Editor VijayaDarpana

ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ !

ವಿಜಯ ದರ್ಪಣ ನ್ಯೂಸ್…. ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ ! ಮೈಸೂರು ತಾಂಡವಪುರ ಜನವರಿ 2: ನಾನು ಬಿಜೆಪಿ ಬಿಡುವುದಿಲ್ಲ. ಆದರೆ,ಇನ್ನು ಎಂದೂ ಚುನಾವಣಾ ರಾಜಕೀಯ ಮಾಡುವುದಿಲ್ಲ. ಪರಿಸರ ಉಳಿಸುವ ನಿಟ್ಟಿನಲ್ಲಿ ಸಮಾಜ ಸೇವೆ ಮುಂದುವರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ವತಿಯಿಂದ ಹೊರತಂದಿರಿವ ನೂತನ ವರ್ಷದ ಕ್ಯಾಲೆಂಡ‌ರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ…

Read More

ಯಾವುದು ನ್ಯಾಯ……

ವಿಜಯ ದರ್ಪಣ ನ್ಯೂಸ್…. ಯಾವುದು ನ್ಯಾಯ…… ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ ಮಾಧ್ಯಮ ಚರ್ಚೆಗಳು, ಬೆಂಗಳೂರಿನ ಕೋಗಿಲು ಬಳಿಯ ಕೆಲವು ಅಕ್ರಮ ಮನೆಗಳನ್ನು ಹೊಡೆದುರುಳಿಸಿದ ಘಟನೆ ಕರ್ನಾಟಕದಲ್ಲಿ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಒಡೆದ ಕೆಲವೇ ದಿನಗಳಲ್ಲಿ ಅವರಿಗೆ ಪುನರ್ವಸತಿ ಕಲ್ಪಿಸುವ, ಹೊಸ ಮನೆಯ ಸೌಕರ್ಯ ಒದಗಿಸುವ ಭರವಸೆ ಸರ್ಕಾರ ನೀಡಿದೆ. ಆ ಪುನರ್ವಸತಿ ಬೇಡವೆಂದೋ, ಅಲ್ಲಿನ ನಿವಾಸಿಗಳು ಬಾಂಗ್ಲಾದೇಶದ ಅಕ್ರಮ ವಲಸಿಗರೆಂದೋ…

Read More

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್

ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು: ಸಂಸದ ಡಾ.ಕೆ. ಸುಧಾಕರ್   ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 2 : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಲೆ, ಸಂಗೀತ, ನೃತ್ಯ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉನ್ನತ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದರು. ಇಂದು ದೇವನಹಳ್ಳಿ ಟೌನ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ,…

Read More

ನೂತನ ವರ್ಷಾರಂಭದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರು

ವಿಜಯ ದರ್ಪಣ ನ್ಯೂಸ್…. ನೂತನ ವರ್ಷಾರಂಭದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರು ತಾಂಡವಪುರಮೈಸೂರು: ಜನವರಿ 12025 ನೇ ಸಂವತ್ಸರ ಮುಗಿದು 2026 ನೇ ಸಂವತ್ಸರಕ್ಕೆ ಕಾಲಿಟ್ಟ ಇಂದು ಸಾಂಸ್ಕೃತಿಕ ನಗರ ಮೈಸೂರು ಸೇರಿದಂತೆ ಜಿಲ್ಲೆಯಜನತೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಮುಂಜಾನೆ ಎದ್ದು ಮೈಸೂರಿನ ಅದಿ ದೇವತೆ,ನಾಡದೇವತೆ ಶ್ರೀ ಚಾಮುಂಡೇಶ್ವರಿಯ ದರ್ಶನಕ್ಕೆ ಸಹಸ್ರಾರು ಜನ ದಾಂಗುಡಿ ಇಟ್ಟಿದ್ದರು. ಹೊಸ ವರ್ಷದ ಮೊದಲ ದಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ಕೊಟ್ಟು ವರ್ಷ ಪೂರ್ತಿ ದೇವರು ಸ್ನನ್ಮಂಗಳವನ್ನುಟು…

