ಪೌರಾಯುಕ್ತೆಗೆ ಧಮ್ಕಿ ಆರೋಪ : ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು.
ವಿಜಯ ದರ್ಪಣ ನ್ಯೂಸ್…, ಪೌರಾಯುಕ್ತೆಗೆ ಧಮ್ಕಿ ಆರೋಪ : ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು ಶಿಡ್ಲಘಟ್ಟ : ಫ್ಲೆಕ್ಸ್ ತೆರವು ವಿಚಾರದಲ್ಲಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪಕ್ಷದಿಂದ ಅಮಾನತುಗೊಳಿಸಿದೆ,ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಈ ಸಂಬಂಧ ಅಮಾನತು ಆದೇಶವನ್ನು ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಾಗುತ್ತಿದ್ದಂತೆ, ರಾಜೀವ್ ಗೌಡ ಅವರು…
