಯ ದರ್ಪಣ ನ್ಯೂಸ್…. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದು ಭಕ್ತ ಸಾಗರ : ಭಕ್ತಾದಿಗಳಿಗೆ 24 ಗಂಟೆ ಪ್ರಸಾದ ತಾಂಡವಪುರ ಫೆಬ್ರುವರಿ 16 ಮೈಸೂರು ಜಿಲ್ಲೆ ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ಅಭಿಷೇಕಗಳು ನೆರವೇರಿದವು ನಾನಾ ಜಿಲ್ಲೆಗಳಿಂದ ಆಗಮಿಸಿದ ಭಕ್ತಾದಿಗಳು ದೇವಾಲಯದ ಮುಂದೆ ರಾತ್ರಿ ಇಡಿ ಶಿವಧಾನ್ಯ ಮಾಡುವ ಮೂಲಕ ಶಿವರಾತ್ರಿ ಆಚರಿಸಿದರು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಶಿವ ಪಾರ್ವತಿ…