Read More

ಜಿಲ್ಲಾಡಳಿತ ಭವನದಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜನವರಿ.01 : ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಉದ್ಘಾಟಿಸಿ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಿಲ್ಲಿಸಿದರು. ನಂತರ ಮಾತನಾಡಿ ವಾಸ್ತು ಶಿಲ್ಪದ ಹರಿಕಾರ…

Read More

ಶ್ರೀ ದ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ

ವಿಜಯ ದರ್ಪಣ ನ್ಯೂಸ್…. ಶ್ರೀ ದ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ  ವೈಕುಂಠ ಏಕಾದಶಿ ವಿಜಯಪುರ ಡಿಸೆಂಬರ್ 30 : ಪಟ್ಟಣದ ಪುರಾತನ ಹಾಗೂ ಇತಿಹಾಸ ಪ್ರಸಿದ್ಧ ಶ್ರೀ ಬ್ರೌಪತಮ್ಮ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವಿಷ್ಣುವಿನ ಸ್ಮರಣೆಯೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿದವು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪುರಸಭಾ ಸದಸ್ಯ ವಿ ನಂದಕುಮಾ‌ರ್, ವೈಕುಂಠ ಏಕಾದಶಿಯು ಭಗವಾನ್ ವಿಷ್ಣುವಿಗೆ ಸಮರ್ಪಿತವಾದ ಪರಮ ಪವಿತ್ರ ದಿನ. ಈ ದಿನ ಉಪವಾಸವಿದ್ದು ಭಕ್ತಿಯಿಂದ ಪೂಜೆ ಸಲ್ಲಿಸುವುದರಿಂದ…

Read More

ಸಡಗರ ಸಂಭ್ರಮ ಭಕ್ತಿಭಾವದಿಂದ ವೈಕುಂಠ ಏಕಾದಶಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಸಡಗರ ಸಂಭ್ರಮ ಭಕ್ತಿಭಾವದಿಂದ ವೈಕುಂಠ ಏಕಾದಶಿ ಆಚರಣೆ ಶಿಡ್ಲಘಟ್ಟ : ವೈಕುಂಠ ಏಕಾದಶಿ ಪ್ರಯುಕ್ತ ತಾಲ್ಲೂಕಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು. ದೇವಸ್ಥಾನಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂಬ ನಂಬಿಕೆಯಿಂದ ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಗರದ ಕೆ.ಎಚ್.ಬಿ ಕಾಲೋನಿಯ ಶ್ರೀಕಲ್ಯಾಣ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, ವೆಂಕಟರಮಣಸ್ವಾಮಿಯ ಉತ್ಸವ ಮೂರ್ತಿಯನ್ನು ಉಯ್ಯಾಲೆಯಲ್ಲಿರಿಸಿದ್ದು, ಭಕ್ತರು…

Read More

ಕರ್ನಾಟಕದಲ್ಲಿ ಪರಭಾಷಿಕರಿಗೆ ಕನ್ನಡ ಕಲಿಸಬೇಕು :ಕಂಟನಕುಂಟೆ ಕೃಷ್ಣಮೂರ್ತಿ

ವಿಜಯ ದರ್ಪಣ ನ್ಯೂಸ್….. ಕರ್ನಾಟಕದಲ್ಲಿ ಪರಭಾಷಿಕರಿಗೆ ಕನ್ನಡ ಕಲಿಸಬೇಕು :ಕಂಟನಕುಂಟೆ ಕೃಷ್ಣಮೂರ್ತಿ ದೇವನಹಳ್ಳಿ, ಡಿ. 29  : ವ್ಯಾವಹಾರಿಕವಾಗಿ ನಾವು ಯಾವುದೇ ಭಾಷೆಯನ್ನು ಕಲಿತರೂ ಕನ್ನಡ ಭಾಷೆಯನ್ನು ಮಾತ್ರ ಮಾತನಾಡಬೇಕು, ಪರಭಾಷಿಕರಿಗೆ ಕನ್ನಡ ಕಲಿಸಬೇಕು’ ಎಂದು ಬೆಂ.ಗ್ರಾ. ಕನ್ನಡ ರಂಗಭೂಮಿ ಕಲಾವಿದರ ಸಂಘದ ಗೌರವ ಅಧ್ಯಕ್ಷ ಕಂಟನಕುಂಟೆ ಕೃಷ್ಣಮೂರ್ತಿ ತಿಳಿಸಿದರು. ತಾಲ್ಲೂಕಿನ ವೆಂಕಟಗಿರಿಕೋಟೆ ಪಂಚಾಯ್ತಿಯ ಮುದುಗುರ್ಕಿ ಗ್ರಾಮದ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ಮೋಹನ್‌ಬಾಬುರವರ ಗೃಹದಲ್ಲಿ ಆಯೋಜಿಸಿದ್ದ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ…

Read More

ಮಾವು ಬೆಳೆ ಹೂವು ಬಿಡುವ ಮತ್ತು ಕಾಯಿ ಕಚ್ಚುವ ಹಂಗಾಮು: ಸಸ್ಯ ಸಂರಕ್ಷಣಾ ಕ್ರಮ

ವಿಜಯ ದರ್ಪಣ ನ್ಯೂಸ್…. ಮಾವು ಬೆಳೆ ಹೂವು ಬಿಡುವ ಮತ್ತು ಕಾಯಿ ಕಚ್ಚುವ ಹಂಗಾಮು: ಸಸ್ಯ ಸಂರಕ್ಷಣಾ ಕ್ರಮ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ ಜಿಲ್ಲೆ ಡಿ.29: ಪ್ರಸಕ್ತ ಸಾಲಿನ ಮಾವು ಬೆಳೆಯಲ್ಲಿ ಹೂವು ಬಿಡುವ ಮತ್ತು ಕಾಯಿ ಕಚ್ಚುವ ಹಂಗಾಮಿನಲ್ಲಿ ಮಾವು ಬೆಳೆಗಾರರು ಕೈಗೊಳ್ಳಬೇಕಾಗಿರುವ ಸಸ್ಯ ಸಂರಕ್ಷಣಾ ಕ್ರಮಗಳು, ಔಷಧಿ ಸಿಂಪರಣೆ ಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಮಾಹಿತಿ ನೀಡಿದೆ. ಈ ಕ್ರಮಗಳನ್ನು ರೈತರು ಅನುಸರಿಸುವ ಮೂಲಕ ಮಾವು ಬೆಳೆ ಸಂರಕ್ಷಣೆಗೆ ಸಹಕಾರಿ ಆಗಲಿದೆ….

Read More

ಕುವೆಂಪು……… ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ವಿಜಯ ದರ್ಪಣ ನ್ಯೂಸ್….. ಕುವೆಂಪು……… ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ…… ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ – ಮನುಜ ಮತ – ವಿಶ್ವಪಥ…….. ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು – ಸಂಸ್ಕೃತಿಯನ್ನು – ಕನ್ನಡ ಮಣ್ಣಿನ ಸಾಂಸ್ಕೃತಿಕ ಪ್ರಜ್ಞೆಯನ್ನು ಮುಗಿಲೆತ್ತರಕ್ಕೆ ಏರಿಸಿ ಅದರ ಗಡಿಯನ್ನು ವಿಸ್ತರಿಸಿ ಭಾಷೆಯ ಮಹತ್ವ ಸಾರಿದವರು. ಅಕ್ಷರಗಳಲ್ಲಿ ಕೇವಲ ಭಾವನೆಗಳನ್ನು ಮಾತ್ರ ತುಂಬದೆ ಒಂದು…

Read More